ಮಂಗಳೂರು ದಕ್ಷಿಣ ವಿಧಾನಸಭಾ ಕಚೇರಿಯಲ್ಲಿ ಜೆಡಿಎಸ್ ಸೇರಿದ ಬಿಜೆಪಿ ಕಾರ್ಯಕರ್ತರು

Saturday, March 2nd, 2013
BJP activists jion to JDS

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳು ಬೇರೆ ಪಕ್ಷಗಳಲ್ಲಿನ  ಕಾರ್ಯಕರ್ತರನ್ನು ತಮ್ಮತ್ತ ಸೇಳೆಯುವ ಕಡೆ  ಗಮನಹರಿಸಿವೆ. ಅದರಲ್ಲೂ ಮುಖ್ಯವಾಗಿ ಜೆಡಿಎಸ್ ಈ ವಿಷಯದಲ್ಲಿ ಮುಂದಿದೆ. ನಗರದ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮರಕಡ ವಾರ್ಡ್ ಸಂಖ್ಯೆ 14ರ ಬಿಜೆಪಿ ಕಾರ್ಯಕರ್ತರಾದ ಪ್ರವೀಣ್ ಶೆಟ್ಟಿ, ಸುರೇಶ್ ಶೆಟ್ಟಿ, ರಾಜೇಶ್ ಶೆಟ್ಟಿ ಇವರ ನಾಯಕತ್ವದಲ್ಲಿ ಹಲವಾರು ಕಾರ್ಯಕರ್ತರು ಜೆಡಿಎಸ್ ಗೆ ಸೇರ್ಪಡೆಗೊಂಡರು. ಈ […]

ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಮಂಗಳೂರು ಮಹಾನಗರಪಾಲಿಕೆ ಚುನಾವಣೆ

Monday, February 25th, 2013
Mangalore City Corporation

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯು ಪ್ರಮುಖ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಮಂಗಳೂರು ಮಹಾನಗರಪಾಲಿಕೆಯ 60 ವಾರ್ಡುಗಳಲ್ಲಿ ಈಗಾಗಲೇ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದು ಒಟ್ಟು  369 ನಾಮಪತ್ರಗಳು ಸ್ವೀಕೃತವಾಗಿವೆ. ಈ ನಾಮ ಪತ್ರಗಳಲ್ಲಿ ಬಿಜೆಪಿಯ 120 ನಾಮಪತ್ರಗಳು , ಕಾಂಗ್ರೆಸ್ ನ 83 ನಾಮಪತ್ರಗಳು, ಜೆಡಿಎಸ್ ನ 53 ಅಭ್ಯರ್ಥಿಗಳ ನಾಮಪತ್ರಗಳು ಸಿಪಿಐ 1, ಸಿಪಿಐಎಂ 15, ಪಕ್ಷೇತರರ 50, ಜೆಡಿಯುನ 2, ಕೆಜೆಪಿಯ 16, ಬಿಎಸ್ ಆರ್ ಕಾಂಗ್ರೆಸ್ ನ 10, ಡಬ್ಲ್ಯೂಪಿಐ […]

ಫೆಬ್ರವರಿ 23 ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸುವಂತೆ ಸೂಚನೆ

Friday, February 22nd, 2013
Voters list

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮಾರ್ಚ್ 7 ರಂದು ನಡೆಯಲಿದ್ದು  ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಕಡ್ಡಾಯವಾಗಿದೆ ಆದ್ದರಿಂದ ಅರ್ಹತೆ ಹೊಂದಿರುವ ಮತದಾರ ಹೆಸರು  ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದಲ್ಲಿ ನೋಂದಾಯಿಸಿಕೊಳ್ಳಲು ಫೆಬ್ರವರಿ 23 ಶನಿವಾರದವರೆಗೆ ಅವಕಾಶ ಇದೆ ಎಂದು ಮಂಗಳೂರು ತಹಶೀಲ್ದಾರ್ ರವಿಚಂದ್ರ ನಾಯಕ್ ತಿಳಿಸಿದರು. ಚುನಾವಣೆಯಲ್ಲಿ ಮತ ಚಲಾಯಿಸಬೇಕಾದರೆ ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಕಡ್ಡಾಯವಾಗಿದೆ. ಎಲ್ಲಾ ಮತದಾರರು ತಮ್ಮ ಹೆಸರು ಪರಿಷ್ಕ್ರತ ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬ ಬಗ್ಗೆ ಖಚಿತ ಪಡಿಸಿ ಒಂದು ವೇಳೆ […]

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಸಮಿತಿಯಿಂದ ತನನ್ನು ದೂರ ಇಡಲಾಗಿದೆ : ಮಾಜಿ ಮೇಯರ್ ಅಶ್ರಫ್

Thursday, February 21st, 2013
DCC Pressmeet

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಜಿಲ್ಲಾ ಕಾಂಗ್ರೆಸ್ಸ್ ಯಲ್ಲಿ ತನನ್ನು ಕೈಬಿಡಲಾಗಿದೆ ಹಾಗು ಇತ್ತೀಚೆಗೆ ಪಕ್ಷದಲ್ಲಿ ತನ್ನನ್ನು ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಮೇಯರ್ ಅಶ್ರಫ್ ದೂರಿದ ಘಟನೆ ಬುಧವಾರ ನಡೆಯಿತು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ನಲ್ಲಿ ಸಮಿತಿಯೊಂದನ್ನು ರಚಿಸಿದ್ದು ಈ ಕುರಿತ ಮಾಹಿತಿಯನ್ನು ಜಿಲ್ಲೆಯಲ್ಲಿ ಚುನಾವಣಾ ಉಸ್ತುವಾರಿ ಹೊಂದಿರುವ ಮಾಜಿ ಸಂಸದ ಬಿ.ಜನಾರ್ದನ ಪೂಜಾರಿ ಬುಧವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರಿಗೆ ನೀಡುತ್ತಿದ್ದ […]

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾಧ್ಯಮಗಳಿಗೆ ನೀಡುವ ಜಾಹೀರಾತು ಪರಿಶೀಲಿಸಲು ಸಮಿತಿ ; ಜಿಲ್ಲಾಧಿಕಾರಿ

Friday, February 15th, 2013
DC prakash

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಮಾರ್ಚ್ ಏಳರಂದು ಚುನಾವಣೆ ನಡೆಯಲಿದ್ದು,  ಎಂಸಿಸಿಯನ್ನು ಹೊರತುಪಡಿಸಿ ಮೂಡಬಿದ್ರೆ, ಉಳ್ಳಾಲ, ಪುತ್ತೂರು ನಗರಸಭೆ, ಬೆಳ್ತಂಗಡಿ ಮತ್ತು ಸುಳ್ಯದ ಪಟ್ಟಣ ಪಂಚಾಯತ್ ಚುನಾವಣೆಗಳು ಮಾರ್ಚ್ 7ರಂದು ನಡೆಯಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಲಾಗುತ್ತದೆ. ಎಂಸಿಸಿ ಚುನಾವಣೆಗೆ ನಿಲ್ಲುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 3 ಸಾವಿರ ರೂ. ಠೇವಣೆ ಮತ್ತು ಇತರ ವರ್ಗದ ಅಭ್ಯರ್ಥಿಗಳು 1500 ರೂ. ಠೇವಣಿ ಇಡಬೇಕು ಎಂದು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಇಂದು […]