ಬಿಜೈ “ಸ್ನೇಹದೀಪ್” ಏಡ್ಸ್ ಪೀಡಿತ ಮಕ್ಕಳ ಪಾಲನಾ ಕೇಂದ್ರಕ್ಕೆ ಸಚಿವ ಝಮೀರ್ ಅಹ್ಮದ್ ಭೇಟಿ

Thursday, October 11th, 2018
cngrs zameer

ಮಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು, ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್ ಸಚಿವರಾದ ಬಿ.ಝಡ್. ಝಮೀರ್ ಅಹ್ಮದ್ ಅವರು ಗುರುವಾರ (11/10/2018) ಮಂಗಳೂರು ಬಿಜೈಯಲ್ಲಿ ಕಾರ್ಯಾಚರಿಸುತ್ತಿರುವ “ಸ್ನೇಹದೀಪ್” ಏಡ್ಸ್ ಪೀಡಿತ ಮಕ್ಕಳ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಸ್ನೇಹದೀಪ್ ಸಂಸ್ಥೆಗೆ ಸ್ವಂತ ಕಟ್ಟಡ ಖರೀದಿಸಲು 10 ಲಕ್ಷ ರೂ. ತನ್ನ ಸ್ವಂತ ಖಾಸಗಿ ಮೊತ್ತವನ್ನು ಘೋಷಿಸಿದರಲ್ಲದೇ ಅಗತ್ಯ ಬಿದ್ದರೆ 6 ತಿಂಗಳ ಬಳಿಕ ಮತ್ತಷ್ಟು ಮೊತ್ತ ನೀಡುವುದಾಗಿ ಭರವಸೆ ನೀಡಿದರು. ಸ್ನೇಹದೀಪ್ ಸಂಸ್ಥೆಯು ತಬಸ್ಸುಮ್ ಅವರ ನೇತೃತ್ವದಲ್ಲಿ […]