ನಗರ ಪ್ರದಕ್ಷಿಣೆಯಲ್ಲಿ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ ಸಚಿವ ಅಶೋಕ

Friday, July 23rd, 2021
R Ashoka

ಬೆಂಗಳೂರು : ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕಂದಾಯ ಸಚಿವ ಆರ್ ಅಶೋಕ ಕೂಡಾ ಸಾಥ್ ನೀಡಿದರು. ಈ ವೇಳೆ ನಗರದ ವಿವಿಧ ಪ್ರಮುಖ ಜಂಕ್ಷನ್‍ ಗಳಲ್ಲಿ ಥೀಮ್ ಆಧಾರಿತ ಯೋಜನೆಗಳನ್ನ ಅಭಿವೃದ್ಧಿ ಪಡಿಸುವ ಕುರಿತಂತೆ ಘೋಷಣೆ ಮಾಡಲಾಯಿತು. ಇದರ ಮೊದಲ ಭಾಗವಾಗಿ ವಿಂಡ್ಸರ್ ಮ್ಯಾನರ್ ಜಂಕ್ಷನ್ ನಲ್ಲಿ ನಿರ್ಮಿಸಲಾದ ಮೇಕ್ ಇನ್ ಇಂಡಿಯಾ ಸಿಂಹದ ಲಾಂಛನವನ್ನ ಇದೇ ಫೆಬ್ರವರಿ 27ರಂದು […]

ನಗರದ ಸೆಂಟ್ರಲ್ ಮಾರುಕಟ್ಟೆ ಹಳೆ ಕಟ್ಟಡ ನೆಲಸಮ

Wednesday, May 26th, 2021
central Market

ಮಂಗಳೂರು :  ಸ್ಮಾರ್ಟ್ ಸಿಟಿ ಯೋಜನೆಯಡಿ ನೂತನ ಮಾರುಕಟ್ಟೆಯ ಕಟ್ಟಡ ನಿರ್ಮಾಣಕ್ಕಾಗಿ ನಗರದ ಸೆಂಟ್ರಲ್ ಮಾರುಕಟ್ಟೆಯ  ಈಗಿರುವ  ಕಟ್ಟಡವನ್ನು ಬುಧವಾರ ಮೇ 26 ರಂದು ನೆಲಸಮ ಮಾಡಲಾಯಿತು. ಸುಮಾರು 55 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಸೆಂಟ್ರಲ್ ಮಾರುಕಟ್ಟೆಯ ಕಟ್ಟಡ ಪೊಲೀಸ್ ಬಂದೋಬಸ್ತ್‌ನಲ್ಲಿ ಜೆಸಿಬಿ ಬಳಸಿಕೊಂಡು ಬುಧವಾರ ಪೂರ್ವಾಹ್ನ ಸುಮಾರು 11 ಗಂಟೆಗೆ ಒಳಗಿನ ಕಟ್ಟಡವನ್ನು ನೆಲಸಮ ಮಾಡಲಾಯಿತು. ಯಾರೂ ಒಳಗೆ ಪ್ರವೇಶಿದಂತೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು.  ಈ ಮಧ್ಯೆ ವಿಷಯ ತಿಳಿದ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಮುಖಂಡರು, ಮನಪಾದ ವಿಪಕ್ಷ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸೆಂಟ್ರಲ್ […]