ಚುನಾವಣೆ ಬಂದಾಗ ಮಾತ್ರ ರಾಹುಲ್​ರಿಂದ ರಾಮ ನಾಮ ಜಪ: ಸ್ಮೃತಿ ಇರಾನಿ

Wednesday, December 5th, 2018
smriti-irani

ಹೈದರಾಬಾದ್: ಚುನಾವಣೆಗಾಗಿ ಮಾತ್ರ ರಾಹುಲ್ ಗಾಂಧಿ ರಾಮ ನಾಮ ಜಪಿಸುತ್ತಾರೆ, ಅಲ್ಲದೆ ಶಿವ ಭಕ್ತರೂ ಆಗ್ತಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದರು. ರಾಮಗುಂಡಂನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇನ್ನೆಷ್ಟು ದಿನಗಳ ಕಾಲ ನೀವು (ಕಾಂಗ್ರೆಸ್) ಧರ್ಮದ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತೀರಿ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿ ರಾಮ ಇರಲೇ ಇಲ್ಲ ಎಂದು ವಾದಿಸಿದ್ದರು. ಈಗ ಚುನಾವಣೆಗಾಗಿ ಅವರು ರಾಮ ನಾಮ ಮಾತ್ರ ಜಪಿಸುತ್ತಿಲ್ಲ, ಜತೆಗೆ […]

ಅಮೇಠಿ ಮರೆತಿರುವ ರಾಗಾ ಇಲ್ಲಿ ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ : ಸ್ಮೃತಿ ಇರಾನಿ

Tuesday, May 8th, 2018
smriti-irani

ಮಂಗಳೂರು: ತಾನು ಪ್ರತಿನಿಧಿಸುವ ಅಮೇಠಿ ಕ್ಷೇತ್ರದಲ್ಲೇ ಅಭಿವೃದ್ಧಿ ಮಾಡದ ರಾಹುಲ್‌‌, ಇಲ್ಲಿ ಬಂದು ಅಭಿವೃದ್ಧಿಯ ಭಾಷಣ ಮಾಡುತ್ತಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ. ಬೆಳ್ತಂಗಡಿಯಲ್ಲಿಂದು ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಗಾಂಧಿ ಕುಟುಂಬ 60 ವರ್ಷಗಳಿಂದ ಅಮೇಠಿ ಕ್ಷೇತ್ರ ಪ್ರತಿನಿಧಿಸುತ್ತಿದೆ. ಆದರೆ, ಅಲ್ಲಿ ಕನಿಷ್ಠ ರೈಲ್ವೆ ಹಳಿಯನ್ನು ತರಲು ಸಾಧ್ಯವಾಗಿಲ್ಲ. ಅಲ್ಲಿನ ಬಡಜನರ ಕಷ್ಟವನ್ನು ನೋಡಲಾಗದು. ನಾಲ್ಕು ತಲೆಮಾರುಗಳಿಂದ ಸಾಧ್ಯವಾಗದ […]