ಪರೀಕ್ಷೆಗೆ ಸ್ಯಾನಿಟೈಸರ್, ಮಾ‌ಸ್ಕ್ ಗಳ ಕೊಡುಗೆ

Friday, July 9th, 2021
Exam

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಲಿ ಪರೀಕ್ಷೆಯು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಸಲುವಾಗಿ ಹಲವಾರು ಸಂಘ ಸಂಸ್ಥೆಸಗಳು ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ನೀಡಿದ್ದಾರೆ. ಈ ಸಂಘ ಸಂಸ್ಥೆಗಳವರು ತಾವು ಪರೀಕ್ಷಾ‌ರ್ಥಿಗಳಿಗೆ ಒದಗಿಸುವ ಪರಿಕರಗಳನ್ನು ಶುಕ್ರವಾರ ಡಿ.ಎಸ್‍.ಇ.ಆರ್.ಟಿ.ಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಳೆದ ವರ್ಷದಂತೆಯೇ ಅನೇಕ ಸಂಘಸಂಸ್ಥೆಗಳವರು ನಮ್ಮ ಮಕ್ಕಳ ಹಿತಕ್ಕೋಸ್ಕರ ಮತ್ತು ಪರೀಕ್ಷೆಯ ಸಂದರ್ಭದಲ್ಲಿ […]

ರಾಣಿ ಚನ್ನಮ್ಮಾ ಪಾರ್ಟಿಯಿಂದ ವಿಕಲಚೇತನರಿಗೆ ಕೊರೋನಾ ಲಸಿಕಾ ಅಭಿಯಾನಕ್ಕೆ ಉಚಿತ ವಾಹನ

Friday, June 4th, 2021
Rani Chennamma

ಬೆಟಗೇರಿ : ಕೋವಿಡ್-19 ಕೊರೊನಾ 2ನೇ ಅಲೆಯಿಂದ ಈಡೀ ದೇಶವೇ ಸಂಕಷ್ಟಕ್ಕೆ ಒಳಗಾಗಿದೆ. ಕೊರೋನಾ ಸೋಲಿಸಲು ಸಾಮಾಜಿಕ ಅಂತರದೊಂದಿಗೆ, ಸ್ಯಾನಿಟೈಸರ್ ಹಾಗೂ ಮಾಸ್ಕ ಧರಿಸುವುದು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಶಾಶ್ವತ ಪರಿಹಾರಕ್ಕೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದ್ದಾಗಿದ್ದು, ರಾಜ್ಯ ಸರಕಾರದಿಂದ 18 ವರ್ಷ ಮೇಲ್ಪಟವರಿಗೆ ವಿಕಲಚೇತನರು ಹಾಗೂ ಆರೈಕೆದಾರರಿಗೆ ಕೊವಿಡ್-19 ಲಸಿಕೆಯ ಪಡೆಯಲು ಆದ್ಯತಾ ಗುಂಪಾಗಿ ಗುರುತಿಸಲಾಗಿದ್ದು, ಗದಗ-ಬೆಟಗೇರಿ ಅವಳಿ ನಗರದಲ್ಲಿ ಇರುವ 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಹಾಗೂ ಆರೈಕೆದಾರರಿಗೆ ದಿನಾಂಕ : 06.06.2021 ರವಿವಾರ ಬೆಳಗ್ಗೆ : […]

ಎರಡನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ 52.64 ಮತದಾನ

Sunday, December 27th, 2020
vote

ಮಂಗಳೂರು : ದ.ಕ. ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಬೆಳ್ತಂಗಡಿ.  53.35 , ಪುತ್ತೂರು. 52.85, ಸುಳ್ಯ.51.37 ,ಕಡಬ  52.07  ಮತದಾನವಾಗಿದ್ದು  ಜಿಲ್ಲೆಯಲ್ಲಿ  ಒಟ್ಟು.52.64 ಮತದಾನವಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಮತಗಟ್ಟೆಗಳಿಗೆ ಮತದಾರರು ಅಧಿಕ ಸಂಖ್ಯೆಯಲ್ಲಿ ಬರಲಾರಂಭಿಸಿದರು ಮತದಾನ ಬಿರುಸಿನಿಂದ ಸಾಗಿದೆ. ಎರಡನೇ ಹಂತದಲ್ಲಿ ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 11,541 ಸ್ಥಾನಗಳಿಗೆ ಚುನಾವಣೆ […]

ಗ್ರಾಮ ಪಂಚಾಯತ್ ಗಳಿಗೆ ಮೊದಲ ಹಂತದ ಮತದಾನ ಬಿರುಸಿನಿಂದ ಆರಂಭ

Tuesday, December 22nd, 2020
GP vote

ಮಂಗಳೂರು :  ಗ್ರಾಮ ಪಂಚಾಯತ್ ಗಳಿಗೆ ನಡೆಯುತ್ತಿರುವ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮಂಗಳೂರು, ಬಂಟ್ವಾಳ, ಮೂಡಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ. 10 ಗಂಟೆ ವೇಳೆಗೆ ಮಂಗಳೂರು ತಾಲೂಕಿನಲ್ಲಿ 14.6 ಶೆ., ಮೂಡುಬಿದರೆ15.64 ಶೇ. ಹಾಗೂ ಬಂಟ್ಟಾಳ ತಾಲೂಕಿನಲ್ಲಿ 13.75 ಶೇ. ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 14.48 ಶೇ. ಮತದಾನವಾಗಿರುವುದು ವರದಿಯಾಗಿದೆ. ಸ್ಯಾನಿಟೈಸರ್, ಮಾಸ್ಕ್ ಧರಿಸಿ ಸುರಕ್ಷಿತ ಅಂತರ ಕಾಪಾಡಿಕೊಂಡು ಸರತಿ ಸಾಲಿನಲ್ಲಿ ಮತದಾರರು ಮತದಾನ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತರು ಥರ್ಮಾಮೀಟರ್ ನಲ್ಲಿ ದೇಹದ […]

ಸ್ವಯಂಚಾಲಿತವಾಗಿ ಕೈ ಸ್ಯಾನಿಟೈಸ್ ಮಾಡಿಕೊಳ್ಳಬಹುದಾದ ಮಿನಿ ಯಂತ್ರ

Wednesday, July 22nd, 2020
jyotikiran

ಮೂಲ್ಕಿ: ಯಂತ್ರವನ್ನು ಮುಟ್ಟದೆ ಸ್ಯಾನಿಟೈಸರ್ ನಳ್ಳಿ ಬಳಿ ಕೈ ಇಟ್ಟರೆ ಸಾಕು ಒಂದಷ್ಟು ಸ್ಯಾನಿಟೈಸರ್ ನೇರವಾಗಿ ಕೈಗೆ ಬೀಳುವಂತಹ ಸ್ವಯಂಚಾಲಿತ ಮಿನಿ ಯಂತ್ರವನ್ನು ಹಳೆಯಂಗಡಿ ಬಳಿಯ ಶಾಲಾ ಶಿಕ್ಷಕಿಯೊಬ್ಬರು ರೂಪಿಸಿ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪಡುಪಣಂಬೂರು ಗ್ರಾಮ ಪಂಚಾಯಿತಿಯ ತೋಕೂರು ತಪೋವನದ ನಿಟ್ಟೆ ವಿದ್ಯಾ ಸಂಸ್ಥೆಯ ಡಾ.ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿರುವ, ಸುರತ್ಕಲ್‌ ನಿವಾಸಿ ಜ್ಯೋತಿ ಕಿರಣ್ ಬಂಜನ್ ಎಸ್. ಈ ಯಂತ್ರವನ್ನು ಶೋಧಿಸಿದವರು. ‌ಅದಕ್ಕೆ ಅವರು ಮಾಡಿರುವ ವೆಚ್ಚ ₹300 ಮಾತ್ರ! ‘ಸಾರ್ವಜನಿಕವಾಗಿ […]

ನಾಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು ಗಮನಿಸಿ

Wednesday, June 24th, 2020
sslc exam

ಬೆಂಗಳೂರು :  ಕೊರೊನಾ ಸೋಂಕಿನ ಭೀತಿ ನಡುವೆಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ಕಾರ  ತೀರ್ಮಾನ ಕೈಗೊಂಡಿರುವ  ಹಿನ್ನಲೆಯಲ್ಲಿ  ರಾಜ್ಯಾದ್ಯಂತ  8,48,203 ವಿದ್ಯಾರ್ಥಿಗಳು ಗುರುವಾರ  ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಇರುವ 3209 ಪರೀಕ್ಷಾ ಕೇಂದ್ರಗಳಲ್ಲಿ 4,48,560 ಬಾಲಕರು ಮತ್ತು 3,99,643 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದು, ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 7115 ಥರ್ಮಲ್ ಸ್ಕ್ಯಾನರ್, 34 ಜಿಲ್ಲಾ ಕೇಂದ್ರದ ಹೆಲ್ಪ್‍ಡೆಸ್ಕ್, 204 ತಾಲ್ಲೂಕು ಕೇಂದ್ರದ ಹೆಲ್ಪ್‍ಡೆಸ್ಕ್, 3209 ಕೇಂದ್ರಗಳಲ್ಲಿ 5755 ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ. […]