ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡ 1ರಿಂದ 5ನೇ ತರಗತಿ ಪ್ರಾಥಮಿಕ ತರಗತಿಗಳು

Monday, October 25th, 2021
School Reopen

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಒಂದೂವರೆ ವರ್ಷ ಮುಚ್ಚಿದ್ದ ಶಾಲೆಗಳು ಮತ್ತೆ ಆರಂಭಗೊಂಡಿದೆ.  1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಸೋಮವಾರ ಕಿರಿಯ ಪ್ರಾಥಮಿಕ ಶಾಲೆಗಳು ಪುನಾರಂಭ ಗೊಂಡಿದೆ. ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ‌ ವರೆಗಿನ 1,57,563 ಮಕ್ಕಳಿದ್ದು, ಮೊದಲ ದಿನ ಶಾಲೆಗೆ ಆಗಮಿಸಿದ್ದಾರೆ. ಹಾಜರಾತಿ ಕಡ್ಡಾಯ ಇಲ್ಲದಿದ್ದರೂ ಮಕ್ಕಳು ಉತ್ಸುಕರಾಗಿಯೇ ತರಗತಿಗಳಿಗೆ ಹಾಜರಾದರು. ಶನಿವಾರವೇ ಶಾಲಾ ಕೊಠಡಿಗಳು ಆವರಣವನ್ನು ಸ್ಯಾನಿಟೈಸ್ ಮಾಡಿ ಇಡಲಾಗಿತ್ತು. ಸೋಮವಾರ ಮುಂಜಾನೆ ಎಂದಿಗಿಂತ ಬೇಗ ಆಗಮಿಸಿದ ಶಿಕ್ಷಕರು […]

ಜುಲೈ 5 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧ ಮತ್ತು ಸಡಿಲಿಕೆ ಹೇಗಿರಲಿದೆ ನೋಡಿ !

Sunday, July 4th, 2021
Mask

ಮಂಗಳೂರು : ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧ ಮತ್ತು ಸಡಿಲಿಕೆ ಹೀಗಿರಲಿದೆ.  ಜುಲೈ 5 ರಿಂದ ಜಿಲ್ಲೆಯ ದೇವಾಲಯಗಳು ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಲಿವೆ. ದೇವಾಲಯಗಳ ಆವರಣ ಸ್ವಚ್ಛಗೊಳಿಸುವ, ಸ್ಯಾನಿಟೈಸ್ ಮಾಡುವ ಕಾರ್ಯ ಭಾನುವಾರ ಭರದಿಂದ ನಡೆಯಿತು. ಜಿಲ್ಲೆಯ ಪ್ರಮುಖ ದೇವಾಲಯಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಾಲಯಗಳು, ನಗರದ ಕುದ್ರೋಳಿ ಗೋಕರ್ಣನಾಥೇಶ್ವರ, ಕದ್ರಿ ದೇವಾಲಯಗಳಲ್ಲಿ ಆವರಣವನ್ನು ಸ್ವಚ್ಛಗೊಳಿಸಿ, ಭಕ್ತರ ಪ್ರವೇಶಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನಕ್ಕೆ ಮಾತ್ರ ಅವಕಾಶ ಒದಗಿಸಲಾಗಿದ್ದು, ಸೇವೆಗಳಿಗೆ ಅವಕಾಶ […]