ವಿದ್ಯಾರ್ಥಿ ದೆಸೆಯಲ್ಲೇ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಿ: ಡಾ. ಕುಮಾರ್

Tuesday, November 30th, 2021
Alvas Nss

ಮೂಡುಬಿದಿರೆ: ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ತೋರಿಸಬಹುದು ಆದರೆ ವಿದ್ಯಾರ್ಥಿಗಳೇ ತಮ್ಮ ಭವಿಷ್ಯದ ಶಿಲ್ಪಿಗಳು. ವಿದ್ಯಾರ್ಥಿ ದಿಸೆಯಿಂದಲೇ ತಮ್ಮ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಆಳ್ವಾಸ್  ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2021-22 ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್‌ಎಸ್‌ಎಸ್ ಧ್ಯೇಯಗಳನ್ನು ಅಳವಡಿಸಿಕೊಳ್ಳವ ಮೂಲಕ ಉತ್ತಮ ವೈಯಕ್ತಿಕ ಬದುಕನ್ನು ರೂಪಿಸಿಕೊಳ್ಳುವುದರೊಂದಿಗೆ ಸಾಮಾಜಿಕ ಜವಾಬ್ದಾರಿಯಿಂದ ಜೀವನದ ನಡೆಸಬಹುದು.  ಇದರಿಂದ […]

ಒಳಚರಂಡಿ ಇಲ್ಲದ ಊರು ಅದು ಅಘೋಷಿತ ಸ್ಲಂ : ಯು.ಟಿ. ಖಾದರ್

Friday, February 28th, 2020
ullal

ಮಂಗಳೂರು : ಒಂದು ಊರು ಅಭಿವೃದ್ಧಿಯಾಗಬೇಕಾದರೆ ಜನಸಾಮಾನ್ಯರು ಸರಕಾರದೊಂದಿಗೆ ಕೈಜೋಡಿಸಿದರೆ ಮಾತ್ರ ಸಾಧ್ಯ. ಉಳ್ಳಾಲದ ಕೆಲವು ಸ್ಥಳಗಳಲ್ಲಿ ಚರಂಡಿಗಳಲ್ಲಿ ಕಸವು ತುಂಬಿಕೊಂಡಿದೆ. ಅದನ್ನು ಶುಚಿಗೊಳಿಸಬಹುದು. ಆದರೆ ಕೆಲವು ದಿನಗಳಲ್ಲಿ ಮತ್ತೆ ಅದೇ ಪರಿಸ್ಥಿತಿ ಬರುತ್ತದೆ. ಇದೆಲ್ಲ ಕಡಿಮೆ ಆಗಬೇಕಾದರೆ ಉಳ್ಳಾಲದಲ್ಲಿ ಒಳ ಚರಂಡಿ ಬರದೆ ಯಾವುದೂ ಸಾಧ್ಯವಾಗುವುದಿಲ್ಲ. ಯಾವ ಊರಿನಲ್ಲಿ ಒಳಚರಂಡಿ ಇಲ್ಲ ಅದು ಸ್ಲಂ ಆಗುತ್ತದೆ ಎಂದು ಮಾಜಿ ಸಚಿವರು ಮತ್ತು ಶಾಸಕರಾಗಿರುವ ಯು.ಟಿ. ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು. ನೆಹರು ಯುವ ಕೇಂದ್ರ ಮಂಗಳೂರು, ಉಳ್ಳಾಲ […]

ಸ್ವಚ್ಛ ಭಾರತ: ನಿರ್ಮಲ ಬಂಟ್ವಾಳ ಅಭಿಯಾನ

Friday, January 26th, 2018
swaccha-bharat

ಬಂಟ್ವಾಳ: ಸ್ವಚ್ಛತೆ ಎಂಬುದು ಪ್ರತಿಯೊ ಬ್ಬರಲ್ಲಿಯೂ ಸ್ವಂ ಪ್ರೇರಣೆಯಿಂದ ಮೂಡಿ ಬರಬೇಕು. ಆ ಮೂಲಕ ಸ್ವಚ್ಛ ಪರಿಸರ ಮತ್ತು ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೊಡಂಕಾಪು ಕಾರ್ಮೆಲ್‌ ಕಾಲೇಜಿನ ಪ್ರಾಂಶುಪಾಲರಾದ ಸುಪ್ರಿಯಾ ಎ.ಸಿ.ಹೇಳಿದ್ದಾರೆ. ತಾಲ್ಲೂಕಿನ ಮೊಡಂಕಾಪು ಕಾರ್ಮೆಲ್‌ ಕಾಲೇಜಿನ ಬಳಿ ಗುರು ವಾರ ನಡೆದ ‘ಸ್ವಚ್ಛ ಭಾರತ-ನಿರ್ಮಲ ಬಂಟ್ವಾಳ ಅಭಿಯಾನ’ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಸದಸ್ಯರಾದ ಇಕ್ಬಾಲ್ ನಂದರಬೆಟ್ಟು, […]

ಸ್ವಚ್ಛ ಭಾರತಕ್ಕೆ ವಿದ್ಯಾರ್ಥಿಗಳ ಸಂಪೂರ್ಣ ಸಹಕಾರ: ಹರೀಶ್‌

Thursday, January 11th, 2018
swachaa-bharath

ಮೂಲ್ಕಿ : ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಕಲ್ಪನೆಯು ಕನಸು ನಿಜವಾಗುವಲ್ಲಿ ದೇಶದ ಮಾಹಾನ್‌ ಯುವ ಶಕ್ತಿ ಅದರಲ್ಲೂ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಸಹಕಾರ ನೀಡಿದರೆ ಯಾವುದೇ ಶ್ರಮ ರಹಿತವಾಗಿ ಪರಿಪೂರ್ಣಗೊಳಿಸಲು ಸಾಧ್ಯವಾದೀತು ಎಂದು ಮೂಲ್ಕಿ ಸಮಾಜ ಸೇವಾಕರ್ತ ಹರೀಶ್‌ ಅಮೀನ್‌ ಹೇಳಿದರು. ಅವರು ಮೂಲ್ಕಿ ವಿಜಯಾ ಕಾಲೇಜಿನಲ್ಲಿ ನಡೆದ ನಗರ ಸ್ವಚ್ಛತಾ ಅಂದೋಲನದಲ್ಲಿ ನಾವೇನು ಮಾಡಬಹುದು ಎಂಬ ವಿಚಾರದಲ್ಲಿ ಮಾತನಾಡಿದರು. ನಮ್ಮ ಪರಿಸರ ಮತ್ತು ಮುಂದಿನ ಪೀಳಿಗೆಯ ರಕ್ಷಣೆಯ ಕೆಲಸಕ್ಕಾಗಿ ನಾವು ನಮ್ಮ ಮನೆಯಿಂದ […]

ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಧರ್ಮದ ಅಮಲು ಹತ್ತದಂತೆ ಶಿಕ್ಷಕರು ಎಚ್ಚರಿಕೆ ವಹಿಸಬೇಕು : ರಮಾನಾಥ ರೈ

Tuesday, September 5th, 2017
Teachers day

ಮಂಗಳೂರು : ಚಿಕ್ಕ ಮಕ್ಕಳ ಮನಸ್ಸು ಶಿಕ್ಷಕರನ್ನು ಬಹುತೇಕವಾಗಿ ಅನುಸರಿಸುವುದರಿಂದ ಶಿಕ್ಷಕರು ಉತ್ತಮ ನಡವಳಿಕೆಯ ಮೂಲಕ ಶಾಲೆಗಳಲ್ಲಿ ಸಾಮಾಜಿಕ ಸಾಮರಸ್ಯ ಉಳಿಸುವ ನಿಟ್ಟಿನಲ್ಲಿ ಬೋಧನೆಯನ್ನು ಶಿಕ್ಷಕರು ಮಾಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಲಹೆ ನೀಡಿದ್ದಾರೆ. ನಗರದ ಪುರಭವನದಲ್ಲಿ ಮಂಗಳವಾರ ನಡೆದ ದ.ಕ. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈ ಧರ್ಮದ ಅಮಲು ಹತ್ತದಂತೆ ಶಿಕ್ಷಕರು ಎಚ್ಚರಿಕೆ ವಹಿಸಬೇಕು. ದೇಶದ ಭವಿಷ್ಯಕ್ಕೆ ಉತ್ತಮ […]

ನೋಟು ರದ್ಧತಿಯಿಂದಾಗಿ ಸ್ವಚ್ಛ ಭಾರತದ ಬದಲಾಗಿ ಸ್ವಚ್ಛ ಬಿಜೆಪಿ ಆಗುವ ದಿನ ದೂರವಿಲ್ಲ: ಐವನ್ ಡಿಸೋಜ

Saturday, November 19th, 2016
Ivan

ಮಂಗಳೂರು: 500 ಮತ್ತು 1000 ರೂ. ಮುಖಬೆಲೆಯ ನೋಟು ರದ್ಧತಿಯಿಂದಾಗಿ ಸ್ವಚ್ಛ ಭಾರತದ ಬದಲಾಗಿ ಸ್ವಚ್ಛ ಬಿಜೆಪಿ ಆಗುವ ದಿನ ದೂರವಿಲ್ಲ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ರದ್ಧತಿಯಿಂದಾಗಿ ಜನಸಾಮಾನ್ಯರಿಗೆ, ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರ ಎಪಿಎಂಸಿ ಚುನಾವಣೆ, ಊಂಛ್ನ ಸ್ಥಳೀಯ ಸಂಸ್ಥೆಗಳ ಚುನಾವಣೆ, ಗುಜರಾತ್ ಪುರಸಭೆ ಚುನಾವಣೆಗಳಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ಹೀಗೆ ಮುಂದುವರಿದಲ್ಲಿ ಸ್ವಚ್ಛ ಭಾರತದ ಬದಲಾಗಿ ಸ್ವಚ್ಛ ಬಿಜೆಪಿ ಆಗುವ […]