ವಾರಣಾಸಿಗೆ ಭೇಟಿ ನೀಡಿ ಕೈ ಗಾಡಿ ಎಳೆಯೋ ವ್ಯಕ್ತಿಯನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

Tuesday, February 18th, 2020
varanasi

ಉತ್ತರಪ್ರದೇಶ : ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂದು ದಿನದ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೈಗಾಡಿ ತಳ್ಳುವ ವ್ಯಕ್ತಿ ಮಂಗಲ್ ಕೇವಾಟ್ ಅವರನ್ನು ಭೇಟಿಯಾಗಿದ್ದಾರೆ. ಕೇವಾಟ್ ತಮ್ಮ ಮಗಳ ಮದುವೆಯ ಆಹ್ವಾನ ಪತ್ರಿಕೆಯನ್ನು ಪ್ರಧಾನಿಗೆ ಕಳುಹಿಸಿಕೊಟ್ಟಿದ್ದ ಹಿನ್ನೆಲೆಯಲ್ಲಿ ಭೇಟಿಯಾಗಿರುವುದಾಗಿ ವರದಿ ತಿಳಿಸಿದೆ. ಮಂಗಲ್ ಕೇವಾಟ್ ಅವರ ಆರೋಗ್ಯ ಹಾಗೂ ಕುಟುಂಬದ ಬಗ್ಗೆ ಕುಶಲೋಪರಿ ವಿಚಾರಿಸಿದ ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ್ ಅಭಿಯಾನಕ್ಕೆ ಕೇವಾಟ್ ನೀಡಿದ ಕೊಡುಗೆ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ವರದಿ […]

ಎನ್‌‌ಎಂಪಿಟಿ ದೇಶದಲ್ಲೇ ಅತ್ಯಂತ ಸ್ವಚ್ಛ ಬಂದರು!

Saturday, April 7th, 2018
nmet-country

ಮಂಗಳೂರು: ಭಾರತದ 12 ಪ್ರಮುಖ ಬಂದರುಗಳ ಪೈಕಿ ನವ ಮಂಗಳೂರು ಬಂದರು ಟ್ರಸ್ಟ್‌ (ಎನ್‌‌ಎಂಪಿಟಿ) ಅತ್ಯಂತ ಸ್ವಚ್ಛ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸ್ವಚ್ಛ ಭಾರತ್‌‌ ಅಭಿಯಾನದಡಿ ಬಂದರು ಹಾಗೂ ಅದರ ಪರಿಸರವನ್ನು ಅತ್ಯಂತ ನಿರ್ಮಲ ಹಾಗೂ ಹಸಿರಾಗಿಡುವಲ್ಲಿ ಎನ್‌‌ಎಂಪಿಟಿ ನಂ. 1 ಸ್ಥಾನದಲ್ಲಿದೆ ಎಂದು ಕೇಂದ್ರ ಶಿಪ್ಪಿಂಗ್ ಸಚಿವಾಲಯ ನೇಮಿಸಿದ್ದ ಸ್ವತಂತ್ರ ಸಮಾಲೋಚಕ ಸಂಸ್ಥೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಪ್ರಕಟಿಸಿದೆ. 2017-18ನೇ ಸಾಲಿನಲ್ಲಿ ಸ್ವಚ್ಛ ಭಾರತ್‌ ಅಭಿಯಾನದಡಿ ಶಿಪ್ಪಿಂಗ್ ಸಚಿವಾಲಯವು ದೇಶದ ಪ್ರಮುಖ ಬಂದರುಗಳಲ್ಲಿ […]

ಮಂಗಳೂರಿನ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸುವ ಮುನ್ನ ಯೋಚಿಸಿ

Saturday, January 27th, 2018
swachaa-bharat

ಮಂಗಳೂರು: ದೇಶದಾದ್ಯಂತ ಸ್ವಚ್ಛ ಭಾರತ್ ಅಭಿಯಾನದಡಿ ಹಲವಾರು ಸಂಘ ಸಂಸ್ಥೆಗಳು ದೇಶವನ್ನು ಸ್ವಚ್ಛಗೊಳಿಸುವ ನಿಸ್ವಾರ್ಥ ಸೇವೆಗೆ ತಮ್ಮನ್ನು ತೊಡಗಿಸಿಕೊಂಡಿವೆ. ಭಾನುವಾರ ಬಂತೆಂದರೆ ಪೊರಕೆ ಹಿಡಿದು ಸಾವಿರಾರು ಸ್ವಯಂ ಸೇವಕರು ರಸ್ತೆಗಿಳಿದು ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ ಸೋಮವಾರ ಅದೇ ಸ್ಥಳಗಳಲ್ಲಿ ಸಾರ್ಜನಿಕರು ಮತ್ತೆ ತ್ಯಾಜ್ಯ ಸುರಿದು,ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡಿ ಗಲೀಜುಗೊಳಿಸುತ್ತಾರೆ. ಸಾರ್ವಜನಿಕರ ಈ ಮನಸ್ಥತಿಯ ವಿರುದ್ದ ಮಂಗಳೂರಿನಲ್ಲಿ ಯುವಕರ ತಂಡ ಒಂದು ನೂತನ ಅಭಿಯಾನ ಆರಂಭವಾಗಿದೆ. ಬಾನುವಾರವಷ್ಟೇ ಕಸ ಗುಡಿಸಿ , ನೀರು ಹಾಕಿ ಸ್ವಚ್ಛಗೊಳಿಸಿದ […]

ರಸ್ತೆಬದಿ ಕಸ ಎಸೆಯುವರಿಗೆ ಪಾಠ ಕಲಿಸಿದ ಮಂಗಳೂರು ಯುವಕ

Thursday, January 4th, 2018
swachatha

ಮಂಗಳೂರು: ದೇಶದಾದ್ಯಂತ ಸ್ವಚ್ಛ ಭಾರತ್ ಅಭಿಯಾನದಡಿ ಹಲವಾರು ಸಂಘ ಸಂಸ್ಥೆಗಳು ದೇಶವನ್ನು ಸ್ವಚ್ಛಗೊಳಿಸುವ ನಿಸ್ವಾರ್ಥ ಸೇವೆಗೆ ತಮ್ಮನ್ನು ತೊಡಗಿಸಿಕೊಂಡಿವೆ. ಭಾನುವಾರ ಬಂತೆಂದರೆ ಪೊರಕೆ ಹಿಡಿದು ಸಾವಿರಾರು ಸ್ವಯಂ ಸೇವಕರು ರಸ್ತೆಗಿಳಿದು ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ ಸೋಮವಾರ ಅದೇ ಸ್ಥಳಗಳಲ್ಲಿ ಸಾರ್ಜನಿಕರು ಮತ್ತೆ ತ್ಯಾಜ್ಯ ಸುರಿದು ಗಲೀಜುಗೊಳಿಸುತ್ತಾರೆ. ಸಾರ್ವಜನಿಕರ ಈ ಮನಸ್ಥತಿಯ ವಿರುದ್ದ ಮಂಗಳೂರಿನಲ್ಲಿ ನೂತನ ಅಭಿಯಾನ ಆರಂಭವಾಗಿದೆ. ಬಾನುವಾರವಷ್ಟೇ ಸ್ವಚ್ಛಗೊಳಿಸಿದ ರಸ್ತೆಯಲ್ಲಿ ಕಸ ಎಸೆದಿದ್ದಕ್ಕೆ ಸಿಟ್ಟಾದ ಯುವಕನೋರ್ವ ಅದೇ ಕಸವನ್ನು ವಸ್ತ್ರ ಮಳಿಗೆಯೊಳಗೆ ಸುರಿದ ಘಟನೆ ಮಂಗಳೂರಿನ […]