ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ : ನಳಿನ್ ಕುಮಾರ್ ಕಟೀಲ್

Saturday, September 5th, 2020
Nalin Kumar

ಮಂಗಳೂರು : ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಸಂಸದ  ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ ಎಂದು  ಅವರು ಹೇಳಿದ್ದಾರೆ ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು […]

ಸ್ವಾತಂತ್ರ್ಯದ ಮರುದಿನ ರಾಷ್ಟ್ರ ಧ್ವಜವನ್ನು ತಲೆ ಕೆಳಗೆ ಮಾಡಿ ಹಾರಿಸಿ, ರಾತ್ರಿಯವರೆಗೂ ಇಳಿಸದೆ ಇದ್ದ ಮಣಿನಾಲ್ಕೂರು ಗ್ರಾಮ ಪಂಚಾಯತಿ

Monday, August 17th, 2020
Mani Nalkuru

ಬಂಟ್ವಾಳ : ರಾಷ್ಟ್ರ ಧ್ವಜವನ್ನು ತಲೆ ಕೆಳಗೆ ಮಾಡಿ ಹರಿಸಿದ್ದಲ್ಲದೆ ಮರುದಿನ ರಾತ್ರಿ  ಎಂಟು ಗಂಟೆಯ ವರೆಗೆ ಇರಿಸಿದ ಘಟನೆ ಬಂಟ್ವಾಳ ತಾಲೂಕಿನ  ಮಣಿನಾಲ್ಕೂರು ಗ್ರಾಮ ಪಂಚಾಯತಿಯಲ್ಲಿ  ನಡೆದಿದೆ. ಸ್ವಾತಂತ್ರ್ಯ ದಿನದ ಮರುದಿನ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ಹಾರಿಸಿ, ರಾತ್ರಿಯವರೆಗೂ  ಇಳಿಸದೆ ಇದ್ದಾಗ ಸ್ಥಳೀಯ ಸಂಘಟನೆಯ ಕಾರ್ಯಕರ್ತರು ಗ್ರಾಮೀಣ ಪೊಲೀಸ್ ಠಾಣೆಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಆಗಸ್ಟ್ 16 ಆದಿತ್ಯ ವಾರ  ಬೆಳಿಗ್ಗೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಣಿನಾಲ್ಕೂರು ಗ್ರಾಮ ಪಂಚಾಯತಿಯಲ್ಲಿರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಲಾಗಿದೆ. ಹಾಗೆಯೇ ರಾತ್ರಿ 8 […]

ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ಸ್ವಾತಂತ್ರ್ಯವನ್ನು ಹೈಕಮಾಂಡ್ ನೀಡಿಲ್ಲ : ಸಿದ್ದರಾಮಯ್ಯ

Saturday, February 8th, 2020
siddaramaiah

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ಸ್ವಾತಂತ್ರ್ಯವನ್ನು ಹೈಕಮಾಂಡ್ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಯಡಿಯೂರಪ್ಪನವರು ಖಾತೆ ಹಂಚಿಕೆಯೂ ಮಾಡದಷ್ಟು ಇಕ್ಕಟ್ಟಿನ ಸ್ಥಿತಿಯಲ್ಲಿ ಇದ್ದಾರೆ. ಬಿಎಸ್‍ವೈ ಅವರ ಮಂತ್ರಿಮಂಡಲ ಸಹ ಇನ್ ಬ್ಯಾಲೆನ್ಸ್ ಆಗಿದ್ದು, ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದರು. ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವೂ ಇಲ್ಲ. ಇದರಿಂದ ಅಸಮಾಧಾನ ತೀವ್ರಗೊಳ್ಳುವ ಸಾಧ್ಯತೆಯಿದೆ. ದೆಹಲಿ […]

ಸಿಬಿಎಸ್ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಹಿಂದೂ ಜನಜಾಗೃತಿ ಸಮಿತಿ ಖಂಡನೆ

Monday, August 5th, 2013
Hindu Jana Jagruthi

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಭಾನುವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಮಾಡಿರುವುದನ್ನುದು ಖಂಡಿಸಿ ಪ್ರತಿಭಟನೆ ಸಭೆ ನಡೆಯಿತು. ಜನಜಾಗೃತಿ ಸಮಿತಿಯ ಸುಕನ್ಯ ಆಚಾರ್ಯ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅಪಮಾನ ವಾಗುವಂತೆ ಚಿತ್ರಿಸಲಾಗಿದೆ.  ಇದಕ್ಕೆ ಕಾರಣರಾದವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಲೆಕ್ಕಿಸದೆ ಹೋರಾಡಿದ ಮಹಿಳೆಯ ಅವಮಾನಿಸಿದ್ದು ಖಂಡನೀಯ ಎಂದು ಅವರು ಹೇಳಿದರು. ಉದ್ಯಮಿಜಿಲ್ಲಾ ಸಂಚಾಲಕ ಪ್ರಸನ್ನ ಕಾಮತ್, ಅನಂತ್ ಕಾಮರ್, ವಕೀಲ […]