ಮಂಗಳೂರಿನ ನೆಹರೂ ಮೈದಾನಿನಲ್ಲಿ 67ನೇ ಸ್ವಾತಂತ್ರ್ಯೊತ್ಸವ ಆಚರಣೆ

Thursday, August 15th, 2013
independence-day

ಮಂಗಳೂರು : ಆಗಸ್ಟ್ 15 ಇಂದು ನಗರದ ನೆಹರೂ ಮೈದಾನದಲ್ಲ್ಲಿ 67ನೇ ಸ್ವಾತಂತ್ರ್ಯೊತ್ಸವ ಸಮಾರಂಭವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ರಮನಾಥ ರೈಯವರು ಧ್ವಜರೋಹನವನ್ನು ನೆರವೇರಿಸಿದರು. ನಂತರ ಮಾತಾಡಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 67 ವರ್ಷಗಳಾದವು, ಮಹಾತ್ಮಗಾಂಧಿ ಹಾಗೂ ಹಲವಾರು ಮಹನೀಯರು ಅಹಿಂಸ ಮತ್ತು ಸತ್ಯಾಗ್ರಹದ ಮೂಲಕ ಬ್ರಿಟಿಷರ ವಿರುಧ್ದ ಹೋರಾಡಿ ನಮಗೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಸ್ವಾತಂತ್ರ್ಯ ಹೋರಾಟದಲ್ಲಿ ಅಸಂಖ್ಯ ನಾಯಕರಿಗೆ ಮತ್ತು ಪ್ರಜೆಗಳಿಗೆ ಸತ್ಯ, ಅಹಿಂಸೆ ಮತ್ತು ಶಾಂತಿಸಹಿಸ್ಣುತೆಗಳೇ ತಾರಕಮಂತ್ರಗಳಾಗಿದ್ದವು […]