ದಿ.ದೊರೆಸ್ವಾಮಿ ಪತ್ರ ಬರೆದ ಕುರಿತು ವಿಪ ಸಭಾಪತಿ ಹೊರಟ್ಟಿ ಸಿಎಂ ಗೆ ಮನವಿ

Saturday, May 29th, 2021
doreswamy

ಹುಬ್ಬಳ್ಳಿ: ಶತಾಯುಷಿ, ಮಹಾತ್ಮ ಗಾಂಧೀಜಿಯವರ ತಲೆಮಾರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಹಲವು ಸಾಮಾಜಿಕ ಚಳವಳಿಗಳ ಮುಂಚೂಣಿಯಲ್ಲಿದ್ದ ಹಿರಿಯ ಗಾಂಧಿವಾದಿ ದಿ. ಎಚ್.ಎಸ್.ದೊರೆಸ್ವಾಮಿ ಅವರ ಮನೆಯಲ್ಲಿ 10-04-2021 ರಂದು ಅವರ ಮನೆಯಲ್ಲಿ ಖುದ್ದಾಗಿ ಭೇಟಿಯಾಗಿ ಅವರ ಜನ್ಮದಿನಾಚರಣೆಯ ಶುಭಾಶಯ ಸಲ್ಲಿಸಲು ಹೋದಾಗ ರೈತರ ಅಕ್ರಮ ಸಕ್ರಮ ಜಮೀನು ಕುರಿತ ವಿಷಯವನ್ನು ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದರು ಎಂದು ವಿಧಾನ ಪರಿಷತ್‌ ಸಭಾಪತಿ ಹೇಳಿದ್ದಾರೆ. ಇದೇ ವಿಷಯವಾಗ ಸಭಾಪತಿ ಹೊರಟ್ಟಿಯವರು ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸದ್ದಾರೆ. ಅವರ ಪತ್ರದ ವಿವರ ಈ […]

ದೊರೆಸ್ವಾಮಿಯವರಿಗೆ ಕ್ಷಮೆ ಕೇಳದಿದ್ದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಬಿಜೆಪಿ ಶಾಸಕ ಯತ್ನಾಳ್‌ಗೆ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ

Friday, February 28th, 2020
h-k-pateel

ಗದಗ : ದೊರೆಸ್ವಾಮಿ ಅವರ ಬಗ್ಗೆ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಎಚ್ ಕೆ ಪಾಟೀಲ್ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊರೆಸ್ವಾಮಿ ನಮ್ಮ ರಾಜ್ಯ ಕಂಡಂತಹ ಅಪರೂಪದ ಹೋರಾಟಗಾರ. ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಪತ್ರಕರ್ತರಾಗಿ ಕರ್ನಾಟಕದ ಬಗ್ಗೆ, ಕನ್ನಡ ಭಾಷೆಯ ಬಗ್ಗೆ ಹೋರಾಟವನ್ನು, ಹೋರಾಟದ ಬದುಕನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಸಮಾಜಕ್ಕೆ ಮಾರ್ಗದರ್ಶನ ಮಾಡ್ತಾ ಸರಕಾರದಲ್ಲಿ ಆಗಿರುವ ಅನ್ಯಾಯಗಳನ್ನು ಸರಿಪಡಿಸುವುದರಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಪಾಕಿಸ್ತಾನ ಪರ […]

ಸಿಎಂ ಭೇಟಿ ಮಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ

Tuesday, February 11th, 2020
doreswamy

ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪರವಾಗಿ ಇಂದು ಸಿಎಂ ಭೇಟಿ ಮಾಡಿದರು. ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ದೊರೆಸ್ವಾಮಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪರವಾಗಿ ಮುಖ್ಯಮಂತ್ರಿ ಜೊತೆ ಮಾತನಾಡಿ, ಅವರಿಗೆ ಭೂಮಿ ಹಾಗೂ ವಸತಿಯನ್ನು ಸರ್ಕಾರ ನೀಡಿ ನ್ಯಾಯ ಒದಗಿಸಬೇಕು ಎಂದು ದೊರೆಸ್ವಾಮಿ […]

ಕುಂಬಳೆ ಟೈಲರಿಂಗ್, ಜೀನಸು ಅಂಗಡಿ ಬೆಂಕಿಗಾಹುತಿ

Thursday, January 21st, 2016
tailor-Shop fire

ಕುಂಬಳೆ: ಮೊಗ್ರಾಲ್ ಪುತ್ತೂರು ಕಡವತ್‌ನಲ್ಲಿ ಎರಡು ಅಂಗಡಿಗಳು ಬೆಂಕಿ ತಗಲಿ ಉರಿದು ನಾಶಗೊಂಡಿದ್ದು, ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ. ಕಡವತ್‌ನ ಕಸಬ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಮೊಗ್ರಾಲ್ ಪುತ್ತೂರು ನಿವಾಸಿ ಕೃಷ್ಣ ಅವರ ಟೈಲರಿಂಗ್ ಅಂಗಡಿ ಹಾಗೂ ಮಾಲಿಂಗ ಶೆಟ್ಟಿ ಅವರ ಜೀನಸು ಅಂಗಡಿ ಉರಿದು ನಾಶಗೊಂಡಿದೆ. ಜ.19 ರಂದು ರಾತ್ರಿ ಈ ಘಟನೆ ನಡೆದಿದೆ. ಟೈಲರಿಂಗ್ ಅಂಗಡಿಯಲ್ಲಿ ಹೊಲಿಗೆಗೆಂದು ಇರಿಸಲಾಗಿದ್ದ ಸೀರೆಗಳು, ಪ್ಯಾಂಟ್, ಶರ್ಟ್, ಚೂಡಿದಾರ, ಎರಡು ಕಪಾಟುಗಳು, ಒಂದು ಕಟ್ಟಿಂಗ್ ಟೇಬಲ್, ಒಂದು ಟೈಲರಿಂಗ್ ಮೆಶಿನ್ […]