ಮಾಲಿಕನ ಸಾವಿನ ಬಳಿಕ ಅನ್ನ ನೀರು ಬಿಟ್ಟ ಸ್ವಾನ

Monday, September 14th, 2020
Kaddi

ಬೆಳಗಾವಿ : ಇಲ್ಲಿನ  ಶಂಕರಪ್ಪ ಮಡಿವಾಳ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿ ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಮಾಲಿಕನ ಸಮಾಧಿ ಬಳಿ ದಿನಾ ಹೋಗಿ ಬರುತ್ತಿವೆ. ಊಟವನ್ನೇ ಮಾಡದೇ ಸುಮ್ಮನೆ ಕುಳಿತು ಬಿಡುತ್ತವೆ. ಅವರು ತೀರಿ ಹೋದಾಗಿನಿಂದಲೂ ಸಹ ಈ ಶ್ವಾನ ತುತ್ತು ಕೂಳು ಸಹ ತಿನ್ನದೆ ಹೀಗೆ ಮೂಕ ವೇದನೆ ಅನುಭವಿಸುತ್ತಿದೆ. ತನ್ನ ಯಜಮಾನ ಬರ್ತಾನೆ ಅಂತ ಕಾದು ಕುಳಿತಿದೆ. […]