ಸ್ವ-ಉದ್ಯೋಗಿಗಳು ಆನ್ಲೈನ್ ಸೇವೆಯನ್ನೂ ಪ್ರಾರಂಭಿಸಬೇಕು
Thursday, September 19th, 2019ಉಜಿರೆ: ಸ್ವ-ಉದ್ಯೋಗಿಗಳು ಆಯಾ ಊರಿನಲ್ಲಿ ಸ್ವಂತ ಉದ್ಯಮ ಪ್ರಾರಂಭಿಸಿ ಪ್ರಾಮಾಣಿಕತೆ, ತ್ಯಾಗ ಮತ್ತು ಬದ್ಧತೆಯಿಂದ ಸೇವೆ ಮಾಡಬೇಕು. ಆನ್ಲೈನ್ ಸೇವೆಯನ್ನೂ ಪ್ರಾರಂಭಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ರುಡ್ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯಮಿಗಳಿಗೆ ಗ್ರಾಹಕರೆ ಉತ್ತಮ ಜಾಹಿರಾತು ಹಾಗೂ ಪ್ರಚಾರಕರು.ಸ್ವ-ಉದ್ಯೋಗದಿಂದಆದಾಯ ಹೆಚ್ಚಾಗುವುದಲ್ಲದೆ ಜೀವನ ಶೈಲಿ ಸುಧಾರಣೆಯೊಂದಿಗೆಕುಟುಂಬದ ಪ್ರಗತಿಯೂಆಗುತ್ತದೆ. ಮಹಿಳೆಯರು ನಿರುದ್ಯೋಗಿಗಳಲ್ಲ. ಅನೇಕ ಮಹಿಳೆಯರು ಕೂಡಾ ಸ್ವ-ಉದ್ಯೋಗದ ಮೂಲಕ ಉನ್ನತ ಸಾಧನೆ […]