ಕೋವಿಡ್ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಪರಿಹಾರವಿದೆ : ಡಿ. ವೀರೇಂದ್ರ ಹೆಗ್ಗಡೆ

Sunday, May 16th, 2021
veerendra Heggade

ಧರ್ಮಸ್ಥಳ  : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ ಮತ್ತು ಮೇ ತಿಂಗಳು ಧಾರ್ಮಿಕ ಚಟುವಟಿಕೆಗಳಿಗೆ ಪ್ರಮುಖವಾದ ಮಾಸವಾಗಿದೆ. ಈ ಉಭಯ ಜಿಲ್ಲೆಗಳಲ್ಲಿ ಪ್ರಾಕೃತಿಕವಾಗಿಯೂ ಮೇ ತಿಂಗಳ ಬಳಿಕ 4 ರಿಂದ 5 ತಿಂಗಳು ಮಳೆಗಾಲವಾದುದರಿಂದ ಕೃಷಿಯನ್ನು ಹೊರತುಪಡಿಸಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಹತ್ತನಾವಧಿ ಅಂದರೆ ವರ್ಷದಲ್ಲಿ ದೇವಸ್ಥಾನ, ದೈವಸ್ಥಾನ, ಭೂತಸ್ಥಾನ ಮತ್ತು ಕೌಟುಂಬಿಕ ಸಾನಿಧ್ಯಗಳ ನಾಗಾರಾಧನೆ ಇತ್ಯಾದಿ ನಡೆಯುತ್ತದೆ. ಆ ಬಳಿಕ ದೀಪಾವಳಿ ವರೆಗೂ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೆ ವಿಶ್ರಾಂತಿ ಇರುತ್ತದೆ ಮತ್ತು […]