ಶಾಲೆಗಳನ್ನು ತೆರೆಯಲು ಎಲ್ಲಾ ಸುರಕ್ಷತೆಗಳನ್ನ ತೆಗೆದುಕೊಳ್ಳಲಾಗಿದೆ: ಆರ್ ಅಶೋಕ

Saturday, August 21st, 2021
R Ashoka

ಬೆಂಗಳೂರು  : ಸರ್ಕಾರ ಆಗಸ್ಟ್ 23ರಿಂದ ಭೌತಿಕವಾಗಿ ಒಂಬತ್ತು ಮತ್ತು ಹತ್ತನೇ ತರಗತಿಗಳನ್ನ ಆರಂಭಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ತಯಾರಿಗಳ ಕುರಿತು ಕಂದಾಯ ಸಚಿವ ಆರ್ ಅಶೋಕ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಸಚಿವರು,”ಬೆಂಗಳೂರಿನಲ್ಲಿ ಬಿಬಿಎಂಪಿ ಶಾಲೆಗಳನ್ನು ತೆರೆಯುತ್ತದೆ. ಶಾಲೆಗಳಿಂದ ಕೋವಿಡ್ ಹರಡದಂತೆ ತಡೆಯಲು ಅಗತ್ಯವಿರುವ ಎಲ್ಲ ತಯಾರಿಗಳನ್ನ ಈಗಾಗಲೇ ಮಾಡಿಕೊಳ್ಳಲಾಗಿದೆ. ಶಾಲಾ ತರಗತಿಗಳಲ್ಲಿ ಮತ್ತು ಆವರಣಗಳಲ್ಲಿ ಕೋವಿಡ್ ನಿಯಮಾವಳಿಗಳನ್ನ ಕಡ್ಡಾಯವಾಗಿ ಪಾಲಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತುಂಬ ಯೋಚಿಸಿ ಈ […]

ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಇಬ್ಬರು ಆರೋಪಿಗಳ ಬಂಧನ

Monday, July 22nd, 2013
Kerala Rapist

ಕಾಸರಗೋಡು:  ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಗೆ ಬಿಡುವುದಾಗಿ ಹೇಳಿ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ ಇಬ್ಬರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಾರಡ್ಕ ನಿವಾಸಿ ಆಟೋರಿಕ್ಷಾ ಚಾಲಕ ಇಬ್ರಾಹಿಂ ಬಾಲಕಿಯನ್ನು ಜು.17ರಂದು ಬಲವಂತವಾಗಿ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ತನ್ನ ಗೆಳೆಯ ಖಾಲಿದ್ ನೊಂದಿಗೆ ಜನವಾಸವಿಲ್ಲದ ಮನೆಯಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಲಭಿಸಿದ ದೂರಿನನ್ವಯ ತನಿಖೆ ನಡೆಸಿದಾಗ ಆರೋಪಿಗಳ ಹೆಸರು ಬಹಿರಂಗವಾಗಿದೆ.