ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ನೀಡಬೇಕು : ಶೋಭಾ ಕರಂದ್ಲಾಜೆ

Saturday, October 10th, 2020
shobha

ಉಡುಪಿ :  ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸುವುದು ಸೂಕ್ತ, ಅತ್ಯಾಚಾರ ಪ್ರಕರಣಗಳಿಗೆ ಧರ್ಮ, ಜಾತಿಯ ಲೇಪನ ಹಚ್ಚುವುದು ಸರಿಯಲ್ಲ. ಇದು ಮಾನಸಿಕ ಸ್ಥಿತಿಯ ಮೇಲೆ ಅವಲಂಭಿತವಾಗಿರುತ್ತದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಲವು ಕಡೆಗಳಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಇದೇ ಸಂದರ್ಭದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಬಗ್ಗೆಯೂ ಎಲ್ಲ ಕಡೆಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅತ್ಯಾಚಾರಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ […]