ಮರಳು ಸಾಗಾಣಿಕೆ ಲಾರಿ ‌ಮಾಲೀಕರಿಂದ ಹಣ ಪಡೆದಿಲ್ಲ ಎಂದು‌ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ ಶಾಸಕ ಹರತಾಳು ಹಾಲಪ್ಪ

Saturday, February 12th, 2022
Haratalu Halappa

ಧರ್ಮಸ್ಥಳ : ಮರಳು ಸಾಗಾಣಿಕೆ ಲಾರಿ ‌ಮಾಲೀಕರಿಂದ ಹಣ ಪಡೆದಿಲ್ಲ ಎಂದು‌ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ದೇನೆ‌ ಎಂದು‌ ಶಾಸಕ ಹರತಾಳು ಹಾಲಪ್ಪ ಮಾಧ್ಯಮಗಳಿಗೆ ತಿಳಿಸಿದರು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರೋಪ ಹಾಗೂ ಆಹ್ವಾನದ ಹಿನ್ನೆಲೆ, ಸವಾಲು ಸ್ವೀಕರಿಸಿದ ಶಾಸಕ ಹರತಾಳು ಹಾಲಪ್ಪ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿ ಮಾತನಾಡಿದರು. ಮಾಜಿ ಶಾಸಕರ ಆಹ್ವಾನದಂತೆ‌ ಆರು ದಿನಗಳ‌ ಮೊದಲೇ ಅವರಿಗೆ ತಿಳಿವಳಿಕೆ ಪತ್ರದ ಮೂಲಕ ನೋಟಿಸ್ ನಿಡಿ ಇಂದಿಗೆ ದಿನ ನಿಗದಿಪಡಿಸಲಾಗಿತ್ತು. ಅವರು ದಿನಾಂಕ […]