ಕೊರೊನಾ ನಡುವೆ ಹರೇಕಳದಲ್ಲಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ, ಶಾಸಕ ಅಧಿಕಾರಿಗಳು ಬಾಗಿ

Saturday, March 21st, 2020
Dam

ಮಂಗಳೂರು : ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಶಾಸಕ ಯು.ಟಿ ಖಾದರ್ ಅವರು ಹರೇಕಳದಲ್ಲಿ ನೇತ್ರಾವತಿ ನದಿಗೆ ರೂ. 174 ಕೋಟಿ ವೆಚ್ಚದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ. ದೇಶದಾದ್ಯಂತ ಸಾಂಕ್ರಾಮಿಕವಾಗಿ ವ್ಯಾಪಿಸುತ್ತಿರುವ ಕೊರೊನಾ ವೈರಸ್‌ನ ಹಬ್ಬುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹೆಚ್ಚು ಜನ ಸೇರಿ ಸಾರ್ವಜನಿಕ ಸಭೆ ನಡೆಸದಂತೆ ಆದೇಶಿಸಿದ್ಧಾರೆ. ಈ ನಡುವೆ, ಹರೇಕಳದಲ್ಲಿ ನೇತ್ರಾವತಿ […]

ಸಜ್ಜನ “ಹರೇಕಳ ಹಾಜಬ್ಬ”ರಿಗೆ ಕಿರುಕುಳ

Tuesday, November 13th, 2012
Harekala Hajabba

ಮಂಗಳೂರು :ಹರೇಕಳ ಎಂಬ ಗ್ರಾಮದ ಹೆಸರು ಇಂದು ದೇಶ ವಿದೇಶಗಳಲ್ಲಿ ಗುರುತಿಸಲ್ಪಡಲು, ಅಲ್ಲಿನ ಸರಕಾರಿ ಶಾಲೆಗೆ ಖಾಸಗಿ ವ್ಯಕ್ತಿ, ಸಂಘ ಸಂಸ್ಥೆಗಳಿಂದ ಸಾಲು ಸಾಲಾಗಿ ದೇಣಿಗೆ ಬರಲು ಹರೇಕಳ ಹಾಜಬ್ಬ ಕಾರಣ. ಆದರೆ, ಇಂದು ಅದೇ ಹಾಜಬ್ಬರ ಸ್ಥಾನಪಲ್ಲಟಗೊಳಿಸಲು ಹಾಜಬ್ಬರಿಗೆ ಇನ್ನಿಲ್ಲದ ಕಿರುಕುಳ ನೀಡಲಾಗುತ್ತಿದೆ. ಈವತ್ತು ಹರೇಕಳ ಎಂದ ತಕ್ಷಣ ಹಾಜಬ್ಬ ನೆನಪಾಗುತ್ತಾರೆ. ಅವರ ಶಾಲೆ ಕಣ್ಣೆದುರು ಬರುತ್ತದೆ. ಆದರೆ, ಹಾಜಬ್ಬರ ಯಶೋಗಾಥೆಯನ್ನು ಸಹಿಸಲು ಮಾತ್ರ ಸ್ಥಳೀಯ ಕೆಲವರಿಗೆ ಸಾಧ್ಯವಾಗಲಿಲ್ಲ. `ಶಾಲೆಯ ಹೆಸರಿನಲ್ಲಿ ಹಾಜಬ್ಬ ವೈಯಕ್ತಿಕ ಲಾಭ […]