ಗ್ರಾಮೀಣ ಪ್ರದೇಶದಲ್ಲಿ ತಾಯಿ- ಮಗಳ ‘ಕ್ಷೀರ ಕ್ರಾಂತಿ’

Wednesday, March 6th, 2024
ಗ್ರಾಮೀಣ ಪ್ರದೇಶದಲ್ಲಿ ತಾಯಿ- ಮಗಳ ‘ಕ್ಷೀರ ಕ್ರಾಂತಿ’

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ ಕೈಗೊಂಡು ಕ್ಷೀರಕ್ರಾಂತಿಯನ್ನುಂಟು ಮಾಡಿರುವ ಅಪೂರ್ವ ಸಾಧಕಿಯರಾಗಿರುವ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬಾವಲಿಗುರಿಯ ‘ತಾಯಿ- ಮಗಳು ಮೈಮೂನ- ಮರ್ಝಿನಾ ರಾಜ್ಕಮಾಲ್ ಪ್ರತಿಷ್ಠಿತ ಮಂಗಳೂರು ಪೆ್ರಸ್ ಕ್ಲಬ್ನ 2023-24ನೇ ಸಾಲಿನ ವರ್ಷದ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್ ಮತ್ತು ಎಸ್ ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಪುಷ್ಪರಾಜ್ .ಕೆ ನೇತೃತ್ವದ ಆಯ್ಕೆ ಸಮಿತಿಯು ಮಂಗಳೂರು ಪ್ರೆಸ್ ಕ್ಲಬ್ ನ ಪ್ರತಿಷ್ಠಿತ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದೆ. ಮಾರ್ಚ್ 10ರಂದು ನಡೆಯಲಿರುವ […]

ಹರೇಕಳ ಗ್ರಾಮ ಹತ್ತು ದಿನ ಸಂಪೂರ್ಣ ಲಾಕ್ ಡೌನ್

Friday, July 3rd, 2020
Harekala

ಕೊಣಾಜೆ: ಮಂಗಳೂರು ತಾಲೂಕಿನ ಹರೇಕಳ ಗ್ರಾಮದಲ್ಲಿ ಈಗಾಗಲೇ 5 ಕೊರೋನ ಪಾಸಿಟಿವ್ ಪ್ರಕರಣ ದಾಖಲಾಗಿರುವಂತೆ ಆತಂಕಗೊಂಡಿರುವ ಗ್ರಾಮಸ್ಥರು, ಇನ್ನು ಮುಂದಕ್ಕೆ ಸಾಮುದಾಯಿಕವಾಗಿ ರೋಗ ಹರಡದಂತೆ ತಡಯಲು ಶುಕ್ರವಾರ ಸಭೆ ಸೇರಿ ಇಡೀ ಗ್ರಾಮವನ್ನು ಹತ್ತು ದಿನಗಳ ತನಕ ಸಂಪೂರ್ಣ ಲಾಕ್ ಡೌನ್ ಮಾಡಲು ತೀರ್ಮಾನಿಸಿದ್ದಾರೆ. ಹರೇಕಳ ಪಂಚಾಯತ್ ಅಧ್ಯಕ್ಷರಾದ ಅನಿತಾ ಡಿಸೋಜ ಉಪಾಧ್ಯಕ್ಷರಾದ ಮಹಾಬಲ ಹೆಗ್ಡೆ ಡೆಬ್ಬೇಲಿ, ಬಿಜೆಪಿಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೋಹನ್ ದಾಸ್ ಶೆಟ್ಟಿ ಉಳಿದೊಟ್ಟು ಮತ್ತು ಪಂಚಾಯತ್ ನ ಇತರ ಸದಸ್ಯರು, ಊರಿನ […]