ಶಾಸಕ ಪತ್ರಿಕೆಯ ಸಂಪಾದಕನ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಬದುಕುಳಿದ ಮೂರು ವರ್ಷದ ಹೆಣ್ಣು ಮಗು

Friday, September 17th, 2021
shankar

ಬೆಂಗಳೂರು: ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಶಂಕರ್ ಪತ್ನಿ ಭಾರತಿ(50), ಮಗಳು ಸಿಂಚನ(33), 2ನೇ ಮಗಳು ಸಿಂಧುರಾಣಿ (30), ಮಗ ಮಧುಸಾಗರ್(27), ಹಾಗೂ 9 ತಿಂಗಳ ಮಗು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಿಂಚನ ಮಗಳು ಬದುಕುಳಿದಿದ್ದಾಳೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು. ಹೀಗೆ ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಶಂಕರ್ ನಾಲ್ಕು ದಿನಗಳ ಹಿಂದೆ ಮನೆ […]