ಯಡಿಯೂರಪ್ಪ ಹಸಿರು ಶಾಲು ಹೊದ್ದು ಅಧಿಕಾರಕ್ಕೇರಿ ಇದೀಗ ರೈತರಿಗೆ ಮೋಸ ಮಾಡಿದ್ದಾರೆ : ಐವನ್

Monday, September 28th, 2020
farmers Protest

ಮಂಗಳೂರು :  ಕರ್ನಾಟಕ ಬಂದ್ ಪ್ರಯುಕ್ತ ನಗರದ ಮಿನಿ ವಿಧಾನ ಸೌಧದ ಎದುರು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ, ಜಿಲ್ಲಾ ರೈತ ದಲಿತ ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟ  ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ರೈತ ವಿರೋಧಿ ಮಸೂದೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿತು. ಕಾರ್ಪೊರೇಟ್ ಕಂಪನಿಗಳಿಗೆ ರತ್ನಗಂಬಳಿ ಹಾಸಿ ಅಂಬಾನಿ- ಅದಾನಿಗೆ ನೆರವಾಗುವ ನಿಟ್ಟಿನಲ್ಲಿ ಮಾಡಲಾದ ಕಾನೂನು ತಿದ್ದುಪಡಿಯಾಗಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ, ವ್ಯಾಪಾರ ವರ್ಗದ ಅನುಮತಿ, […]