ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡುವಷ್ಟು ಸಲುಗೆ ಸಿದ್ದರಾಮಯ್ಯ ಜೊತೆಗಿಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ

Saturday, October 27th, 2018
srinivas-shetty

ಕುಂದಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೈಂದೂರಿನ ನಾಗೂರಿನಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಖವನ್ನೇ ನೋಡಿಲ್ಲ ಎಂದು ಏಕವಚನದಲ್ಲಿ ಮಾತನಾಡಿದ್ದಕ್ಕೆ ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ಒರ್ವ ಶಾಸಕನ ಬಗ್ಗೆ ಏಕವಚನದಲ್ಲಿ ಮಾತನಾಡುವಷ್ಟು ಸಲುಗೆ ನಮಗೆ ಅವರೊಂದಿಗಿಲ್ಲ. ಸಲುಗೆ ಇದ್ದವರ ಜೊತೆ ಬೇಕಾದರೆ ಅವರು ಮಾತನಾಡಲಿ ನಮ್ಮ ಅಭ್ಯಂತರವೇನು ಇಲ್ಲ. ಅವರು ಯಾವ ಉದ್ದೇಶದಿಂದ ಹಾಗೆ ಮಾತನಾಡಿದರು ಎಂಬುದು ನನಗೆ ತಿಳಿದಿಲ್ಲ. ಅವರೇ […]

ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ನಾಮಪತ್ರ ಸಲ್ಲಿಕೆ

Saturday, April 21st, 2018
srinivas-shetty

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ತನ್ನ ಅಪಾರ ಬೆಂಬಲಿಗರೊಂದಿಗೆ ಕುಂದಾಪುರ ವಿಧಾನಸೌಧದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಭೂಬಾಲನ್ ನಾಮಪತ್ರ ಸಿಲ್ಲಿಸಿ ಬಳಿಕ ಮಾತನಾಡಿದ ಅವರು ಈ ಹಿಂದಿನ ಅಭಿವೃದ್ಧಿ ಕೆಲಸಗಳು ಕೈ ಹಿಡಿಯುತ್ತದೆ , ಜನರ ಆಶಿರ್ವಾದ ಮಾಡುತ್ತಾರೆಂದು ಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ ಶೆಟ್ಟಿ ಮುಂಖಡರಾದ ಸದಾನಂದ ಬಳ್ಕೂರು, ಟಿ.ಬಿ ಶೆಟ್ಟಿ, ಮಂಜು ಬಿಲ್ಲವ ಭಾಸ್ಕರ ಬಿಲ್ಲವ, ಕಿರಣ್ ಕೊಡ್ಗಿ, ಪ್ರಭಾಕರ, […]

ವಿದಾನಸಭಾ ಚುನಾವಣೆ : ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

Saturday, March 23rd, 2013
Indipendent candidate Halady Shreenivasa shetty

ಕುಂದಾಪುರ : ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ವಿದಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದಾಗಿ ಮುಲಗಳಿಂದ  ತಿಳಿದುಬಂದಿದೆ. ಬಿಜೆಪಿ ಸಚಿವ ಸ್ಥಾನದಿಂದ ವಂಚಿತರಾದ ಮೇಲೆ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಬಹುತೇಕ ರಾಜಕೀಯದಿಂದ ದೂರ ಉಳಿದಿದ್ದ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಯವರು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಆಕಾಂಕ್ಷೆಯಂತೆ ಪಕ್ಷೇತರ ಆಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿದುಬಂದಿದೆ.

ಕರಾವಳಿಯಲ್ಲಿ ಗರಿಕೆದರಿದ ಯಡ್ಡಿ ಪಕ್ಷ ಕುಂದಾಪುರದಲ್ಲಿ ಹಾಲಾಡಿ ಶೆಟ್ಟರಿಗೆ ಮಣೆ

Saturday, November 24th, 2012
Yadyurappa & Halaadi

ಮಂಗಳೂರು :ರಾಜ್ಯದ ಬಿಜೆಪಿ ಪಕ್ಷದ ಭವಿಷ್ಯ ಸಧ್ಯಕ್ಕಂತೂ ನೆಟ್ಟಗೆ ಇಲ್ಲ ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಿಸಿಕೊಳ್ಳಲು ಆರಂಭವಾಗಿದೆ. ಕಾರಣ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಯನ್ನು ಬಿಟ್ಟು ತನ್ನದೇ ಹೊಸ ಪಕ್ಷ ಕೆಜೆಪಿಯನ್ನು ಕಟ್ಟಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗಾಗಲೇ ಹೊಸ ಪಕ್ಷ ಘೋಷಣೆ ಮಾಡಿರುವ ಯಡಿಯೂರಪ್ಪರ ನೂತನ ಪಕ್ಷದ ರಾಜಾಧ್ಯಕ್ಷರಾಗಿ ಬಿಜೆಪಿಯಿಂದ ಹೊರಹಾಕಲ್ಪಟ್ಟ ಧನಂಜಯ ಕುಮಾರ್ ನೇಮಕವಾದ ಬೆನ್ನಲ್ಲೇ ರಾಜ್ಯದ ನಾನಾ ಕಡೆ ಕೆಜೆಪಿ ಪಕ್ಷಕ್ಕೆ ನಾಯಕರ ಹುಡುಕಾಟ ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಡಿಸೆಂಬರ್ ತಿಂಗಳ 9ರಂದು […]