ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿವೃತ್ತ ನೌಕರರ ವಾರ್ಷಿಕ ಸ್ನೇಹ ಮಿಲನ 

Tuesday, January 12th, 2021
sneha milana

ಮಂಗಳೂರು : ಕುಲಶೇಖರದಲ್ಲಿರುವ ಒಕ್ಕೂಟದ ಸಭಾಗೃಹದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿವೃತ್ತ ನೌಕರರು ತೃತೀಯ ವರ್ಷದ ಸ್ನೇಹ ಮಿಲನ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಿದರು. ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನದ ಮೂಲಕ ಚಾಲನೆ ನೀಡಿದ, ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆಯವರು, ನಿವೃತ್ತ ನೌಕರರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಪಡೆದ ಸಂಪನ್ಮೂಲ ವ್ಯಕ್ತಿಗಳಿದ್ದು, ತಮ್ಮ ಅನನ್ಯ ಸೇವೆಯಿಂದ ಸಂಸ್ಥೆಗೆ ಭದ್ರ ಬುನಾದಿ ಹಾಕಿದ್ದಾರೆ. ಇವರ ಸೇವಾ ತತ್ಪರತೆ, ಅಭಿಮಾನ ಪರಿಶ್ರಮದಿಂದ ಒಕ್ಕೂಟವು ರಾಜ್ಯ, ರಾಷ್ಟ್ರ ಮಟ್ಟದ ಕೀರ್ತಿಗೆ ಪಾತ್ರವಾಗಿದೆಯೆಂದು ನೌಕರರ […]