ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ವಹಿಸುತ್ತಲಿವೆ : ಚಾರುದತ್ತ ಪಿಂಗಳೆ

Saturday, August 1st, 2020
pingale

ಮಂಗಳೂರು  :  ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲ ಮಹಾತ್ಮೆ ಗನುಸಾರ ಮುಂಬರುವ ಕಾಲವು ಹಿಂದುತ್ವನಿಷ್ಠರಿಗೆ ಅನುಕೂಲಕರ ಕಾಲವಾಗಿರಲಿದೆ. ಅದಕ್ಕಾಗಿ ನಾವು ನಿರಂತರವಾಗಿ ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುತ್ತಿರಬೇಕು. ಕೊರೋನಾ ಮಹಾಮಾರಿಯ ಕಾಲದಲ್ಲಿ ತಬ್ಲಿಗೀ ಜಮಾತವು ‘ಕೊರೋನಾ ವಾಹಕ’ದ ಪಾತ್ರ ನಿರ್ವಹಿಸಿದರೆ, ಅನೇಕ ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ನಿರ್ವಹಿಸಿದವು. ಪ್ರಸಕ್ತ ಕಾಲದಲ್ಲಿ ರಾಜಕಾರಣ, ಶಿಕ್ಷಣಕ್ಷೇತ್ರ, ಪ್ರಸಾರ ಮಾಧ್ಯಮಗಳು, ಕಲಾಕ್ಷೇತ್ರ ಇತ್ಯಾದಿ ಎಲ್ಲ ಕ್ಷೇತ್ರಗಳಲ್ಲಿ ‘ದೇಶಭಕ್ತ ಹಾಗೂ ಧರ್ಮಪ್ರೇಮಿ’ಗಳ ವಿರುದ್ಧ ‘ದೇಶದ್ರೋಹಿ […]