ಟಿಪ್ಪು ಜಯಂತಿಯನ್ನು ವಿರೋಧಿಸಿ ಹಿಂದು ಜನಜಾಗೃತಿ ಸಮಿತಿಯ ಪ್ರತಿಭಟನೆ

Tuesday, November 8th, 2016
HJV

ಮಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ನ. 10ರಂದು ಟಿಪ್ಪು ಸುಲ್ತಾನ್‌ ಜಯಂತಿಯನ್ನು ಆಚರಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಹಿಂದು ಜನಜಾಗೃತಿ ಸಮಿತಿಯ ಆಶ್ರಯದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. ಮತಾಂಧ, ಅತ್ಯಾಚಾರಿ, ಕ್ರೂರಿ, ಹಾಗೂ ಮಹಿಳಾ ವಿರೋಧಿಯಾಗಿದ್ದ ಟಿಪ್ಪು ಚಿತ್ರದುರ್ಗದ ಕೋಟೆಯನ್ನು ಕಪಟತನದಿಂದ ವಶಪಡಿಸಿಕೊಂಡು ಒನಕೆ ಓಬವ್ವರಂತಹ ನೂರಾರು ಮಹಿಳಾ ಮಣಿಗಳನ್ನು ನೀಚತನದಿಂದ ಕೊಂದಿದ್ದ. ಇಂತವರ ಜಯಂತಿಯನ್ನು ಆಚರಿಸುವುದು ಕನ್ನಡ ನಾಡಿನ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ ಮುಂತಾದ […]