ಗೌರಿ ಲಂಕೇಶ ಹತ್ಯೆಯ ದೋಷಾರೋಪಿಗಳಿಗೆ ಕೋಕಾ ಕಾಯಿದೆ ಮತ್ತು ಹಿಂದೂ ಸಂಘಟಕರನ್ನು ಹತ್ಯೆ ಮಾಡಿದವರಿಗೆ ಜಾಮೀನು : ಪ್ರಮೋದ ಮುತಾಲಿಕ್

Wednesday, September 1st, 2021
Pramod Muthalika

ಮಂಗಳೂರು  : ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಅಮಾಯಕರು ಮತ್ತು ಅವರ ಹಿಂದೆ ಯಾವುದೇ ಅಪರಾಧದ ಹಿನ್ನೆಲೆ ಇಲ್ಲ. ಇಂತಹ ಮುಗ್ಧ ಜನರ ಮೇಲೆ ಅನ್ಯಾಯವಾಗಿ ಭಯೋತ್ಪಾದನಾ ಚಟುವಟಿಕೆಗಳಿಗೆ ಹಾಕುವ ಕೋಕಾ ಕಾಯಿದೆಗಳನ್ನು ಹಾಕಲಾಗಿದೆ. ಆದರೆ ನಿಜವಾಗಿ ಭಯೋತ್ಪಾದನೆ ಕೃತ್ಯ ಮಾಡುವ, ದಂಗೆ ಮಾಡುವ, ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಮತಾಂಧ ಪಿ.ಎಫ್.ಐ ಸಂಘಟನೆಯ ಮೇಲೆ ಕಠಿಣ ಕಾಯಿದೆ ಹಾಕದೇ ಇದ್ದ ಕಾರಣ ಅವರು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಗೌರಿ ಪ್ರಕರಣದಲ್ಲಿ ವಿಶೇಷ ತನಿಖಾ ದಳ […]

ದೀಪಕ್‌ ನಿವಾಸಕ್ಕೆ ಸಂಸದ ನಳಿನ್‌ ಭೇಟಿ

Saturday, January 6th, 2018
Nalin-kumar

ಮಂಗಳೂರು: ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಶುಕ್ರವಾರ ಸಂಜೆ ದೀಪಕ್‌ ರಾವ್‌ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ದೀಪಕ್‌ ರಾವ್‌ ಕುಟುಂಬದ ದುಃಖ ದಲ್ಲಿ ಪಕ್ಷ ಭಾಗಿಯಾಗುತ್ತದೆ. ಇಡೀ ಸಮಾಜ ಅವರ ಜತೆಗಿದೆ. ಕುಟುಂಬದ ಏಕೈಕ ಆಸರೆಯಾಗಿದ್ದ ಅಮಾಯಕ ಯುವಕನ ಬಲಿಯಾಗಿದೆ. ಕುಟುಂಬದ ಜೀವನಾಧಾರಕ್ಕೆ ಪಕ್ಷದ ವತಿಯಿಂದ 5 ಲಕ್ಷ ರೂ. ಹಾಗೂ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ಸಹಕಾರ ದಿಂದ 5 ಲಕ್ಷ ರೂ. […]

ದೀಪಕ್ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ 4 ಶಂಕಿತರ ಬಂಧನ

Thursday, January 4th, 2018
Deepak-rao

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಾಲ್ವರು ಯುವಕರನ್ನು ಮಂಗಳೂರು ನಗರ ಪೊಲೀಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಶಂಕಿತ ಆರೋಪಿಗಳಿದ್ದ ಕಾರನ್ನು ಸುರತ್ಕಲ್ ಬಳಿಯಿಂದ ಬೆನ್ನಟ್ಟಿದ್ದ ಪೊಲೀಸರು ಮಂಗಳೂರು- ಮೂಡುಬಿದಿರೆ ಹೆದ್ದಾರಿಯಲ್ಲಿರುವ ಮಿಜಾರು ಬಳಿ ಗುಂಡು ಹಾರಿಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆ ನಡೆದಿತ್ತು. ಕೆಲವೇ ಸಮಯದಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರೇ ಕೊಲೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ […]

ಹಿಂದೂ ಕಾರ್ಯಕರ್ತನ ಪ್ರಕರಣ, ಅ.28ರಂದು ಬಂದ್ ಗೆ ಕರೆ

Friday, October 27th, 2017
Belthangadi

ಮಂಗಳೂರು: ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮೆಕ್ಕಾ ಮಸೀದಿಯ ಅವಹೇಳನ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಸಂಬಂಧಪಟ್ಟಂತೆ ಆರೋಪಿಯನ್ನು ಪೋಲಿಸರಿಗೆ ಒಪ್ಪಿಸಿದರೂ ಪೋಲೀಸರು ಅಮಾಯಕ ಹಿಂದೂ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸಲು ಹುನ್ನಾರ ನಡೆಸಿದ್ದಾರೆ ಎಂದ ಬೆಳ್ತಂಗಡಿ ಹಿಂದೂ ಸಂಘಟನೆಗಳು ಆರೋಪಿಸಿವೆ. ಪೊಲೀಸ್ ಅಧಿಕಾರಿಗಳ ಈ ಹುನ್ನಾರವನ್ನು ವಿರೋಧಿಸಿ ಅಕ್ಟೋಬರ್ 28 ಶನಿವಾರದಂದು ಬೆಳ್ತಂಗಡಿಯ ಕಡಬ ಬಂದ್ ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ. ಕಡಬದಲ್ಲಿ ಗುರುವಾರ ಸಂಜೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿವೆ. ವಾಟ್ಸಾಪ್ […]

ಎಲ್ಲಾ ಹಿಂದೂ ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದೆ : ಜಗದೀಶ ಶೇಣವ

Wednesday, August 16th, 2017
Jagadesh Shenava

ಮಂಗಳೂರು : ಶರತ್ ಮಡಿವಾಳ ಹತ್ಯೆಯಲ್ಲಿ  ದ. ಕ. ಜಿಲ್ಲೆಯ ಎಸ್‌ಡಿಪಿಐ ಮತ್ತು ಪಿ.ಎಫ್.ಐ. ನಾಯಕರ ಕೈವಾಡವಿದ್ದು, ಅವರನ್ನು ಬಂಧಿಸಬೇಕು ಮತ್ತು ಈ ಕೊಲೆಗೆ ಸಹಕಾರ ನೀಡಿದ ಎಲ್ಲ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ದ. ಕ. ಜಿಲ್ಲಾಧ್ಯಕ್ಷ ಜಗದೀಶ ಶೇಣವ ಹೇಳಿದ್ದಾರೆ. ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಯಲ್ಲಿ ಸೇರಿಸಿ ಕ್ರಮ ತೆಗೆದುಕೊಳ್ಳಬೇಕು, ಕಳೆದ ಎರಡು ವರ್ಷಗಳಿಂದ ನಡೆದ ಹಿಂದು ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದ್ದು, ಮೂಡುಬಿದಿರೆಯ ಪ್ರಶಾಂತ್ ಪೂಜಾರಿ, ಬೆಂಗಳೂರಿನ ರುದ್ರೇಶ್, […]

ಕೇರಳದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಮನವಿ

Thursday, August 3rd, 2017
bhoopendra

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರನ್ನು ಭೇಟಿ ಮಾಡಿದ ರಾಜ್ಯ ಸಂಸದರ ನಿಯೋಗ, ಕರ್ನಾಟಕ, ಕೇರಳ ರಾಜ್ಯಗಳಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಮನವಿ ಮಾಡಿತು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಸುರೇಶ್ ಗೋಪಿ ಹಾಗೂ ರಿಚರ್ಡ್ ಅವರನ್ನು ಒಳಗೊಂಡ ನಿಯೋಗವು, ಮಂಗಳವಾರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿತು. […]

ರಾಜ್ಯ ಸರಕಾರದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

Monday, November 21st, 2016
hhs

ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಹಿಂದೂಗಳ ಮೇಲಿನ ಹಲ್ಲೆ, ಕೊಲೆ ಯತ್ನಗಳ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ರಾಜ್ಯದ ಪೊಲೀಸ್ ಇಲಾಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಧಿಸಿದ್ದಾರೆ. ಆದ್ದರಿಂದ ರಾಜ್ಯದ ವಿವಿಧೆಡೆ ಕಳೆದ ಒಂದು ವರ್ಷದಲ್ಲಿ ಎಂಟು ಮಂದಿ ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ದೂರಿದರು. ಮುಖ್ಯಮಂತ್ರಿ ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಜಿಲ್ಲೆಯಲ್ಲಿ […]

ಕಾವೂರು ಠಾಣೆ ಪೊಲೀಸರ ವಿರುದ್ದ ಹಿಂದೂ ಕಾರ್ಯಕರ್ತರ ಪ್ರತಿಭಟನೆ

Monday, October 13th, 2014
vhp protest

ಮಂಗಳೂರು : ವಿಶ್ವ ಹಿಂದು ಪರಿಷತ್, ಬಜರಂಗ ದಳ ಕಾರ್ಯಕರ್ತರು ಮೂಡುಶೆಡ್ಡೆ ಹಿಂದೂ ಕಾರ್ಯಕರ್ತನೊರ್ವನಿಗೆ ಕಾವೂರು ಠಾಣೆ ಇನ್ಸ್ ಫೆಕ್ಟರ್ ಹಾಗೂ ಪೇದೆಗಳಿಬ್ಬರು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸಿ ಅ13 ಸೋಮವಾರ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಿದರು. ವಿಹಿಂಪ ಮುಖ್ಯಸ್ಥ ಜಗದೀಶ್ ಶೇಣವ ಮಾತನಾಡಿ ಹಿಂದೂ ಕಾರ್ಯಕರ್ತ ಚರಣ್ ಈ ಹಿಂದೆ ಕೇಸೊಂದರಲ್ಲಿ ಠಾಣೆಗೆ ಹಾಜರಾಗದೆ, ನೇರ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾನೆ. ಇದನ್ನೇ ನೆಪವಾಗಿರಿಸಿ ಚರಣ್ ನನ್ನು ಬಂಧಿಸಿದ ಪೊಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಆತ ಎದ್ದು […]