ನೆಲಸಮ ಮಾಡಿದ ದೇವಸ್ಥಾನಗಳನ್ನು ಪುನರ್‌ಸ್ಥಾಪಿಸಬೇಕು ! :ರಮೇಶ ಶಿಂದೆ

Wednesday, September 30th, 2020
bangla-temple

ಮಂಗಳೂರು  : ಕೇಂದ್ರೀಯ ಅಪರಾಧ ದಳದ (ಸಿಬಿಐ) ವಿಶೇಷ ನ್ಯಾಯಾಲಯವು ಬಾಬರಿ ಮಸೀದಿ ಧ್ವಂಸದ ಖಟ್ಲೆಯ ಎಲ್ಲ ಆರೋಪಿಗಳು ನಿರ್ದೋಷಿಯೆಂದು ತೀರ್ಪು ನೀಡಿತು. ಇದನ್ನು ನಾವು ಮನಃಪೂರ್ವಕವಾಗಿ ಸ್ವಾಗತಿಸುತ್ತೇವೆ. ಈ ತೀರ್ಪಿನಿಂದಾಗಿ ‘ಸತ್ಯಮೇವ ಜಯತೆ’ ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕಳೆದ ವರ್ಷ ಸರ್ವೋಚ್ಚ ನ್ಯಾಯಾಲಯವು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ಇದೆ ಎಂದು ತೀರ್ಪನ್ನು ನೀಡಿ ಶ್ರೀರಾಮ ಮಂದಿರವನ್ನು ಕಟ್ಟಲು ಆದೇಶ ನೀಡಿತ್ತು. ಅದೇ ಸಮಯದಲ್ಲಿ ಬಾಬರಿ ಮಸೀದಿಯು ಒಂದು ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ ಎಂದು ಸಾಬೀತಾಗಿತ್ತು, ಎಂದು […]

ರಾಷ್ಟ್ರಧ್ವಜದ ‘ಮಾಸ್ಕ್’ ಮಾರಾಟ ಮಾಡುವ ಅಮೇಝಾನ, ಫ್ಲಿಪ್‌ಕಾರ್ಟ್ ಇತ್ಯಾದಿ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ

Friday, August 14th, 2020
india Mask

ಮಂಗಳೂರು : ‘ಭಾರತೀಯ ರಾಷ್ಟ್ರಧ್ವಜ’ವು ಕೋಟಿಗಟ್ಟಲೆ ಭಾರತೀಯರಿಗೆ ಸ್ವಾಭಿಮಾನದ ವಿಷಯವಾಗಿದೆ; ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಅದನ್ನು ಇತರ ಯಾವುದಕ್ಕೂ ಉಪಯೋಗಿಸುವುದು ಕಾನೂನಿಗನುಸಾರ ದಾಖಲಾರ್ಹ ಹಾಗೂ ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದರೂ, ಇಂತಹ ಸಂವೇದನಾಶೀಲ ವಿಷಯಗಳ ಬಗ್ಗೆ ಗಾಂಭೀರ್ಯತೆಯನ್ನಿಡದೇ ಅಮೇಝಾನ್, ಇಂಡಿಯಾಮಾರ್ಟ್, ಫೇಮಸ್‌ಶಾಪ್, ಮೀಂತ್ರಾ, ಸ್ನ್ಯಾಪಡೀಲ್, ಫ್ಲಿಪ್‌ಕಾರ್ಟ್‌ನಂತಹ ‘ಈ-ಕಾಮರ್ಸ್’ ಜಾಲತಾಣಗಳಲ್ಲಿ ಕೊರೋನಾ ಸೋಂಕನ್ನು ತಡೆಗಟ್ಟಲು ಆಗಸ್ಟ್ 15 ರ ನಿಮಿತ್ತ ಭಾರತೀಯ ರಾಷ್ಟ್ರಧ್ವಜದ ಬಣ್ಣಗಳಿರುವ ‘ಮಾಸ್ಕ್’ ನಿರ್ಮಿಸಿ ಅದನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂತಹವರ ಮೇಲೆ ರಾಷ್ಟ್ರಧ್ವಜದ ಅವಮಾನ ಮಾಡಿದ […]

ವಕ್ಫ್ ಬೋರ್ಡ್‌ನ ‘ಲ್ಯಾಂಡ್ ಜಿಹಾದ್’ ಇದು ‘ಲವ್ ಜಿಹಾದ್’ಗಿಂತಲೂ ಭಯಾನಕ : ನ್ಯಾಯವಾದಿ ಹರಿ ಶಂಕರ ಜೈನ್

Monday, August 10th, 2020
Hari_Shankar_Jain

ಮಂಗಳೂರು  :  2013 ರಲ್ಲಿ ಅಂದಿನ ಕಾಂಗ್ರೇಸ್ ಸರಕಾರವು ವಕ್ಫ್ ಬೋರ್ಡ್ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಮುಸಲ್ಮಾನರಿಗೆ ಅಪಾರ ಅಧಿಕಾರವನ್ನು ನೀಡಿತು. ಇದರಿಂದ ಇಂದು ಭಾರತದಲ್ಲಿ ರಕ್ಷಣಾದಳ ಹಾಗೂ ರೇಲ್ವೆ ಇಲಾಖೆಯ ನಂತರ ಎಲ್ಲಕ್ಕಿಂತ ಹೆಚ್ಚು (6 ಲಕ್ಷ ಎಕರೆ) ಭೂಮಿಯ ಒಡೆತನ ವಕ್ಫ್ ಬೋರ್ಡ್ ಬಳಿ ಇದೆ. ಹಿಂದೂಗಳಿಗೆ ಈ ಕಾನೂನಿನ ಬಗ್ಗೆ ಇರುವ ಅಜ್ಞಾನ ಹಾಗೂ ಉದಾಸೀನತೆಯಿಂದಾಗಿ ವಕ್ಫ್ ಬೋರ್ಡ್ ದೇಶದಾದ್ಯಂತ ಲಕ್ಷಗಟ್ಟಲೆ ಎಕರೆ ಭೂಮಿಯನ್ನು ಅಕ್ಷರಶಃ ಕಬಳಿಸಲು ಪ್ರಯತ್ನಿಸುತ್ತಿದೆ. ಬೋರ್ಡ್‌ನಿಂದ ನಡೆಯುತ್ತಿರುವ ‘ಲ್ಯಾಂಡ್ […]

ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ದೇಶವಿರೋಧಿ ಸಂಚು : ಕಪಿಲ ಮಿಶ್ರಾ

Monday, August 3rd, 2020
KapilMisra

ಮುಂಬೈ  : ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್‌ಜಿ’ಯ ಅನೇಕ ಬಸ್‌ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ […]

ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು !

Sunday, August 2nd, 2020
rameshsindhe

ಮುಂಬೈ : ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು 500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಭಾರತೀಯ ಮುಸ್ಲಿಮರು ಆಕ್ರಮಣಕಾರಿ ಬಾಬರ್‌ನ ಕುರುಹುಗಳಿಗೆ ತಿಲಾಂಜಲಿ ನೀಡಿ ಪ್ರಭು ಶ್ರೀರಾಮನ ದೇವಾಲಯದ ನಿರ್ಮಾಣಕ್ಕೆ ಈಗಾಗಲೇ ಸಹಕರಿಸಿದ್ದರೆ ಈ ಸಂಘರ್ಷವನ್ನು ತಪ್ಪಿಸಬಹುದಿತ್ತು. ತದ್ವಿರುದ್ಧವಾಗಿ, ಮುಸ್ಲಿಂ ಸಮಾಜವು ವಿರೋಧ ಮಾಡಲು ಪಣತೊಟ್ಟಿತು. ಅದರ ನಂತರವೂ, […]

ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ವಹಿಸುತ್ತಲಿವೆ : ಚಾರುದತ್ತ ಪಿಂಗಳೆ

Saturday, August 1st, 2020
pingale

ಮಂಗಳೂರು  :  ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲ ಮಹಾತ್ಮೆ ಗನುಸಾರ ಮುಂಬರುವ ಕಾಲವು ಹಿಂದುತ್ವನಿಷ್ಠರಿಗೆ ಅನುಕೂಲಕರ ಕಾಲವಾಗಿರಲಿದೆ. ಅದಕ್ಕಾಗಿ ನಾವು ನಿರಂತರವಾಗಿ ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುತ್ತಿರಬೇಕು. ಕೊರೋನಾ ಮಹಾಮಾರಿಯ ಕಾಲದಲ್ಲಿ ತಬ್ಲಿಗೀ ಜಮಾತವು ‘ಕೊರೋನಾ ವಾಹಕ’ದ ಪಾತ್ರ ನಿರ್ವಹಿಸಿದರೆ, ಅನೇಕ ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ನಿರ್ವಹಿಸಿದವು. ಪ್ರಸಕ್ತ ಕಾಲದಲ್ಲಿ ರಾಜಕಾರಣ, ಶಿಕ್ಷಣಕ್ಷೇತ್ರ, ಪ್ರಸಾರ ಮಾಧ್ಯಮಗಳು, ಕಲಾಕ್ಷೇತ್ರ ಇತ್ಯಾದಿ ಎಲ್ಲ ಕ್ಷೇತ್ರಗಳಲ್ಲಿ ‘ದೇಶಭಕ್ತ ಹಾಗೂ ಧರ್ಮಪ್ರೇಮಿ’ಗಳ ವಿರುದ್ಧ ‘ದೇಶದ್ರೋಹಿ […]

ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ ಎಂದು ನಾಗರ ಪಂಚಮಿಯನ್ನು ಟೀಕಿಸಿದ ಸತೀಶ ಜಾರಕಿಹೊಳಿ !

Friday, July 24th, 2020
satish-Jarakiholi

ಮಂಗಳೂರು : ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸುತ್ತಾ, ಇದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು ಬಡಮಕ್ಕಳಿಗೆ, ರೋಗಿಗಳಿಗೆ ನೀಡಿ ಎಂದು ಹಿಂದೂ ವಿರೋಧಿ ಕರೆ ನೀಡುವ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಕರ್ನಾಟಕದಲ್ಲಿ ಪ್ರತಿ ವರ್ಷ 40 ಸಾವಿರಕ್ಕೂ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಮರಣ ಹೊಂದುತ್ತಿದ್ದಾರೆ, ನಾಗನಿಗೆ ಹಾಲು ಎರೆಯವ ಬದಲು, ಬಡಮಕ್ಕಳಿಗೆ ಹಾಲು ನೀಡಿ ಎಂದು ಕರೆ ನೀಡಿದ್ದಾರೆ. ಇದು […]

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹಿಂದೂ ಧರ್ಮಜಾಗೃತಿ ಸಭೆ

Monday, December 16th, 2019
bantwal

ಬಂಟ್ವಾಳ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹಿಂದೂ ಧರ್ಮಜಾಗೃತಿ ಸಭೆಯು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಸಜಿಪನಡು ಬಂಟ್ವಾಳ ತಾಲೂಕು‌ ಇಲ್ಲಿ ನೆರವೇರಿತು. ಸಭೆಯ ಪ್ರಾರಂಭವನ್ನು ಶಂಖನಾದ ಮೂಲಕ ಪ್ರಾರಂಭಿಸಲಾಯಿತು. ಸಭೆಯನ್ನು ಶ್ರೀ.ಯಶವಂತ ದೇರಾಜೆ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾಜವನ್ನು ಸುಸಂಸ್ಕೃತರಾನ್ನಾಗಿ ಮಾಡುವ ಸತ್ವಗುಣಿ ಜನರ ‘ಹಿಂದೂ ರಾಷ್ಟ್ರ’ ದ ಅವಶ್ಯಕತೆ ಇದೆ – ಶ್ರೀ .ವಿಜಯಕುಮಾರ್, ಹಿಂದೂ ಜನಜಾಗೃತಿ ಸಮಿತಿ ಶ್ರೀ ವಿಜಯ ಕುಮಾರ್ ಇವರು ಮಾತನಾಡಿ […]

ಖಾಸಗಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

Thursday, February 25th, 2016
sampath

ಕುಂಬಳೆ: ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಾದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಪೆರ್ಲ ಸಮೀಪದ ಶೇಣಿ ನಡುಬೈಲು ನಿವಾಸಿ ದಿ.ಅಮ್ಮು ರೈ ಮತ್ತು ಧೂಮಕ್ಕ ದಂಪತಿಯ ಪುತ್ರ ಸಂಪತ್ (28) ಸಾವನ್ನಪ್ಪಿದ ಯುವಕ. ಅಂಗಡಿಮೊಗರು ಬಳಿಯ ನಾಟೆಕಲ್ಲು ಕೋರೆ ಪರಿಸರದ ರಸ್ತೆಯಲ್ಲಿ ಗುರುವಾರ ಪೂರ್ವಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂಪತ್ ಬೈಕ್‌ನಲ್ಲಿ ಸೀತಾಂಗೋಳಿ ಬರುತ್ತಿದ್ದರು. ಈ ವೇಳೆ ಕುಂಬಳೆಯಿಂದ ಪೆರ್ಲಕ್ಕೆ ಹೋಗುತ್ತಿದ್ದ ಮಹಾಲಕ್ಷ್ಮಿ ಖಾಸಗಿ ಬಸ್ ಮತ್ತು ಬೈಕ್ ಪರಸ್ಪರ […]

ಬಜಕೂಡ್ಲಿನಲ್ಲಿ ನೇಜಿ ನೆಡುವ ಉತ್ಸವದ ಸಂಭ್ರಮ

Thursday, January 21st, 2016
Rice crop

ಪೆರ್ಲ: ಮಕ್ಕಳೂ, ಮಹಿಳೆಯರೂ, ಹೊಸಬರೂ-ಹಳೆಬರೂ ಮೊಣಕಾಲಷ್ಟು ಕೆಸರು ಗದ್ದೆಯಲ್ಲಿ ಇಂಚು ಉದ್ದದ ನೇಜಿ ನೆಡುವ ನೋಟ ಬಜಕೂಡ್ಲಿನಲ್ಲಿ ಉತ್ಸವದ ಸಂಭ್ರಮವನ್ನುಂಟು ಮಾಡಿತ್ತು. ಪೆರ್ಲ ಬಜಕೂಡ್ಲಿನ ಬಂಗಾರಿ ಎಪ್.ಇ.ಒ. ಎಂಬ ಕೃಷಿಕರ ಸಂಘಟನೆ ರೈತರಿಗೆ ಶ್ರೀ ಪದ್ಧತಿಯಲ್ಲಿ ಭತ್ತಕೃಷಿ ಮಾಡುವ ತರಬೇತಿಗಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಸಾಮಾನ್ಯವಾಗಿ ಕಾರ್ಯಕ್ರಮಕ್ಕಾಗಿ ತರಬೇತಿ ಎಂಬ ನಿಲುವನ್ನು ಬದಲಿಸಿ, ಸುಮಾರು ಎರಡು ಎಕರೆಯಷ್ಟು ವಿಶಾಲವಾದ ಹಡಿಲು ಬಿದ್ದ ಗದ್ದೆಯನ್ನು ಕೆಸರು ಗದ್ದೆಯಾಗಿ ಮಾಡಿಕೊಂಡು, ಗೋ ಆಧಾರಿತ ಜೈವ ಕೃಷಿ ಮಾಡಲು ಬಜಕೂಡ್ಲಿನ ಅಮೃತಧಾರಾ ಗೋಶಾಲೆಯ […]