ಶ್ರೀರಾಮನನ್ನು ಕಾಲ್ಪನಿಕವೆಂದು ಘೋಷಿಸಿ, ಹಿಂದೂ ದೇವಸ್ಥಾನಗಳಲ್ಲಿನ ಬಂಗಾರದ ಮೇಲೆ ಕಾಂಗ್ರೆಸ್ ಕಣ್ಣು

Thursday, May 14th, 2020
sri ram

ಮಂಗಳೂರು  : ಕಾಂಗ್ರೆಸ್ ನಾಯಕರು 70  ವರ್ಷಗಳಲ್ಲಿ ವಿವಿಧ ಹಗರಣಗಳಿಂದ ಕೊಳ್ಳೆ ಹೊಡೆದ ಜನರ 4 ಲಕ್ಷ 82 ಸಾವಿರ ಕೋಟಿ ರೂಪಾಯಿಯ ಲೆಕ್ಕವನ್ನು ನೀಡಬೇಕು ಎಂದು  ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಹಿಂದೂಗಳ ದೇವಸ್ಥಾನಗಳಲ್ಲಿನ ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ ಚವ್ಹಾಣ್‌ರು ಕಪಟತನದ ಕರೆ ನೀಡಿದ್ದಾರೆ. ಯಾವ ಕಾಂಗ್ರೆಸ್ ಪಕ್ಷ ಭಾರತವನ್ನು ಜಾತ್ಯತೀತ ಎಂದು ಘೋಷಿಸಿ ಅಲ್ಪಸಂಖ್ಯಾತರಿಗಾಗಿ ಯೋಜನೆ ಹಾಗೂ ಹಜ್ ಯಾತ್ರೆ, ಇಫ್ತಾರ, ಮೌಲ್ವಿಗಳ ವೇತನಗಳ ಮೇಲೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದ್ದರೆ ಯಾವುದೇ ದೇವಸ್ಥಾನಕ್ಕೆ […]

ಹಿಂದೂ ದೇವಸ್ಥಾನಗಳಲ್ಲಿನ ಭಕ್ತರ ಬಂಗಾರ ಸರಕಾರ ಮುಟ್ಟಬಾರದು

Monday, May 11th, 2015
Sanatana

ಮಂಗಳೂರು: ಹಿಂದೂ ದೇವಸ್ಥಾನಗಳಲ್ಲಿನ ಬಂಗಾರ ಬ್ಯಾಂಕ್‌ಗಳಲ್ಲಿಡುವ ಹಾಗೂ ಯೋಗದಿಂದ ಓಂ ತೆಗೆಯುವ ಸರಕಾರದ ಪ್ರಸ್ತಾಪ ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರೀಯ ಹಿಂದೂ ಆಂದೋಲನ ನಡೆಯಿತು. ಸನಾತನ ಸಂಸ್ಥೆಯ ಸಂಗೀತಾ ಪ್ರಭು ಮಾತನಾಡಿ, ಸರಕಾರ ದೇವಸ್ಥಾನಗಳ ಬಂಗಾರವನ್ನು ಬ್ಯಾಂಕ್‌ಗಳಲ್ಲಿಡುವ ಪ್ರಸ್ತಾವ ಕೈಬಿಡಬೇಕು ಎಂದರು. ರಾಷ್ಟ್ರೀಯ ಹಿಂದೂ ಆಂದೋಲನದ ವಿವೇಕ ಪೈ ಮಾತನಾಡಿ, ದೇವಸ್ಥಾನಗಳಲ್ಲಿನ ಧನವನ್ನು ಭಕ್ತರು ಧರ್ಮಕಾರ್ಯಕ್ಕಾಗಿ ನೀಡಿರುತ್ತಾರೆ. ಇದರ ಬಳಕೆ ಅಭಿವೃದ್ಧಿಗೆ ಅಲ್ಲ, ಹಿಂದೂ ಧರ್ಮದ ಪ್ರಸಾರಕ್ಕೆ. ಸರಕಾರ ದೇವಸ್ಥಾನಗಳಲ್ಲಿನ ಬಂಗಾರ ತೆಗೆದುಕೊಳ್ಳಲು ನಿರ್ಧರಿಸಿದಲ್ಲಿ […]