ಹಿಂದೂ ಜನಜಾಗೃತಿ ಸಮಿತಿಯಿಂದ ‘ಮಾನ್ಯವರ್’ ಬ್ರಾಂಡ್‌ಗೆ ಎಚ್ಚರಿಕೆ

Wednesday, September 22nd, 2021
KanyaMan

ಮಂಗಳೂರು  : ಹಿಂದೂ ಧರ್ಮದಲ್ಲಿ ‘ವಿವಾಹ ಸಂಸ್ಕಾರ’ವನ್ನು ಒಂದು ಮಹತ್ವದ ಸಂಸ್ಕಾರವೆಂದು ಪರಿಗಣಿಸಲಾಗಿದೆ. ಅಲ್ಲದೆ ವಿವಾಹದ ವಿಧಿಯಲ್ಲಿ ‘ಕನ್ಯಾದಾನ’ವು ಒಂದು ಮಹತ್ವದ ಧಾರ್ಮಿಕ ವಿಧಿಯಾಗಿದ್ದು ಕನ್ಯಾದಾನವನ್ನು ಸರ್ವಶ್ರೇಷ್ಠ ದಾನವೆಂದು ಪರಿಗಣಿಸಲಾಗಿದೆ. ಹೀಗಿದ್ದರೂ ಇತ್ತೀಚೆಗೆ ‘ವೇದಾಂತ ಫ್ಯಾಷನ್ಸ್ ಲಿಮಿಟೆಡ್’ ಕಂಪನಿಯು ‘ಮಾನ್ಯವರ’ ಈ ಪ್ರಸಿದ್ಧ ಬಟ್ಟೆ ಬ್ರಾಂಡ್‌ನ ಒಂದು ಜಾಹೀರಾತನ್ನು ಪ್ರಸಾರ ಮಾಡಿದೆ, ಅದರಲ್ಲಿ ‘ಕನ್ಯಾದಾನ’ ಎನ್ನುವುದು ಹೇಗೆ ತಪ್ಪು, ಅದೇ ರೀತಿ ‘ದಾನ ಮಾಡಲು ಕನ್ಯೆಯೇನು ವಸ್ತುವೇ’ ಎಂದು ಪ್ರಶ್ನಿಸುತ್ತಾ ‘ಈಗ ಕನ್ಯಾದಾನವಲ್ಲ, ಬದಲಾಗಿ ಕನ್ಯಾಮಾನ್’ ಹೀಗೆ […]

ಚಾತುರ್ಮಾಸದ ವೈಶಿಷ್ಟ್ಯಗಳು ಮತ್ತು ಮಹತ್ವ

Thursday, August 5th, 2021
chaturmasya

ಮಂಗಳೂರು  : ಹಿಂದೂ ಧರ್ಮದಲ್ಲಿ ಆಚರಿಸುವ ಪ್ರತಿಯೊಂದು ಹಬ್ಬ, ಧಾರ್ಮಿಕ ಉತ್ಸವಗಳಿಗೆ ಒಂದೊಂದು ವಿಶೇಷ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ. ಹಿಂದೂ ಧರ್ಮದಲ್ಲಿ ಬರುವ ಹಬ್ಬಗಳ ಸಾಲು ಎಂದರೆ ಆಷಾಢ ಮಾಸದಿಂದ ಕಾರ್ತಿಕ ಮಾಸದ ಈ ನಾಲ್ಕು ತಿಂಗಳು ಬೇರೆ ಬೇರೆ ಹಬ್ಬಗಳ ಆಚರಣೆ ಮಾಡುತ್ತೇವೆ ಈ ನಾಲ್ಕು ತಿಂಗಳ ಅಂದರೆ ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿಯವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ. ಚಾತುರ್ಮಾಸದ ಕಾಲ […]

ಹೊಸ ವರುಷದ ಹರುಷ ತಂದ ಯುಗಾದಿ

Tuesday, April 13th, 2021
ugadi

ಹಿಂದೂ ಧರ್ಮದ ಪ್ರಕಾರ ಚೈತ್ರ ಮಾಸದಿಂದ ಹೊಸವರ್ಷ ಆರಂಭವಾಗುತ್ತದೆ ಚೈತ್ರಮಾಸದ ಮೊದಲ ದಿನವೇ ಯುಗಾದಿ. ಯುಗಾದಿ ಪದದ ಉತ್ಪತ್ತಿಯು ಯುಗ+ಆದಿ ಇಂದ ಆಗಿದ್ದು ಹೊಸ ವರ್ಷದ ಆರಂಭ ಎಂಬ ಅರ್ಥ ನೀಡುತ್ತದೆ. ಯುಗಾದಿ ಹಬ್ಬವು ಚೈತ್ರಮಾಸದ ಶುಕ್ಲಪಕ್ಷದ ಪಾಡ್ಯದಂದು ಬರುತ್ತದೆ, ಯುಗಾದಿಯನ್ನು ಚಂದ್ರಮಾನ ಮತ್ತು ಸೌರಮಾನ ಹೀಗೆ ಎರಡು ಬಗೆಯಲ್ಲಿ ಆಚರಿಸುವ ಪದ್ಧತಿ ಇದೆ. ಚಂದ್ರನ ಚಲನೆಯನ್ನು ಗುರುತಿಸಿ ಮಾಡುವ ಪದ್ಧತಿಗೆ ಚಂದ್ರಮಾನ ಯುಗಾದಿಯನ್ನುವರು ಹಾಗೂ ಸೂರ್ಯ ಮೇಷ ರಾಶಿಗೆ ಬಂದಾಗ ಸೌರಮಾನ ಯುಗಾದಿ ಆಚರಿಸುವರು, ದಕ್ಷಿಣ […]

ಡಿ.ಕೆ.ಶಿವಕುಮಾರ್ ಅವರ ಆಟ ಕರಾವಳಿಯಲ್ಲಿ ನಡೆಯುದಿಲ್ಲ: ಶೋಭಾ ಕರಂದ್ಲಾಜೆ

Monday, November 30th, 2020
Shobha Karandlaje

ಉಡುಪಿ : ಹಿಂದೂ ಧರ್ಮ ಬಿಜೆಪಿಯ ಆಸ್ತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಉಡುಪಿ-ಚಿಕ್ಕಮಗಳೂರು ಸಂಸದೆ  ಶೋಭಾ ಕರಂದ್ಲಾಜೆ, “ಬಿಜೆಪಿ ಕರಾವಳಿ ಕ್ಷೇತ್ರಗಳನ್ನು ದತ್ತು ಪಡೆದಿರುವುದು ನಿಜ. ಕರಾವಳಿ ಜಿಲ್ಲೆಗಳು ನಮ್ಮವು. ಉಡುಪಿ ಜಿಲ್ಲೆಯ ಎಲ್ಲಾ ಐದು ಶಾಸಕರು ಬಿಜೆಪಿಯವರು. ನಾವು ಈ ಪ್ರದೇಶವನ್ನು ದತ್ತು ಪಡೆದಿದ್ದೇವೆ ಮತ್ತು ಅದನ್ನು ಅಭಿವೃದ್ಧಿಪಡಿಸುತ್ತೇವೆ. ಕರಾವಳಿ ಪ್ರದೇಶದ ಜನರು ತಮ್ಮ ವಿರೋಧಿ ನೀತಿಗಳಿಗಾಗಿ ಸೂಕ್ತವಾದ ಪಾಠವನ್ನು ಕಲಿಸಿದ್ದಾರೆ. ಡಿ.ಕೆ.ಶಿವಕುಮಾರ್ […]

ನಾಥ ಪಂಥದ ಗುರು ಹಾಗೂ ಹಿಂದೂ ಧರ್ಮದ ನಿಂದನೆ ಯುವ ಕಾಂಗ್ರೆಸ್​ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು

Saturday, October 10th, 2020
Mithun-Rai

ಪುತ್ತೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ, ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಿಥುನ್ ರೈ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ. ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ […]

“ಹಿಂದೂ ಧರ್ಮವು ಜೀವನದ ಅಂಗವಾಗಬೇಕು ” : ಸೌ.ವಿದ್ಯಾಲಕ್ಮೀ, ಶ್ರೀ ರಾಮ ಚಂದ್ರಾಪುರ ಮಠ

Monday, February 10th, 2020
hindhu-janajagruti

ಮಂಗಳೂರು : ಸನಾತನ ಹಿಂದೂ ಧರ್ಮವೆಂದರೆ ಅವಿನಾಶಿ ಮತ್ತು ಅಜರಾಮರವೇ ಆಗಿದೆ. ಹಿಂದೂ ಧರ್ಮವು ಜೀವನದ ಅಂಗವಾಗಿದೆ.ಹಿಂದೂ ಧರ್ಮವು ಎಲ್ಲಾ ಜೀವಿಗಳಲ್ಲಿಯೂ ದೇವರನ್ನು ಕಾಣುವ ಅತ್ಯಂತ ಶ್ರೇಷ್ಠ ಧರ್ಮವಾಗಿದೆ‌.ಇಂದು ಇಂದಿನ ಪೀಳಿಗೆಗೆ ಧರ್ಮಶಿಕ್ಷಣವನ್ನು ನೀಡಬೇಕಾಗಿದೆ ಉಡುಪುಗಳಾಗಿರಲಿ, ಉತ್ಸವಗಳಾಗಿರಲಿ ಪಾಶ್ಚಾತ್ಯರಂತೆ ಅಲ್ಲ ಹಿಂದೂ ಧರ್ಮದಂತೆ ಆಚರಿಸಿ ಧರ್ಮದ ರಕ್ಷಣೆಯನ್ನು ಮಾಡಿ ಎಂದು  ಸೌ.ವಿದ್ಯಾಲಕ್ಮೀ ರವರು ವಿಚಾರವನ್ನು ಮಂಡಿಸಿದರು. “ಭಾರತವು ವಿಶ್ವಗುರುವಾಗ ಬೇಕಾದರೆ 4ಜಿ ಬಲಿಷ್ಠವಾಗಬೇಕು !(ಗೋವು, ಗ್ರಾಮ, ಗಂಗೆ, ಗುರುಕುಲ)”ಎಂದು ನ್ಯಾ‌. ಚಂದ್ರಶೇಖರ ರಾವ್ ರವರು ಹೇಳಿದರು. ನ್ಯಾಯವಾದಿಗಳಾದ ಶ್ರೀ.ಚಂದ್ರಶೇಖರ್ ರಾವ್ […]

ಡಾ. ಚಿದಾನಂದ ಮೂರ್ತಿಯವರು ಜೀವನವನ್ನು ಹಿಂದೂ ಧರ್ಮ ಹಾಗೂ ರಾಷ್ಟ್ರದ ರಕ್ಷಣೆಗಾಗಿ ಮುಡಿಪಾಗಿಟ್ಟಿದ್ದು ಸಮಸ್ತ ಹಿಂದೂಗಳಿಗೆ ಪ್ರೇರಣೆ

Monday, January 13th, 2020
chidananda-murty

ಮಂಗಳೂರು : ಕರ್ನಾಟಕದ ಮಹಾನ್ ಚೇತನ, ಸರ್ವಶ್ರೇಷ್ಠ ಇತಿಹಾಸಕಾರ, ಶ್ರೇಷ್ಠ ಸಂಶೋಧಕರು ಹಾಗೂ ಹಿಂದೂ ಧರ್ಮದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಸಮರ್ಪಣೆ ಮಾಡಿದ ನಾಡೋಜ ಪ್ರಶಸ್ತಿ ವಿಜೇತ ನಾಡೋಜಾ ಡಾ. ಚಿದಾನಂದಮೂರ್ತಿಯವರ ಅಗಲಿಕೆಯು ತುಂಬ ನೋವು ತಂದಿದೆ. ಅವರು ಹಿಂದೂ ಸಂಘಟನೆಯ ಮಾರ್ಗದರ್ಶಕರಾಗಿದ್ದಲ್ಲದೇ ವಿಶ್ವ ಪರಂಪರೆಯ ಹಂಪಿಯ ರಕ್ಷಣೆಗಾಗಿಯೂ ಪರಿಶ್ರಮ ವಹಿಸಿದ್ದರು. ಅದೇ ರೀತಿ ಕ್ರೂರಿ ಟಿಪ್ಪು ಸುಲ್ತಾನನ ಬಗ್ಗೆಗಿನ ಸತ್ಯ ಇತಿಹಾಸವನ್ನು ಬಯಲಿಗೆಳೆದಿದ್ದರು. ಧರ್ಮ ಮತ್ತು ರಾಷ್ಟ್ರದ ಮೇಲಿನ ಆಘಾತಗಳ ಬಗ್ಗೆ ಇಳಿ ವಯಸ್ಸಿನಲ್ಲಿಯೂ ಸದಾ […]

ನಾವು ನಿಜವಾದ ಹಿಂದೂ ಧರ್ಮದ ಸಿದ್ದಾಂತ ನಂಬಿ ಬದುಕುತ್ತಿರುವವರು : ಮಿಥುನ್‌ ರೈ

Tuesday, April 9th, 2019
Mithun Rai

ಬೆಳ್ತಂಗಡಿ :  ನಿಜವಾದ ಹಿಂದೂ ಧರ್ಮದ ಸಿದ್ದಾಂತ ಎಂದರೆ ಎಲ್ಲಾ ಜಾತಿ ಧರ್ಮದವರನ್ನು ಒಗ್ಗೂಡಿಸಿ ಮುನ್ನಡೆಸುವುದು.  ನಾವು  ಹಿಂದೂ ಸಿದ್ದಾಂತವನ್ನು ನಂಬಿ ಬದುಕುತ್ತಿರುವವರು ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಹೇಳಿದರು. ಮಿಥುನ್ ರೈ ಮುಂದೆ ಇರುವ ರಾಜಕೀಯ ಸಿದ್ಧಾಂತ ಸ್ಪಷ್ಟವಾಗಿದೆ. ಈ ಸಿದ್ಧಾಂತದಲ್ಲಿ ಸಮಪಾಲು ಸಹಬಾಳು ಎನ್ನುವ ನೀತಿ ಇದೆ. ಮಾತ್ರವಲ್ಲದೆ ಎಲ್ಲಾ ಜಾತಿ ಬಾಂಧವರನ್ನು ಗೌರವಿಸಿ ಜತೆಯಾಗಿ ಮುನ್ನಡೆಯುವುದೇ ನೈಜ ಹಿಂದೂ ಧರ್ಮ. ಬದಲಾಗಿ ಜಾತಿ -ಧರ್ಮಗಳ ನಡುವೆ ವಿಷ ಬೀಜ ಬೆಳೆಸಿ […]

ಸಹಪಾಠಿಗಳ ಮಾತಿಗೆ ಮರುಳಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಗೊಂಡ ಆದಿರಾ ಮತ್ತೆ ಹಿಂದೂ ಧರ್ಮಕ್ಕೆ

Friday, September 22nd, 2017
Adhira

ಮಂಗಳೂರು : ಇಸ್ಲಾಂ ಸಹಪಾಠಿಗಳ ಮಾತಿಗೆ ಮರುಳಾಗಿ ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಗೊಂಡು ಮಾತೃ ಧರ್ಮವನ್ನೇ ತ್ಯಜಿಸಿದ್ದ ಕಾಸರಗೋಡು ಜಿಲ್ಲೆಯ ಉದುಮದ ಯುವತಿ ಆದಿರಾ ಇದೀಗ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾಳೆ. ಕಳೆದ ಜೂ. 10ರಂದು ಮನೆಯಿಂದ ನಾಪತ್ತೆಯಾಗಿದ್ದ ಆದಿರಾ, ಹೆತ್ತವರಿಗೆ ಪತ್ರ ಬರೆದಿಟ್ಟಿದ್ದಳು. ತಾನು ಇಸ್ಲಾಂ ಧರ್ಮದ ಬಗ್ಗೆ ಆಕರ್ಷಿತಳಾಗಿದ್ದೇನೆ. ಆ ಧರ್ಮದ ಬಗ್ಗೆ ಇನ್ನಷ್ಟು ಕಲಿಯುವ ಉದ್ದೇಶದಿಂದ ಮನೆ ಬಿಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಳು. ಇದರಿಂದ ಆತಂಕಗೊಂಡ ಆಕೆಯ ಹೆತ್ತವರು ಪೋಷಕರು ಜೂ. […]

ಮಂಗಳೂರು: ಹಿಂದೂ ಧರ್ಮಕ್ಕೆ ಮರಳಿದ ಕ್ರಿಶ್ಟಿಯನ್ ಕುಟುಂಬ

Tuesday, July 25th, 2017
Convert

ಮಂಗಳೂರು: ಹಿಂದೂ ಧರ್ಮದಿಂದ ಕ್ರಿಶ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಸ್ವ ಇಚ್ಛೆಯಿಂದ ಮಾತೃ ಧರ್ಮಕ್ಕೆ ಮರಳಿದೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಅವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಿದ್ದಾರೆ. 40 ವರ್ಷಗಳ ಹಿಂದೆ ಮಂಗಳೂರಿನ ಪದವಿನಂಗಡಿಯ ಅರುಣ್ ಮೊಂತೆರೊ (46) ಹಾಗೂ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದವರು. ಅವರ ಕುಟುಂಬ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಮೇಲೂ ಹಿಂದೂ ಧರ್ಮದ ಬಗ್ಗೆಯೇ ಆಸಕ್ತಿ ವಹಿಸಿದ್ದರು. ಆ ಧರ್ಮದಲ್ಲಿದ್ದಾಗಲೂ ದೇವಸ್ಥಾನಗಳಿಗೆ ಭೇಟಿ […]