ಭಾವೈಕ್ಯದ ದೀಪಾವಳಿ ಆಚರಣೆ: ವಿಹಿಂಪ ಮತ್ತು ವಿವಿಧ ಹಿಂದೂ ಸಂಘಟನೆಗಳ ವಿರೋಧ
Thursday, October 27th, 2016ಮಂಗಳೂರು: ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ’ಸೋಜಾ ನೇತೃತ್ವದಲ್ಲಿ ಅ. 29ರಂದು ಭಾವೈಕ್ಯದ ದೀಪಾವಳಿ ಆಚರಣೆಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನಡೆಸುವುದಕ್ಕೆ ವಿಹಿಂಪ ಮತ್ತು ವಿವಿಧ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಹಿಂದೂ ಧಾರ್ಮಿಕ ದತ್ತಿ ಕಾನೂನಿನ ಪ್ರಕಾರ ಅನ್ಯ ಮತೀಯರು ಹಿಂದೂ ದೇವಾಲಯಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ಇರುವುಧಿದಿಲ್ಲ. ಹಿಂದೂಯೇತರರು ಕಾರ್ಯಕ್ರಮ ನಡೆಸುವುದರಿಂದ ದೇವಸ್ಥಾನದ ಆಚಾರ ವಿಚಾರಗಳಿಗೆ ಚ್ಯುತಿ ಬರುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆ. ಆದ್ದರಿಂದ ಐವನ್ ಡಿ’ಸೋಜಾ ಅವರು […]