ಇಸ್ಲಾಂ ಗೆ ಮತಾಂತರಗೊಂಡ ಹಿಂದೂ ಮಹಿಳೆಗೆ ಕೊನೆಗೂ ನ್ಯಾಯ ಸಿಗಲಿಲ್ಲ !

Saturday, October 23rd, 2021
ayesha

ಮಂಗಳೂರು : ಕಳೆದ ಎರಡು ವರ್ಷಗಳಿಂದ ಗಂಡನೊಂದಿಗೆ ಜೀವನ ನಡೆಸಬೇಕು ಎಂದು ಹೋರಾಟ ಮಾಡುತ್ತಿದ್ದ ಮಹಿಳೆ ಗಂಡನಿಂದ ಯಾವುದೇ ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದು ತನ್ನಿಷ್ಟದಂತೆ ಜೀವಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ. ಹಿಂದೂ ಧರ್ಮಕ್ಕೆ ಸೇರಿದ ಶಾಂತಿ ಜೂಬಿ ಮುಸ್ಲಿಂ ಯುವಕನನ್ನು ಮದುವೆಯಾಗಿ ಮತಾಂತರ ಗೊಂಡ ಬಳಿಕ  ಆತ ಆಕೆಯನ್ನು ಬಿಟ್ಟುಬಿಟ್ಟಿದ್ದಾನೆ. ಸುಳ್ಯದ ಕಟ್ಟೆಕ್ಕಾರ್ಸ್ ಕುಟುಂಬದ ಇಬ್ರಾಹಿಂ ಖಲೀಲ್ ಎಂಬವ ಕೇರಳದ ಕಣ್ಣೂರಿನ ಹಿಂದೂ ಧರ್ಮಕ್ಕೆ ಸೇರಿದ ಶಾಂತಿ ಜೂಬಿ ಎಂಬ ಯುವತಿಯನ್ನು ಮದುವೆಯಾಗಿದ್ದನು. ಯುವತಿ ಮತಾಂತರವಾದ […]

ಹಿಂದೂ ಮಹಿಳೆಯೊಬ್ಬರ ಅಂತಿಮ ಸಂಸ್ಕಾರವನ್ನು ಮಾಡಿದ ಮುಸ್ಲಿಂ ಬಾಂಧವರು

Saturday, June 16th, 2018
woman

ಪುತ್ತೂರು   : ವಿದ್ಯಾಪುರ ಜನವಸತಿ ಕಾಲೋನಿಯ ಮಹಿಳೆಯೊಬ್ಬರು  ಶನಿವಾರ  ಬೆಳಗ್ಗಿನ ಜಾವ ಹೃದಯಾಘಾತದಿಂದ ಮರಣ ಹೊಂದಿದ್ದು  ಅವರ ಅಂತಿಮ ಸಂಸ್ಕಾರವನ್ನು ಸಂಭಂದಿಕರ ಅನುಪಸ್ಥಿತಿಯಲ್ಲಿ ನೆರೆ ಹೊರೆಯ ಯುವಕರು ನೆರವೇರಿಸಿದರು. ಹುಟ್ಟುವಾಗ ಹಿಂದುವಾಗಿ ಹುಟ್ಟಿದ ಭವಾನಿ ಅವರ ಅಂತಿಮ ಸಂಸ್ಕಾರವನ್ನು ಮುಸ್ಲಿಂ ಬಾಂದವರು ಹಿಂದೂ ಸಂಪ್ರದಾಯದಂತೆ  ಪುತ್ತೂರಿನ ರುದ್ರ ಭೂಮಿಯಲ್ಲಿ ನೆರವೇರಿಸಿದರು . ಭವಾನಿಯವರ ಮೃತ ದೇಹವನ್ನು ಮಣ್ಣು ಮಾಡಲು ಸಂಭಂದಿಕರು ಮುಂದೆ ಬರದೇ ಇದ್ದ ಪರಿಸ್ಥಿತಿಯಲ್ಲಿ ಸ್ಥಳೀಯ ಅಂಗನವಾಡಿ ಟೀಚರ್ ರಾಜೇಶ್ವರಿ ಮತ್ತು ಇತರರು ಸೇರಿ ಸೇರಿ ಹಣ ಸಂಗ್ರಹಿಸಿ ಅಂತ್ಯ […]