ಮಾಜಿ ಡಾನ್ ಎಕ್ಕೂರು ಬಾಬಾ ಕೊರೊನಾಗೆ ಬಲಿ

Friday, August 14th, 2020
Yekkuru Baba

ಮಂಗಳೂರು : ಮುಡಿಪು ಬಾರ್ ನಲ್ಲಿ ನಡೆದ ಪೃಥ್ವಿಪಾಲ್ ರೈ ಕೊಲೆ ಪ್ರಕರಣ ಸೇರಿದಂತೆ ಕೊಲೆ, ಕೊಲೆಯತ್ನ, ಹಫ್ತಾ ವಸೂಲಿ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಎಕ್ಕೂರು ಬಾಬಾ (61) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹಿಂದೂ ಯುವಸೇನೆಯಲ್ಲಿ ಗುರುತಿಸಿಕೊಂಡಿದ್ದ ಎಕ್ಕೂರು ಬಾಬಾ 1980 ರಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡಿದ್ದ ಬಾಬಾ ಫೈನಾನ್ಸ್ ವ್ಯವಹಾರ, ವಸೂಲಿ  ಮಾಡುವುದರಲ್ಲಿ ಮುಂಚೂಣಿಯಲ್ಲಿತ್ತು, ಎಕ್ಕೂರು ಶೀನ ಬಾಬಾನ ಬಲಗೈ ಬಂಟ ನಂತಿದ್ದು ಹಲವಾರು ಪ್ರಕರಣಗಳಲ್ಲಿ ಸಹಾಯ ಮಾಡಿದ್ದ. ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ಶುಭಕರ ಶೆಟ್ಟಿ ನಿನ್ನೆ ರಾತ್ರಿ ಉಸಿರಾಟದ […]

ಹಿಂದೂ ಯುವಸೇನೆಯ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭಯುತ ಶೋಭಾಯಾತ್ರೆ

Thursday, September 20th, 2018
ಹಿಂದೂ ಯುವಸೇನೆಯ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭಯುತ ಶೋಭಾಯಾತ್ರೆ

ಮಂಗಳೂರು : ಹಿಂದೂ ಯುವಸೇನೆಯ 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಕೇಂದ್ರ ಮೈದಾನಿನ ಛತ್ರಪತಿ ಶಿವಾಜಿ ಮಂಟಪದಲ್ಲಿ ಬುಧವಾರ  ಸಂಜೆ ಬಹಳ ವಿಜೃಭಂಣೆಯಿಂದ ಜರಗಿತು. ಕಳೆದ 7 ದಿನಗಳಿಂದ ಪೂಜಿಸುತ್ತಿದ್ದ ಗಣಪತಿಯ ಉತ್ಸವ ಮೂರ್ತಿಯನ್ನು ಮಹಾಪೂಜೆಯೊಂದಿಗೆ ಸಂಜೆ 6.40 ರಿಂದಲೇ ವೈಭಯುತ ಶೋಭಾಯಾತ್ರೆ ಗೆ ಅಣಿಗೊಳಿಸಲಾಯಿತು. ಬಳಿಕ ಆಕರ್ಷಕ ಮೆರವಣಿಗೆಯೊಂದಿಗೆ  ಗಣಪತಿಯ ಶೋಭಾಯಾತ್ರೆ ನಡೆಯಿತು. ಬುಧವಾರ  ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಹಾಗೂ ಪೂಜಾಕಾರ್ಯಕ್ರಮಗಳು ನಡೆದವು, ಮಹಾಪೂಜೆ ಹಾಗೂ ಪ್ರಸಾದ ವಿತರಣೆಯ ಬಳಿಕ  ವೈಭವದ ಶೋಭಯಾತ್ರೆ ಕೇಂದ್ರ ಮೈದಾನದಿಂದ ಹೊರಟು […]

ಹಿಂದೂ ಯುವಸೇನೆ ಆಶ್ರಯದಲ್ಲಿ 26 ನೇ ವರ್ಷದ ‘ಮಂಗಳೂರು ಗಣೇಶೋತ್ಸವ’ಕ್ಕೆ ಚಾಲನೆ

Thursday, September 13th, 2018
Neharu Maidan Ganapathi

ಮಂಗಳೂರು : ಕಳೆದ 25 ವರ್ಷಗಳಿಂದ ನಗರದ ಕೇಂದ್ರ ಮೈದಾನದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಈಗ  26 ನೇ ವರ್ಷದ ಸಂಭ್ರಮ. ಸಪ್ಟೆಂಬರ್ 13 ಗುರುವಾರದಿಂದ ಆರಂಭಗೊಂಡು ಸಪ್ಟೆಂಬರ್ 19 ಬುಧವಾರದವರಗೆ ವಿವಿಧ ಕಾರ್ಯಕ್ರಮಗಳೊಂದಿ ಗೆ ವಿಜೃಂಭಣೆಯಿಂದ ಮಂಗಳೂರು ಗಣೇಶೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಹೆಸರಾಂತ ಕಲಾವಿದರಿಂದ ಭಕ್ತಿಗೀತೆ, ರಸಮಂಜರಿ, ನಾಟಕ, ಭರತನಾಟ್ಯ, ಶೋಭಾಯಾತ್ರೆಯ ಸಂದರ್ಭದಲ್ಲಿ ಆಕರ್ಷಕ ಸುಡುಮದ್ದು ಪ್ರದರ್ಶನ, ಹಲವಾರು ದೃಶ್ಯರೂಪಕ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿದೆ. ಸಪ್ಟೆಂಬರ್  19 ಬುಧವಾರದಂದು  ಮಹಾಗಣಪತಿ ದೇವರ  ಶೋಭಾಯಾತ್ರೆಯು ಛತ್ರಪತಿ ಶಿವಾಜಿ ಮಂಟಪದಿಂದ ಹೊರಟು ಎ. ಬಿ. ಶೆಟ್ಟಿ ವೃತ್ತ, ಸಿಗ್ನಲ್ ವೃತ್ತ ಕೆ .ಎಸ್. […]

ಹಿಂದೂ ಯುವಸೇನೆಯ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭಯುತ ಶೋಭಾಯಾತ್ರೆ

Monday, September 16th, 2013
Hindu Yuva sene Ganapathi

ಮಂಗಳೂರು  : ಹಿಂದೂ ಯುವಸೇನೆಯ 21ನೇ ವರ್ಷದ  ಸಾರ್ವಜನಿಕ ಶ್ರೀ ಗಣೇಶೋತ್ಸವವು  ಕೇಂದ್ರ ಮೈದಾನಿನ ಛತ್ರಪತಿ ಶಿವಾಜಿ ಮಂಟಪದಲ್ಲಿ  ಭಾನುವಾರ ಸಂಜೆ ಬಹಳ ವಿಜೃಭಂಣೆಯಿಂದ ಜರಗಿತು. ಕಳೆದ 7 ದಿನಗಳಿಂದ ಆರ್ಶ್ರಾಧಿಸುತ್ತಿದ್ದ  ಗಣಪತಿಯ ಉತ್ಸವ ಮೂರ್ತಿಯನ್ನು ವೈಭಯುತ ಶೋಭಾಯಾತ್ರೆಯ ಮೂಲಕ ವಿಸರ್ಜಿಸಲಾಯಿತು. ಭಾನುವಾರ  ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಹಾಗೂ ಪೂಜಾಕಾರ್ಯಕ್ರಮಗಳು ನಡೆದವು, ಮಹಾಪೂಜೆ ಹಾಗೂ ಪ್ರಸಾದ ವಿತರಣೆಯ ಬಳಿಕ ಸಂಜೆ ಆರಂಭಗೊಂಡ ವೈಭವದ ಶೋಭಯಾತ್ರೆ ಕೇಂದ್ರ ಮೈದಾನದಿಂದ ಹೊರಟು ಕ್ಲಾಕ್ ಟವರ್ ಮಾರ್ಗವಾಗಿ, ಹಂಪನ್ ಕಟ್ಟೆ […]

ಹಿಂದೂ ಯುವಸೇನೆಯ ವತಿಯಿಂದ 19ನೇ ವರ್ಷದ ವೈಭವದ ಶೋಭಾಯಾತ್ರೆ

Friday, September 9th, 2011
Neharu Maidan Ganapati

ಮಂಗಳೂರು : ಹಿಂದೂ ಯುವಸೇನೆಯ ವತಿಯಿಂದ 19ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ 7ದಿನಗಳ ಕಾಲ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿಯ ವೈಭವದ ಶೋಭಾಯಾತ್ರೆ ಬುಧವಾರ ಸಂಜೆ ವಿಜೃಭಂಣೆಯಿಂದ ನಗರದ ಕೇಂದ್ರ ಮೈದಾನದಲ್ಲಿ ಜರಗಿತು. ಮಹಾಗಣಪತಿಯ ಉತ್ಸವ ಮೂರ್ತಿಯ ಸಾರ್ವಜನಿಕ ಮೆರವಣಿಗೆಯು ನೆಹರೂ ಮೈದಾನದಿಂದ ಕೇರಳದ ಪ್ರಸಿದ್ಧ ಚೆಂಡೆವಾದನ,ನಾಸಿಕ್ ಬ್ಯಾಂಡ್, ವಿವಿಧ ವಿನ್ಯಾಸದ ಟ್ಯಾಬ್ಲೊಗಳು, ವಾದ್ಯ ಘೋಷಗಳೊಂದಿಗೆ ಹೊರಟು ಕ್ಲಾಕ್ ಟವರ್ ಮಾರ್ಗವಾಗಿ,ಹಂಪನ್ ಕಟ್ಟೆ ಮುಖ್ಯ ಸಿಗ್ನಲ್ ವೃತ್ತದ ಮೂಲಕ ಕೆ.ಎಸ್.ರಾವ್.ರಸ್ತೆ, ನವಭಾರತ್ ಸರ್ಕಲ್,ಡೊಂಗರಕೇರಿ, ನ್ಯೂಚಿತ್ರ ಟಾಕೀಸ್,ರಥಬೀದಿಯಾಗಿ ಸಾಗಿ ಶ್ರೀ […]

ಹಿಂದೂ ಯುವಸೇನೆಯ 18 ನೇ ವರ್ಷದ ಗಣೇಶೋತ್ಸವದ ವೈಭದ ಮೆರವಣಿಗೆ

Saturday, September 18th, 2010
ಹಿಂದೂ ಯುವಸೇನೆಯ 18  ನೇ ವರ್ಷದ ಗಣೇಶೋತ್ಸವದ ವೈಭದ ಮೆರವಣಿಗೆ

ಮಂಗಳೂರು : ಹಿಂದೂ ಯುವಸೇನೆಯ ವತಿಯಿಂದ ನಗರದ ನೆಹರೂ ಮೈದಾನಿನಲ್ಲಿ ನಡೆಯುವ 18   ನೇ ವರ್ಷದ ಗಣೇಶೋತ್ಸವದ ವೈಭಯುತ ವಿಸರ್ಜನಾ ಮೆರವಣಿಗೆ ಶುಕ್ರವಾರ  ಸಂಜೆ 7 ಗಂಟೆಗೆ ನಡೆಯಿತು.  7 ದಿನಗಳಿಂದ ಗಣಪತಿಯ  ಉತ್ಸವ ಮೂರ್ತಿಯನ್ನು ಬಗೆ ಬಗೆಯ ಶೃಂಗಾರದಿಂದ, ನಾನಾ ಬಗೆಯ ಖಾದ್ಯ – ಪದಾರ್ಥಗಳನ್ನಿಟ್ಟು  ಆರಾಧಿಸಲಾಗುತಿತ್ತು. ವಿಸರ್ಜನಾ ಮೆರವಣಿಗೆಯು ನೆಹರೂ ಮೈದಾನದಿಂದ  ಹೊರಟು ಕ್ಲಾಕ್ ಟವರ್ ಮಾರ್ಗವಾಗಿ, ಹಂಪನ್ ಕಟ್ಟೆ ಮುಖ್ಯ ಸಿಗ್ನಲ್ ವೃತ್ತದ ಮೂಲಕ ಕೆ.ಎಸ್.ರಾವ್.ರಸ್ತೆ, ನವಭಾರತ್ ಸರ್ಕಲ್, ಡೊಂಗರಕೇರಿ,   ನ್ಯೂಚಿತ್ರ ಟಾಕೀಸ್, […]

ನಗರದ ಕೇಂದ್ರ ಮೈದಾನದಲ್ಲಿ ಹಿಂದೂ ಯುವಸೇನೆಯ 18 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

Monday, September 13th, 2010
ನಗರದ ಕೇಂದ್ರ ಮೈದಾನದಲ್ಲಿ ಹಿಂದೂ ಯುವಸೇನೆಯ 18 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ಮಂಗಳೂರು:  ಹಿಂದೂ ಯುವಸೇನೆ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ  18ನೇ ವರ್ಷದ ಗಣೇಶೋತ್ಸವವನ್ನು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು, ಗಣೇಶೋತ್ಸವವು ಸದ್ವಿಚಾರಗಳಿಗೆ ಹಚ್ಚಿನ ಪ್ರೇರಣೆ ನೀಡಲಿ ಹಾಗೂ ಈ ಕಾರ್ಯಕ್ರಮವು ಸೌಹಾರ್ದತೆಗೆ ಮಾದರಿಯಾಗಲಿ ಎಂದು ಹೇಳಿದರು. ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಗಣೇಶ್ ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಎಕ್ಸ್ ಫರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್ ನಾಯಕ್, ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ಭಾಸ್ಕರಚಂದ್ರ […]