ಬೆಂಜನಪದವು ಭಧ್ರಕಾಳಿ ದೇವಸ್ಥಾನದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ

Monday, March 9th, 2020
hindhu-jana-jagruti

ಬಂಟ್ವಾಳ : ಹಿಂದೂ ಜನಜಾಗೃತಿ ಸಮಿತಿಯಿಂದ ಭದ್ರಕಾಳಿ ದೇವಸ್ಥಾನ,ಶಿವಾಜಿ ನಗರ ಬೆಂಜನ ಪದವು,ಮಂಗಳೂರನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನಗೊಂಡಿತು. ಸಭೆಯು ದೀಪ ಪ್ರಜ್ವಲನೆ ಯೊಂದಿಗೆ ಪ್ರಾರಂಭವಾಯಿತು. ಸಭೆಯಲ್ಲಿ ಮುಖ್ಯ ವಕ್ತಾರರಾದ ಪುತ್ತೂರು ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಘ ಚಾಲಕರಾದ ಕೊಡ್ಮಾನ್ ಶ್ರೀ ಕಾಂತಪ್ಪ ಶೆಟ್ಟಿ ಮಾತನಾಡುತ್ತಾ ಇಂದು ನಮ್ಮವರೇ ಆಗಿರುವ ಹಿಂದೂಗಳು ಸಂಸ್ಕೃತಿಯನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಮ್ಮವರೇ ಇವತ್ತು ಇತರ ಮತೀಯರಿಗೆ ಸಹಾಯ ಮಾಡಿ ಇಂದು ಸಮಾಜದಲ್ಲಿ ಸಂಘಟನೆ ಮಾಡುವುದನ್ನು ತಡೆಯುತ್ತಿದ್ದಾರೆ […]

ಕುಲಾಯಿಯಲ್ಲಿ ಮೊಳಗಿತು ಹಿಂದೂ ರಾಷ್ಟ್ರದ ರಣಕಹಳೆ : ಹಿಂದೂ ರಾಷ್ಟ್ರ ಜಾಗೃತಿ ಸಭೆ

Tuesday, January 28th, 2020
jana-jagruti

ಕುಳಾಯಿ : ಕುಳಾಯಿಯ ಶ್ರೀ‌ ವಿಷ್ಣು ಮೂರ್ತಿ ದೇವಸ್ಥಾನ ಸಭಾಗೃಹದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಭಾವಪೂರ್ಣ ವಾತಾವರಣದಲ್ಲಿ ಜರುಗಿತು. ಸಭೆಯನ್ನು ಹಿಂದುತ್ವವಾದಿಗಳಾದ ಶ್ರೀ. ಮಂಜುನಾಥ್ ಮಾನ್ಯ್ ಇವರು ದೀಪಪಲಪ್ರಜ್ವಲನೆ ಮಾಡಿ ಸಭೆಗೆ ಚಾಲನೆ ನೀಡಿದರು. ಈ‌ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ, ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ಚಂದ್ರ ಮೊಗೇರ್ ಇವರು ಸಭೆಯ ಮುಖ್ಯ ವಕ್ತಾರರಾಗಿ ಪಾಲ್ಗೊಂಡರು. ಶ್ರೀ ಮಂಜುನಾಥ ಇವರು ‘ಹಿಂದೂ ರಾಷ್ಟ್ರದ ಜೊತೆ ಬೆಳಗಬೇಕಾದರೆ ಪ್ರತಿಯೊಬ್ಬ […]