ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

Tuesday, October 10th, 2023
ಉಡುಪಿ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಸುಮೋಟೊ ಕೇಸ್‌

ಉಡುಪಿ : ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಿನ್ನಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಗೆ ಉಡುಪಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಲಿರುವ ಬೃಹತ್ ಹಿಂದೂ ಸಮಾಜೋತ್ಸವ ಮಂಗಳೂರಿನಿಂದ ಉಡುಪಿಗೆ ಶೌರ್ಯ ರಥಯಾತ್ರೆ ಪ್ರವೇಶಿಸಿದೆ. ಆದರೆ ಪ್ರಚೋದನಾಕಾರಿ ಭಾಷಣ ಹಿನ್ನೆಲೆ ಸುಮೋಟೊ ಕೇಸ್‌ ಆಗಿರುವುದರಿಂದ ಸದ್ಯ ಷರತ್ತುಬದ್ದ ಜಾಮೀನಿನಲ್ಲಿರೋ ಶರಣ್ ಪಂಪ್ ವೆಲ್ ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಉಡುಪಿಗೆ ಪ್ರವೇಶಿದಂತೆ ನಿರ್ಬಂಧ ಹೇರಿದ್ದಾರೆ. ಈ […]

ಬದಿಯಡ್ಕ ಹಿಂದೂ ಸಮಾಜೋತ್ಸವಕ್ಕೆ ಆಗಮಿಸಿದ ಸಾಧ್ವಿ ಬಾಲಿಕಾ ಸರಸ್ವತಿ

Friday, April 27th, 2018
Sadhwi Ballika Saraswati

ಮಂಗಳೂರು : ದೇಶದಲ್ಲಿ ಗೋವುಗಳು ಹಾಗೂ ಮಹಿಳೆಯರು ಸುರಕ್ಷಿತರಿಲ್ಲ, ಗೋಶಾಲೆ ಹಾಗೂ ಮನೆಗಳ ಹಟ್ಟಿಯಿಂದ ಮಾರಕಾಸ್ತ್ರಗಳಿಂದ ಬೆದರಿಸಿ ಗೋವುಗಳನ್ನು ಅಪಹರಿಸಿ ಕಸಾಯಿಖಾನೆಗೆ ಸಾಗಿಸುತ್ತಿರುವುದು ಆತಂಕಕಾರಿ ಪರಿಸ್ಥಿತಿ ಎಂದು ಸಾಧ್ವಿ ಬಾಲಿಕಾ ಸರಸ್ವತಿ  ಹೇಳಿದರು. ಬದಿಯಡ್ಕ ಹಿಂದೂ ಸಮಾಜೋತ್ಸವಕ್ಕೆ ಆಗಮಿಸುವ ಅವರು ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ದುಷ್ಟ ಶಕ್ತಿಗಳೊಂದಿಗೆ ರಾಷ್ಟ್ರೀಯ ಪಕ್ಷವೊಂದು ಚುನಾವಣೆಗೋಸ್ಕರ ಒಪ್ಪಂದ ಮಾಡಿಕೊಂಡಿರುವುದು ದುರದೃಷ್ಟಕರ ಈ ಬೆಳವಣಿಗೆ ಮುಂಬರುವ ದಿನಗಳಲ್ಲಿ ಹಿಂದೂಗಳ ಸ್ಥಿತಿ ಏನಾಗಲಿದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಆತಂಕ […]

ಉಡುಪಿ ಹಿಂದೂ ಸಮಾಜೋತ್ಸವಕ್ಕೆ ವ್ಯಾಪಕ ಬಂದೋಬಸ್ತ್

Friday, March 6th, 2015
udupi Samavesha

ಉಡುಪಿ: ಕುಂಜಿಬೆಟ್ಟು ಎಂ.ಜಿ.ಎಂ ಮೈದಾನದಲ್ಲಿ ಮಾ.9 ಸೋಮವಾರದಂದು ನಡೆಯಲಿರುವ `ವಿರಾಟ್ ಹಿಂದೂ ಸಮಾಜೋತ್ಸವ’ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಗಳಾಗದಂತೆ ಉಡುಪಿ ಜಿಲ್ಲಾ ಪೊಲೀಸರು ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ. ಒಂದು ಲಕ್ಷಕ್ಕೂ ವಿಕ್ಕಿ ಜನರು ಭಾಗವಹಿಸುವ ನೀರಿಕ್ಷೆ ಇದೆ. ಶೋಭಯಾತ್ರೆಯು ಅಂದು ಮಧ್ಯಾಹ್ನ 2 ಗಂಟೆಗೆ ಉಡುಪಿ ಜೋಡುಕಟ್ಟೆಯಿಂದ ಲಯನ್ಸ್ ಸರ್ಕಲ್, ಡಯಾನ ಸರ್ಕಲ್, ಕೆ.ಎಂ ಮಾರ್ಗ, ಹನುಮಾನ್ ವೃತ್ತ, ಸರ್ವಿಸ್ ಬಸ್ಸು ನಿಲ್ದಾಣ, ಶೀರಿಬೀಡು ಜಂಕ್ಷನ್, ಸಿಟಿ ಬಸ್ಸು ನಿಲ್ದಾಣ, ಕಲ್ಸಂಕ, […]

ಉಪ್ಪಿನಂಗಡಿ ಹಿಂದೂ ಸಮಾಜೋತ್ಸವದಲ್ಲಿ ಎಸ್‌.ಐ. ಮತ್ತು ಯುವಕರ ಮೇಲೆ ಹಲ್ಲೆ

Tuesday, January 24th, 2012
Hindu Samajotsava

ಪುತ್ತೂರು : ಉಪ್ಪಿನಂಗಡಿಯಲ್ಲಿ ಭಾನುವಾರ ನಡೆದ ಹಿಂದೂ ಸಮಾಜೋತ್ಸವದ ವೇಳೆ ಹಿಂದೂ ಕೋಮಿನ ಯುವಕರ ಮೇಲೆ ಕಬ್ಬಿಣದ ರಾಡ್‌ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ. ಅದೇ ವೇಳೆ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯ ಎಸ್‌.ಐ. ಸುನಿಲ್‌ ಕುಮಾರ್‌ ಮೇಲೆ 200 ಮಂದಿಯ ಗುಂಪು ಕಲ್ಲು ತೂರಾಟ ನಡೆಸಿದ ಪ್ರಕರಣವೂ ನಡೆದಿದೆ. ಉಪ್ಪಿನಂಗಡಿ ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಾಫ ಕೆಪಿ ಎಂಬವರು ಆರ್‌.ಎಸ್‌.ಎಸ್‌. ನೇತಾರ ಡಾ| ಪ್ರಭಾಕರ ಭಟ್‌ ಕಲ್ಲಡ್ಕ, ನ. ಸೀತಾರಾಮ, ಉಪ್ಪಿನಂಗಡಿ ಹಿಂದೂ […]

ಹಿಂದೂ ಸಮಾಜೋತ್ಸವದ ಕಾರ್ಯಲಯ ಉದ್ಘಾಟನೆ

Tuesday, December 14th, 2010
ಹಿಂದೂ ಸಮಾಜೋತ್ಸವದ ಕಾರ್ಯಲಯ

ಮಂಗಳೂರು: ಜನವರಿ 2 ರಂದು ಹನುಮತ್ ಶಕ್ತಿ ಜಾಗರಣಾ ಸಮಿತಿ ಮಂಗಳೂರು ಇದರ ವತಿಯಿಂದ ಮಂಗಳೂರಿನ ನೆಹರೂ ಮೈದಾನಿನಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದ ಕಾರ್ಯಾಲಯವನ್ನು ಇಂದು ಬೆಳಿಗ್ಗೆ ನಗರದ ಬಂಟ್ಸ್ ಹಾಸ್ಟೆಲ್ ಸಮೀಪ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಉದ್ಘಾಟಿಸಿದರು. ಹಿಂದೂಗಳು ಎಚ್ಚೆತ್ತುಕೊಂಡಲ್ಲಿ ಸಮಾಜದ ಅಭಿವೃದ್ಧಿಸಾಧ್ಯ, ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದುತ್ವವನ್ನು ಗೌರವಿಸಬೇಕು ಹಿಂದೂ ಸಮಾಜೋತ್ಸವಗಳು ಪರರಿಗೆ ಮಾರ್ಗದರ್ಶನವಾಗುವಂತೆ ಕಾರ್ಯಕರ್ತರು ಶ್ರಮವಹಿಸಬೇಕಿದೆ ಎಂದು ಡಾ. ಪ್ರಭಾಕರ ಭಟ್ ಕಲ್ಲಡ್ಕ ತನ್ನ ಉದ್ಘಾಟನಾ ಭಾಷಣದಲ್ಲಿ ಹೇಳಿದರು. ಕೊಲ್ಯ […]