ಮೆಸ್ಕಾಂನ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೊಲೆ ಆರೋಪಿಗಳ ಬಂಧನ

Monday, October 6th, 2014
Mescom engineer Killers

ಮಂಗಳೂರು: ಬಿಜೈ ನಿವಾಸಿ ಮೆಸ್ಕಾಂನ ಎಕ್ಸಿಕ್ಯೂಟಿವ್ ಎಂಜಿನಿಯರ್ ಜಗದೀಶ್ ರಾವ್(56) ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಉರ್ವಾ ಠಾಣಾ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಹಿತೇಂದ್ರ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ನಿವಾಸಿ ಸಿದ್ದಪ್ಪ ಯಾನೆ ಸಿದ್ದು(22), ದಾವಣಗೆರೆಯ ನಿಟ್ಟೋಳಿ ಸೈಯದ್ ಫೀರ್ ಬಡಾವಣೆ ನಿವಾಸಿ ಮುರ್ತುಜ ಖಾದ್ರಿ ಯಾನೆ ರಫೀಕ್(27) ಎಂಬವರು ನಗರದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾಗ ಉರ್ವಾ ಠಾಣಾ ಪೊಲೀಸರು ವಶಕ್ಕೆ ಪಡೆದು […]

ಮಂಗಳೂರಿನ ಪೊಲೀಸ್‌ ಆಯುಕ್ತರಾಗಿ ಆರ್‌, ಹಿತೇಂದ್ರ ಅಧಿಕಾರ ಸ್ವೀಕಾರ

Tuesday, December 17th, 2013
Mangalore police commissionaire R. Hitendra

ಮಂಗಳೂರು: ಮಂಗಳೂರಿನ ಪೊಲೀಸ್‌ ಆಯುಕ್ತರಾಗಿ ಆರ್‌, ಹಿತೇಂದ್ರ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಪೊಲೀಸ್‌ ಕಮಿಷನರೆಟ್‌ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮನ ಕಮಿಷನರ್‌ ಮನೀಶ್‌ ಕರ್ಭೀಕರ್‌ ಅವರಿಂದ ಅಧಿಕಾರ ಸ್ವೀಕರಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೋಮು ಗಲಭೆ ಸಂಭವಿಸುತ್ತಿರುವ ಬಗ್ಗೆ ಹಾಗೂ ಭೂಗತ ಚಟುವಟಿಕೆಗಳ ಕುರಿತು ತಿಳಿದುಕೊಂಡಿದ್ದೇನೆ. ಈ ಬಗ್ಗೆ ಕೂಲಂಕಷ ಅಧ್ಯಯನ ನಡೆಸಿ ಮುಂದಿನ ಕ್ರಮ ಜರಗಿಸಲಾಗುವುದು, ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕ್ರಿಮಿನಲ್‌ ಆರೋಪ ಹೊತ್ತ ಕೈದಿಗಳನ್ನು ಈಗಾಗಲೇ ಮೈಸೂರು […]