ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಾರ್ಜ್ ಫೆರ್ನಾಂಡಿಸ್ ರ 91 ನೇ ಹುಟ್ಟು ಹಬ್ಬದ ಸಂಸ್ಮರಣೆ.

Saturday, June 5th, 2021
Jayasree Krishna

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಕ್ಕೆ ಜಾರ್ಜ್ ಫೆರ್ನಾಂಡಿಸ್ ರ ಹೆಸರಿಡುವ ಪ್ರಸ್ತಾವನೆ ಬಗ್ಗೆ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ರವಾನೆ – ತೋನ್ಸೆ ಜಯಕೃಷ್ಣ ಎ ಶೆಟ್ಟಿ ಮುಂಬಯಿ : ಮುಂಬಯಿ ಮಹಾನಗರದಲ್ಲಿ ನಾಡಿನ ಅವಿಭಜಿತ ದಕ್ಷಿಣ ಕನ್ನಡ,. ಕಾಸರಗೋಡು ಜಿಲ್ಲೆಯ ವಿವಿಧ ಜಾತಿ ಬಾಂಧವರು ಶತಮಾನದ ಹಿಂದೆಯೇ ತಮ್ಮ ತಮ್ಮ ಜಾತೀಯ ಸಂಘಟನೆಯನ್ನು ಕಟ್ಟಿ ಮುಂಬಯಿಯಲ್ಲಿ ಮಾತ್ರವಲ್ಲ ನಾಡಿನಲ್ಲಿಯೂ ಸಮಾಜ ಸೇವೆ ಮಾಡುತ್ತಾ ಬರುವುದರೊಂದಿಗೆ ನಾಡಿನ ಹಾಗೂ ಅವರವರ ಜಾತೀಯ ಸಂಸ್ಕೃತಿಯನ್ನು ಹೊರನಾಡಿನಲ್ಲಿಯೂ […]

ವೃದ್ಧಾಶ್ರಮದಲ್ಲಿ ಹುಟ್ಟು ಹಬ್ಬ ಆಚರಿಸಿದ ಮಾಜಿ ಸಚಿವ ಬಿ.ರಮಾನಾಥ ರೈ

Monday, September 14th, 2020
Ramanatha Rai

ಬಂಟ್ವಾಳ:  ಮಾಜಿ ಸಚಿವ ಬಿ.ರಮಾನಾಥ ರೈ ಅವರು ತನ್ನ 68 ನೇ ಹುಟ್ಟು ಹಬ್ಬವನ್ನು ಮೇರಮಜಲುವಿನ ಶ್ರೀ ಮಾತಾ ಲಕ್ಷ್ಮಣಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ಕೇಕ್ ಕಟ್  ಮಾಡಿ  ಆಶ್ರಮವಾಸಿಗಳೊಂದಿಗೆ ಸಹಭೋಜನವನ್ನು ಮಾಡುವುದರೊಂದಿಗೆ ಆಚರಿಸಿದರು. ಜೊತೆಗೆ ಬಂಟ್ವಾಳ ತಾಲೂಕಿನಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಜನ್ಮದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಕಾರ್ಯಕರ್ತರು ಅಲ್ಲಲ್ಲಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಈ ವೇಳೆ ಮಾತನಾಡಿದ ರೈ, ತಮ್ಮ ಹುಟ್ಟುಹಬ್ಬ ಸಂದರ್ಭ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಕಾರ್ಯಕರ್ತರು ನನ್ನ ಆಶಯವನ್ನು ಅನುಷ್ಠಾನಕ್ಕೆ […]

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ದಿ. ಜಾರ್ಜ್ ಫೆರ್ನಾಂಡಿಸ್ ರ 91 ನೇ ಹುಟ್ಟು ಹಬ್ಬದ ಸಂಸ್ಮರಣೆ

Thursday, June 25th, 2020
george-fernandes

ಮುಂಬಯಿ : ಮುಂಬಯಿ ಮಹಾನಗರದಲ್ಲಿ ನಾಡಿನ ಕರಾವಳಿಯ ಮೂರು ಜಿಲ್ಲೆಗಳಾದ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ವಿವಿಧ ಜಾತಿ ಬಾಂಧವರು ಶತಮಾನದ ಹಿಂದೆಯೇ ತಮ್ಮ ತಮ್ಮ ಜಾತೀಯ ಸಂಘಟನೆಯನ್ನು ಕಟ್ಟಿ ಮುಂಬಯಿಯಲ್ಲಿ ಮಾತ್ರವಲ್ಲ ನಾಡಿನಲ್ಲಿಯೂ ಸಮಾಜ ಸೇವೆ ಮಾಡುತ್ತಾ ಬರುವುದರೊಂದಿಗೆ ನಾಡಿನ ಹಾಗೂ ಅವರವರ ಜಾತೀಯ ಸಂಸ್ಕೃತಿಯನ್ನು ಹೊರನಾಡಿನಲ್ಲಿಯೂ ಉಳಿಸಿ ಬೆಳೆಸುತ್ತಾ ಬಂದಿರುವರು. ಮಹಾನಗರದ ವಿವಿಧ ಜಾತೀಯ ಸಂಘಟನೆಗಳ ಮುಖಂಡರು, ರಾಜಕಾರಣಿಗಳು, ಧಾರ್ಮಿಕ ನೇತಾರರು ಹಾಗೂ ವಿವಿಧ ಗಣ್ಯರ ಬೆಂಬಲದೊಂದಿಗೆ, ಕರಾವಳಿಯ ಈ […]

ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ:

Saturday, August 21st, 2010
ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ:

ಮಂಗಳೂರು : ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ ಶುಕ್ರವಾರ ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ ರೈ 21ನೇ ಶತಮಾನದಲ್ಲಿ ಭಾರತವನ್ನು ಅಭಿವೃದ್ದಿಯ ಪಥಕ್ಕೆ ಕೊಂಡುಹೋಗಬೇಕೆಂದು ಕನಸು ಕಂಡವರು ರಾಜಿವ್ ಗಾಂಧಿ , ಇವರು ಆಕಸ್ಮಿಕ ಸನ್ನಿವೇಷದಿಂದ ರಾಜಕೀಯಕ್ಕೆ ಪ್ರವೇಶ ಮಾಡಿದರು, ಸಾಕ್ಷಾರತಾ ಆಂದೋಲನಕ್ಕೆ ಕಾರಣ ರಾಜೀವ್ ಗಾಂಧಿಯವರಾಗಿದ್ದಾರೆ. ಮೀಸಲಾತಿಯ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ತಂದವರು ರಾಜೀವ್ ಗಾಂಧಿಯವರಾಗಿದ್ದು […]