ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮಂಗಳೂರಿನ ದಸರಾ ಶೋಭಾಯಾತ್ರೆ.!

Saturday, October 20th, 2018
Mangaluru-dasara-14

ಮಂಗಳೂರು: ದಸರಾದ ವೈಭವದ ಶೋಭಾಯಾತ್ರೆಗೆ ನಿನ್ನೆ ಸಂಜೆ 4 ಗಂಟೆಗೆ ಚಾಲನೆ ನೀಡುವ ಮೂಲಕ ಮಂಗಳೂರು ದಸರಾದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮೊದಲಿಗೆ ಶ್ರೀ ಮಹಾಗಣಪತಿ ದೇವರಿಗೆ ಪೂಜೆ ಮಾಡಿ, ಗಣಪತಿ ದೇವರ ವಿಗ್ರಹವನ್ನು ಮೆರವಣಿಗೆಯ ವಾಹನದಲ್ಲಿ ಕುಳ್ಳಿರಿಸಲಾಯಿತು. ಬಳಿಕ ನವದುರ್ಗೆಯರಾದ ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಮಹಾಗೌರಿ, ಮಹಾಕಾಳಿ, ಸಿದ್ಧಿದಾತ್ರಿ ಹಾಗೂ ಶಾರದಾ ಮಾತೆಯ ಪೂಜೆಯ ಬಳಿಕ ವಿಗ್ರಹಗಳನ್ನು ಮೆರವಣಿಗೆಯ ವಾಹನದಲ್ಲಿ ಕುಳ್ಳಿರಿಸಿ, ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಸುಮಾರು 75 ಸ್ತಬ್ಧಚಿತ್ರಗಳು, […]

ಹುಲಿವೇಷದ ತಮಟೆಯ ನಾದಕ್ಕೆ ಹೆಜ್ಜೆ ಹಾಕಿದ ರಮಾನಾಥ ರೈ

Tuesday, October 3rd, 2017
Ramanatha rai

ಬೆಂಗಳೂರು: ವನ್ಯಜೀವಿ ಸಪ್ತಾಹದ ಅಂಗವಾಗಿ ಲಾಲ್‍ಬಾಗ್‍ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹುಲಿವೇಷ ಕುಣಿತ ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹುಲಿ ವೇಷಧಾರಿಗಳು ಕುಣಿಯುತ್ತಿದ್ದರೆ ಅಲ್ಲಿದ್ದ ರಾಜ್ಯದ ಅರಣ್ಯ ಸಚಿವ ರಮಾನಾಥ ರೈ ಕೂಡ ಹುಲಿವೇಷದ ತಮಟೆಯ ನಾದಕ್ಕೆ ಹುಲಿಗಳೊಂದಿಗೆ ಹೆಜ್ಜೆ ಹಾಕಿದರು. 63ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕಬ್ಬನ್‍ಪಾರ್ಕ್‍ನಿಂದ ಲಾಲ್‍ಬಾಗ್ ವರೆಗೆ ವಾಕಥಾನ್ ಆಯೋಜಿಸಲಾಗಿತ್ತು. ಮೊದಲೇ ಅಜಾನುಬಾಹು ಆಗಿರುವ ರಮಾನಾಥ ರೈ ಅವರು ಹುಲಿಯ ಮಾಡಿಕೊಂಡು ಮುಖವನ್ನು ಹುಲಿಯಂತೆ ಮಾಡಿಕೊಂಡು ಅರಚುತ್ತಾ ಹುಲಿವೇಷ ತಂಡದೊಂದಿಗೆ ಕುಣಿದು ಸಂತೋಷಪಟ್ಟರು. ಈ ಮೊದಲು […]