ಪುಷ್ಪ ಬೆಳೆಗಾರರ ಆದಾಯ ಕಿತ್ತುಕೊಂಡ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನಿಷೇಧವನ್ನು ಕೂಡಲೇ ಹಿಂಪಡೆಯಿರಿ

Thursday, August 12th, 2021
Flower Marchant

ಬೆಂಗಳೂರು :  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ಬಳಸಬಾರದು ಎಂದಿರುವುದು ಮೊದಲೇ ಲಾಕ್ ಡೌನ್ ಮತ್ತು ಯಾವುದೇ ಸಮಾರಂಭಗಳಿಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾದ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ಮಾಡಿದ ಗಧಾಪ್ರಹಾರ ಎಂದು  ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಸಂಘಟನೆಗಳು ಪ್ರತಿಭಟನೆಗೆ ಇಳಿದಿದೆ. ಕೆಲ ದಿನಗಳ ಹಿಂದೆ ವಿ.ಸುನಿಲ್ ಕುಮಾರ್ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ನೂತನ ಸಚಿವರು ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ವೆಸ್ಟ್, ಅದರ ಬದಲು […]