ಹೂವಿನ ವ್ಯಾಪಾರಿಯಿಂದ ಮಹಿಳೆಯ ಹತ್ಯೆ, ಬಳಿಕ ತಾನೂ ಆತ್ಮಹತ್ಯೆಗೆ ಶರಣು

Wednesday, November 18th, 2020
Surathkal Murder

ಸುರತ್ಕಲ್: ತನ್ನ ಪ್ರಿಯತಮೆಯನ್ನು ಹತ್ಯೆಗೈದ ಹೂವಿನ ವ್ಯಾಪಾರಿಯೊಬ್ಬ ತಾನೂ ಅತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ಬುಧವಾರ ನಡೆದಿದೆ. ವಸಂತ್(44) ಕುಳಾಯಿ ನಿವಾಸಿಯಾಗಿದ್ದು ಕಳೆದ ಏಳೆಂಟು ವರ್ಷಗಳಿಂದ ಹೂವು ವ್ಯಾಪಾರ ಮಾಡುತ್ತಿದ್ದ.ಇವನ ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು. ಆದರೆ ಬುಧವಾರ ಯಾವುದೋ ವೈಮನಸ್ಸಿನ ಕಾರಣದಿಂದ ಮಹಿಳೆಯನ್ನು ಕೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸ್ಥಳಕ್ಕೆ ಎಸಿಪಿ ಬೆಳ್ಳಿಯಪ್ಪ , ಸುರತ್ಕಲ್ ಪೊಲೀಸರು ಭೇಟಿ […]

ಹೂವಿನ ವ್ಯಾಪಾರಿಯ ಮೃತದೇಹ ಬಾವಿಯಲ್ಲಿ ಪತ್ತೆ

Thursday, August 18th, 2016
Jayaraj-Shetty

ಮಂಗಳೂರು: ನಗರದ ಹೂವಿನ ವ್ಯಾಪಾರಿ ಜಯರಾಜ್ ಶೆಟ್ಟಿ(42) ಎಂಬುವವರ ಮೃತದೇಹ ಅವರ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ನಗರದ ಪಚ್ಚನಾಡಿ ನಿವಾಸಿಯಾಗಿರುವ ಅವರು, ಮನೆಯಲ್ಲಿ ಹಣಕಾಸಿನ ಸಮಸ್ಯೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮೃತರು ನಗರದ ರಥಬೀದಿಯಲ್ಲಿ ಸಂಭ್ರಮ ಹೆಸರಿನ ಹೂವಿನ ಅಂಗಡಿ ಹೊಂದಿದ್ದು, ಹೂವಿನ ಆಲಂಕಾರದ ಕೆಲಸ ನಿರ್ವಹಿಸುತ್ತಿದ್ದರು. ಆ. 16ರ ಮಧ್ಯಾಹ್ನ ಮನೆಯಿಂದ ಹೊರ ಹೋದವರು ಕಾಣೆಯಾಗಿದ್ದರು. ಇಂದು ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಪಚ್ಚನಾಡಿಯಲ್ಲಿ […]

ಹೂವಿನ ವ್ಯಾಪಾರಿ ದಂಪತಿಗಳ ಬೈಕಿಗೆ ಟೆಂಪೋ ಡಿಕ್ಕಿ, ಪತ್ನಿ ಸಾವು, ಪತಿ ಗಂಭೀರ

Wednesday, July 17th, 2013
Flower Merchants Killed

ಮಂಗಳೂರು : ಹೂವಿನ ಅಂಗಡಿಯನ್ನು ಮುಚ್ಚಿದ ಬಳಿಕ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ದಂಪತಿಗಳಿಗೆ ಅತಿವೇಗದಲ್ಲಿ ಬಂದ ಟೆಂಪೋ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಮಹಿಳೆ ಮೃತಪಟ್ಟು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಪಡೀಲ್ ಜಂಕ್ಷನ್ ನಲ್ಲಿ ನಡೆದಿದೆ. ಮೃತಮಹಿಳೆಯನ್ನು ಪಡೀಲ್ ಸಮೀಪದ ಕೋಡಕಲ್ ನ ಸಾವಿತ್ರಿ ಜೆ. ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಜವ್ರೆ ಗೌಡ(50) ಅವರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]