ಕೋವಿದ್ ಇದೆ ಎಂದು ಸುಳ್ಳು ವರದಿ ನೀಡಿ 89 ಸಾವಿರ ಬಿಲ್! ಕರ್ ಕೊಂಡು ಹೋದವರಿಗೂ 21 ಸಾವಿರ ಬಿಲ್ ವಸೂಲಿ ಮಾಡಿದ ಮಂಗಳೂರಿನ ಆಸ್ಪತ್ರೆ

Tuesday, July 28th, 2020
dinesh adkar

ಮಂಗಳೂರು : ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅದೇ ಸಂದರ್ಭದಲ್ಲಿ ಅವರನ್ನು ಕೊವಿಡ್ ತಪಾಸಣೆ ಮಾಡಿ ನಿಮಗೆ ಪಾಸಿಟೀವ್ ಇದೆ ಎಂದು ವರದಿಕೊಟ್ಟಿದ್ದಾರೆ. ಸಂಶಯಗೊಂಡ ಅವರು ಮರುದಿನ ಬೇರೆ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ನೆಗೆಟೀವ್ ಬಂದಿದೆ. 89 ಸಾವಿರ ಬಿಲ್ಲಿನ ಜೊತೆಗೆ ಅವರನ್ನು ನೋಡಿಕೊಳ್ಳಲು ಬಂದವರಿಗೂ  ಕೋವಿದ್ ತಪಾಸಣೆಯ ನೆಪದಲ್ಲಿ 21 ಸಾವಿರ ಬಿಲ್ ಹಾಕಿದ ಪ್ರಕರಣವೊಂದು ನಡೆದಿದೆ. ಸುಳ್ಯದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮಾಲಕ ದಿನೇಶ್ ಅಡ್ಕಾರ್ ಎಂಬವರು ಜುಲೈ 21 ನೇ ತಾರೀಕಿನಂದು […]

ಬಾಳೆಹಣ್ಣು ಆವಕಾಡೊ(ಬೆಣ್ಣೆ ಹಣ್ಣು) ತಿನ್ನುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ದೂರ

Thursday, October 12th, 2017
banana-avakado

ನ್ಯೂಯಾರ್ಕ್: ಬಾಳೆಹಣ್ಣು ಹಾಗೂ ಅವಕಾಡೋ(ಬೆಣ್ಣೆ ಹಣ್ಣು) ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡಲು ಸಹಕಾರಿ ಎಂಬುದು ಹೊಸ ಸಂಶೋಧನೆ ಮೂಲಕ ತಿಳಿದುಬಂದಿದೆ. ಈ ಎರಡೂ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಅಂಶ ಹೆಚ್ಚಿದ್ದು ಹೃದಯ ನಾಳಗಳಷ್ಟೇ ಅಲ್ಲದೇ ಕಿಡ್ನಿ ಸಮಸ್ಯೆಗಳಿಗೂ ಉತ್ತಮ ಪರಿಹಾರ ಎಂದು ಸಂಶೋಧಕರು ಹೇಳಿದ್ದಾರೆ. ರಕ್ತನಾಳಗಳಲ್ಲಿ ಕ್ಯಾಲ್ಶಿಯಂ ಪ್ರಮಾಣ ಅಧಿಕವಾದಾಗ ಕ್ಯಾಲ್ಸಿಫಿಕೇಶನ್ ಉಂಟಾಗಿ ದೇಹದ ನೈಸರ್ಗಿಕ ಪ್ರಕ್ರಿಯೆಗಳಿಗೆ ಹಾನಿ ಉಂಟಾಗುತ್ತದೆ. ಆದ್ದರಿಂದ ಹೆಚ್ಚಿನ ಪೊಟ್ಯಾಸಿಯಮ್ ಅಂಶ ಇರುವ ಪದಾರ್ಥಗಳನ್ನು ಸೇವಿಸಿದರೆ ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡಲು ಸಹಕಾರಿಯಾಗುತ್ತದೆ ಎಂದು […]