ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಸಭೆಯಲ್ಲಿ ಚರ್ಚಿಸಿದ್ದೇವೆ: ಹೆಚ್ ಕೆ ಪಾಟೀಲ್

Wednesday, July 11th, 2018
h-k-patil

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಶಾಸಕಾಂಗ ನಾಯಕರಿಗೆ ಈ ಸಂಬಂಧ ಪತ್ರ ಬರೆದಿದ್ದೇವೆ. ಮೂರು ವಿಚಾರಗಳ ಬಗ್ಗೆ ಪತ್ರದಲ್ಲಿ ಪ್ರಸ್ತಾಪ ಮಾಡಿಲಾಗಿದ್ದು, ಉತ್ತರ ಕರ್ನಾಟಕಕ್ಕೆ ಅನ್ಯಾಯ, ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಾಗಲಿ, ಹೊಸ ಯೋಜನೆ ಘೋಷಣೆ ಮಾಡೋದಾಗಲಿ ಆಗಿಲ್ಲ ಈ ವಿಚಾರ ತಿಳಿಸಿದ್ದೇವೆ. ಇವುಗಳ ಬಗ್ಗೆ ಶಾಸಕಾಂಗ ಸಭೆಯಲ್ಲೂ ಚರ್ಚೆ ಮಾಡಿದ್ದೇವೆ […]