ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ : ಶಪಥ ಮಾಡಿದ ಹೆಚ್.ವಿಶ್ವನಾಥ್

Saturday, November 16th, 2019
H.Vishwanath

ಮೈಸೂರು : ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮತ್ತೆ ಮೈಸೂರು ವಿಭಜನೆಯ ಕೂಗು ಎತ್ತಿದ್ದು, ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುವ ಕುರಿತು ಶಪಥ ಮಾಡಿದ್ದಾರೆ. ಹುಣಸೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅಖಾಡಕ್ಕಿಳಿದ ಮೊದಲ ದಿನವೇ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರ ಪ್ರಸ್ತಾಪ ಮಾಡಿದ್ದಾರೆ. ನಾನು ಹುಣಸೂರಿನಿಂದ ಗೆದ್ದು ಮಂತ್ರಿಯಾಗುತ್ತೇನೆ. ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ. ಇದು ನನ್ನ ಶಪಥ ಎಂದು ಭರವಸೆ ನೀಡಿದ್ದಾರೆ. ನನ್ನದು ಬರೀ ಮಾತು, ಟೀಕೆಯಲ್ಲ. ನಾನು ಕನಸುಗಾರ ಪ್ರತ್ಯೇಕ ಜಿಲ್ಲೆಯ […]

ಮೈಸೂರು ವಿಭಜನೆ ಆಗಬೇಕು : ಅನರ್ಹ ಶಾಸಕ ಹೆಚ್ ವಿಶ್ವನಾಥ್

Monday, October 14th, 2019
vishwanath

ಮೈಸೂರು : ಬಳ್ಳಾರಿ ವಿಭಜನೆಯ ಸುದ್ದಿ ಗದ್ದಲ ಎಬ್ಬಿಸಿರೋ ಬೆನ್ನಲ್ಲೇ ಇದೀಗ ಮೈಸೂರು ವಿಭಜನೆ ಆಗಬೇಕು ಎಂಬ ಕೂಗು ಕೇಳಿ ಬಂದಿದೆ. ಹೌದು. ಮೈಸೂರನ್ನು ಇಬ್ಭಾಗ ಮಾಡಬೇಕೆಂದು ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಹೆಚ್ ವಿಶ್ವನಾಥ್ ಆಗ್ರಹಿದ್ದಾರೆ. ಅಲ್ಲದೆ ಪ್ರತ್ಯೇಕ ಜಿಲ್ಲೆಗೆ ಒಂದು ಹೋರಾಟ ಸಮಿತಿ ರಚಿಸಿ ಹೋರಾಟ ಮಾಡುತ್ತೇವೆ ಎಂದು ಕೂಡ ಹೇಳಿದ್ದಾರೆ. ಹುಣಸೂರು ತಾಲೂಕನ್ನು ಜಿಲ್ಲೆಯಾಗಿ ಘೋಷಿಸಬೇಕು. ಹೊಸ ಜಿಲ್ಲೆಗೆ ಡಿ.ದೇವರಾಜ ಅರಸ್ ಜಿಲ್ಲೆ ಹೆಸರಿಡಬೇಕು. ಹೊಸ ಜಿಲ್ಲೆ ವ್ಯಾಪ್ತಿಗೆ ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ, […]

ಅನರ್ಹ ಶಾಸಕ ಹೆಚ್. ವಿಶ್ವನಾಥ್ ಬ್ಲೂ ಫಿಲಂ ಹೀರೋ : ಸಾ.ರಾ. ಮಹೇಶ್

Monday, September 23rd, 2019
blue-film

ಮೈಸೂರು : ಹೆಚ್. ವಿಶ್ವನಾಥ್ ಒಬ್ಬ ಬ್ಲೂ ಬಾಯ್. ಬ್ಲೂ ಫಿಲಂ ಹೀರೋ ಹೆಚ್. ವಿಶ್ವನಾಥ್. ಅದರ ಹೀರೋಯಿನ್ ಯಾರೆಂದು ಕೂಡ ನಮಗೆ ಗೊತ್ತು. ಅವರ ಬುದ್ದಿ ಎಲ್ಲರಿಗೂ ಗೊತ್ತು. ಇದೆಲ್ಲ ಸುಳ್ಳು ಎಂದಾದರೆ ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಲಿ ಎಂದು ಸಾ.ರಾ. ಮಹೇಶ್, ಹೆಚ್. ವಿಶ್ವನಾಥ್ ಗೆ ಸವಾಲು ಹಾಕಿದ್ದಾರೆ. ಇಂದು ಸುದ್ದಿಗಾರರಲ್ಲಿ ಮಾತನಾಡಿದ ಅವರು, ಹೆಚ್. ವಿಶ್ವನಾಥ್ ಒಬ್ಬ ಬ್ಲೂ ಬಾಯ್, ಬ್ಲೂ ಫಿಲಂ ಹೀರೋ ಹೆಚ್. ವಿಶ್ವನಾಥ್. ಅದರ ಹೀರೋಯಿನ್ ಯಾರೆಂದು ಕೂಡ […]

ಉಪ ‌ಮೇಯರ್ ರಮಿಳಾ ಉಮಾಶಂಕರ್‌ ನಿಧನ: ಸಿಎಂ ಕಂಬನಿ

Friday, October 5th, 2018
mayor-2

ಬೆಂಗಳೂರು: ಬಿಬಿಎಂಪಿ ಉಪ ಮಹಾಪೌರರಾದ ರಮಿಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ, ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು […]