ಹೆಡ್ ಕಾನ್ಸ್ಟೆಬಲ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಯತ್ನ, ಆರೋಪಿಯ ಕಾಲಿಗೆ ಗುಂಡು

Friday, March 13th, 2020
ramesh

ರಾಮನಗರ : ಚನ್ನಪಟ್ಟಣದ ಕೆ.ಹೆಚ್.ಬಿ ಕಾಲೋನಿಯಲ್ಲಿ ಇತ್ತೀಚೆಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿ ರಮೇಶ್ ಅಲಿಯಾಸ್ ಜಾಕಿಯನ್ನು ಬಂಧಿಸಲಾಗಿದೆ. ಡಿಎಸ್ ಪಿ ಓಂ ಪ್ರಕಾಶ ನೇತೃತ್ವದಲ್ಲಿ ತನಿಖಾಧಿಕಾರಿ ವಸಂತ ಕುಮಾರ್ ರವರು ಮುಖ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಾರ್ಚ್ 12ರ ರಾತ್ರಿ ಸುಮಾರು 12.45ರ ಸಮಯದಲ್ಲಿ ಆರೋಪಿ ರಮೇಶ್ ನನ್ನು ಕರೆದುಕೊಂಡು ತನಿಖಾಧಿಕಾರಿ ಸಿಬಿಐ ವಸಂತ್, ಪಿ.ಎಸ್.ಐ ಪ್ರಕಾಸ್ ಹಾಗೂ ಸಿಬ್ಬಂದಿಗಳು ತನಿಖೆಗೆ ಸಂಬಂಧಪಟ್ಟಂತೆ ಚಿಕ್ಕಾಮಳೂರು ಗ್ರಾಮಕ್ಕೆ ಹೋಗುತ್ತಿರುವಾಗ, ಆರೋಪಿಯು ಪೊಲೀಸ್ […]