ಇಂದೇ ಕರ್ನಾಟಕಕ್ಕೆ ಸಿಎಂ ಆಯ್ಕೆ ಮಾಡಿ ಹೈಕಮಾಂಡ್ ಸೂಚನೆ, ಸಿಎಂ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಈ ವರದಿ ನೋಡಿ !

Tuesday, July 27th, 2021
dharmendra Pradhan

ಮಂಗಳೂರು  : ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ, ಇಂದೇ ಕರ್ನಾಟಕಕ್ಕೆ ಮುಂದಿನ ಸಿಎಂ ಆಯ್ಕೆ ಮಾಡಿ ಎಂದು ಹೈಕಮಾಂಡ್ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ಮತ್ತು ಕಿಶನ್ ರೆಡ್ಡಿಅವರಿಗೆ ಸೂಚನೆ ನೀಡಿದೆ. ಹೀಗಾಗಿ ಇಂದೇ ಹೊಸ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ. ಇಂದು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗುತ್ತಿದೆ. ಶಾಸಕಾಂಗ ಸಭೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ಮುಂದಿನ ಸಿಎಂ ಯಾರು ಎಂಬುದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗಲಿದೆ. ಶಾಸಕಾಂಗ ಪಕ್ಷದ ಸಭೆ […]

ಸಿಎಂ ಪಟ್ಟಕ್ಕಾಗಿ ಕಸರತ್ತು, ಮುಖ್ಯಮಂತ್ರಿ ಸೀಟಲ್ಲಿ ಕೂರಲು ಯಾರೆಲ್ಲ ರೆಡಿಯಾಗಿದ್ದಾರೆ ಎಂದು ನೀವೇ ನೋಡಿ !

Thursday, May 27th, 2021
yedyurappa

ಬೆಂಗಳೂರು :  ಕೊರೋನಾ ಸಂದಿಗ್ಧತೆ ನಡುವೆಯೂ ಬಿಜೆಪಿಯಲ್ಲಿ ರಾಜಕೀಯ ಚಟುವಟಿಗೆ ಬಿರುಸಿನಿಂದ ಕೂಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ದಾಟುತ್ತಿದ್ದಂತೆ ಸಿಎಂ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್  ಕದ ತಟ್ಟಲು ಶುರು ಮಾಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಲಕ್ಷ್ಮಣ ಸವದಿ, ಅರವಿಂದ್ ಬೆಲ್ಲದ, ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ್ ನಿರಾಣಿ ಅವರು ಸಿಎಂ ಸ್ಥಾನದ ರೇಸಿನಲ್ಲಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿವೆ. ವಿಜಯೇಂದ್ರ ಆಡಳಿತದಲ್ಲಿ ಮೂಗು […]

ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

Saturday, February 15th, 2020
basana-gowda-yathnal

ವಿಜಯಪುರ : ರಾಜ್ಯ ರಾಜಕೀಯಲ್ಲಿ ಭಾರೀ ಬದಲಾವಣೆಯಾಗಲಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಈ ಬದಲಾವಣೆ ಕಾಣಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನ ಬಳಿಕ ಸಂಪುಟ ಪುನಾರಚನೆಯಾಗಲಿದ್ದು, ಸಚಿವ ಸಂಪುಟ ಬದಲಾವಣೆ ಮಾಡಲೇಕಾಗುತ್ತದೆ. ಈ ಬಗ್ಗೆ ಹೈಕಮಾಂಡ್ ಒಳ್ಳೆಯ ನಿರ್ಧಾರ ಕೈಗೊಳ್ಳಬಹುದು ಎಂಬ ನಿರೀಕ್ಷೆ ಇದೆ ಎಂದಿದ್ದಾರೆ. ಸಚಿವ ಸ್ಥಾನಕ್ಕಾಗಿ ಈಗಾಗಲೇ ಪಕ್ಷದಲ್ಲಿ ಹಿರಿಯ ನಾಯಕರು ಅಸಮಾಧಾನ ತೋರಿದ್ದಾರೆ. ಸಿಎಂ ಸಂಪುಟ ಪುನಾರಚನೆ ಮಾಡಬೇಕು ಎಂದು‌ ಗಂಭೀರ […]

ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ಸ್ವಾತಂತ್ರ್ಯವನ್ನು ಹೈಕಮಾಂಡ್ ನೀಡಿಲ್ಲ : ಸಿದ್ದರಾಮಯ್ಯ

Saturday, February 8th, 2020
siddaramaiah

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ಸ್ವಾತಂತ್ರ್ಯವನ್ನು ಹೈಕಮಾಂಡ್ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಯಡಿಯೂರಪ್ಪನವರು ಖಾತೆ ಹಂಚಿಕೆಯೂ ಮಾಡದಷ್ಟು ಇಕ್ಕಟ್ಟಿನ ಸ್ಥಿತಿಯಲ್ಲಿ ಇದ್ದಾರೆ. ಬಿಎಸ್‍ವೈ ಅವರ ಮಂತ್ರಿಮಂಡಲ ಸಹ ಇನ್ ಬ್ಯಾಲೆನ್ಸ್ ಆಗಿದ್ದು, ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದರು. ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವೂ ಇಲ್ಲ. ಇದರಿಂದ ಅಸಮಾಧಾನ ತೀವ್ರಗೊಳ್ಳುವ ಸಾಧ್ಯತೆಯಿದೆ. ದೆಹಲಿ […]

17 ಶಾಸಕರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿರೋದು : ಎಂಟಿಬಿ ನಾಗರಾಜ್​

Friday, January 31st, 2020
MTB-Nagraj

ಹೊಸಕೋಟೆ : ಸಿಎಂ ಬಿಎಸ್ವೈ ಸಚಿವ ಸಂಪುಟದಲ್ಲಿ ಸೋತವರಿಗೆ ಮಂತ್ರಿಸ್ಥಾನ ಸಿಗುವುದಿಲ್ಲ ಎಂದು ಹೇಳಿದವರ ವಿರುದ್ಧ ಹೊಸಕೋಟೆ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ. ” 17 ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜೀನಾಮೆಗೂ ಮೊದಲು ಸಿಎಂ ಬಿಎಸ್ ಯಡಿಯೂರಪ್ಪ ಜೊತೆ ಹಲವು ಬಾರಿ ಚರ್ಚೆ ನಡೆದಿದೆ. ಅಲ್ಲಿ ನಡೆದಿರುವ ಚರ್ಚೆ ಮಾತುಕತೆ ಎಲ್ಲರಿಗೂ ತಿಳಿದಿದೆ. ಇಲ್ಲಿ ಸೋಲು ಗೆಲುವಿನ ಪ್ರಶ್ನೆ ಬರುವುದಿಲ್ಲ,” ಎಂದು ತಿರುಗೇಟು ನೀಡಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,” 17 […]

ಒಪ್ಪಂದದಂತೆ ನಾವು ಐದು ವರ್ಷ ಸರ್ಕಾರ ಮಾಡೇ‌ ಮಾಡ್ತೀವಿ: ಡಾ.‌ ಜಿ. ಪರಮೇಶ್ವರ್

Wednesday, June 27th, 2018
d-g-parameshwar

ಕೊಪ್ಪಳ: ಒಪ್ಪಂದದಂತೆ ನಾವು ಐದು ವರ್ಷ ಸರ್ಕಾರ ಮಾಡೇ‌ ಮಾಡ್ತೀವಿ ಎಂದು ಉಪಮುಖ್ಯಮಂತ್ರಿ ಡಾ.‌ ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಎಸ್ಆರ್ಪಿ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ನಾವು ಐದು ವರ್ಷ ಸರ್ಕಾರ ಮಾಡ್ತಿವಿ ಎಂದು ಒಪ್ಪಂದ ಮಾಡಿಕೊಂಡಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ. ಹೈಕಮಾಂಡ್ ಸೂಚನೆಯಂತೆ ಸಮ್ಮಿಶ್ರ ಸರ್ಕಾರ 5 ವರ್ಷ ಕಂಪ್ಲೀಟ್ ಮಾಡುತ್ತದೆ. ಸರ್ಕಾರ ಬೀಳಿಸುವ ಕುರಿತು ಯಾರೇ ಮಾತನಾಡಿದರೂ ಸಹ ಅದು ಅಪ್ರಸ್ತುತ. ಒಪ್ಪಂದದಂತೆ ಐದು ವರ್ಷ […]

ಕುಮಾರಸ್ವಾಮಿ ಪೂರ್ಣಾವಧಿ ಸಿಎಂ ಆಗಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ: ಐವನ್ ಡಿಸೋಜ

Monday, June 4th, 2018
ivan-dsouza

ಮಂಗಳೂರು: ಕುಮಾರಸ್ವಾಮಿ ಪೂರ್ಣಾವಧಿ ಸಿಎಂ ಆಗಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ. ನಮ್ಮ ಪೂರ್ಣ ಸಹಮತ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ‌ ಐವನ್ ಡಿಸೋಜ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ. ಯಾವುದೇ ಅಸಮಾಧಾನ ಇಲ್ಲ. ಸಮ್ಮಿಶ್ರ ಸರ್ಕಾರ ದೃಢವಾಗಿರಬೇಕು, ನಾಯಕತ್ವ ಗಟ್ಟಿಯಾಗಿರಬೇಕು ಎಂಬ ನೆಲೆಯಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ ಎಂದರು. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿದ್ದೇವೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.

“ಆಕ್ರೋಶ್‌ ದಿವಸ್‌” ಕೇಂದ್ರದ ನಿರ್ಧಾರದ ವಿರುದ್ಧ ಪ್ರತಿಭಟನೆಯಷ್ಟೇ: ಕಾಂಗ್ರೆಸ್‌

Saturday, November 26th, 2016
congress

ಬೆಂಗಳೂರು: ಹಳೆ ನೋಟುಗಳ ನಿಷೇಧದ ವಿರುದ್ಧ ನ.28ರಂದು ಭಾರತ ಬಂದ್‌ ನಡೆಯಲಿದೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಇದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆಯಷ್ಟೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ. ಜೆಡಿಎಸ್‌ ಈ ಪ್ರತಿಭಟನೆಯಿಂದ ದೂರವಿರಲಿದ್ದು, ರಾಜ್ಯದಲ್ಲಿ ಎಡಪಕ್ಷಗಳ ಪ್ರಾಬಲ್ಯ ಇಲ್ಲದಿರುವುದರಿಂದ ಪ್ರತಿಭಟನೆಯು ಬಂದ್‌ನಂತಹ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿಲ್ಲ. ಇನ್ನು ಬಿಜೆಪಿ ಸಹಜವಾಗಿಯೇ ಈ ದಿನ ತಟಸ್ಥವಾಗಿರಲಿದೆ. ಕೇಂದ್ರ ಸರ್ಕಾರದ 500 ಮತ್ತು 1,000 ಮುಖಬೆಲೆ ನೋಟು ಚಲಾವಣೆ ಹಿಂಪಡೆದ ನಿರ್ಧಾರ ಖಂಡಿಸಿ ವಿಪಕ್ಷಗಳು […]

ಕೊನೆಗೂ ತೆಲಂಗಾಣಕ್ಕೆ ಸಿಕ್ಕಿತು ಕೇಂದ್ರದ ಸಮ್ಮತಿ

Saturday, February 8th, 2014
ಕೊನೆಗೂ ತೆಲಂಗಾಣಕ್ಕೆ ಸಿಕ್ಕಿತು ಕೇಂದ್ರದ ಸಮ್ಮತಿ

ನವದೆಹಲಿ: ಅಂತೂ ಇಂತೂ ಆಂಧ್ರ ಪ್ರದೇಶವನ್ನು ಇಬ್ಭಾಗ ಮಾಡುವ ತೆಲಂಗಾಣ ರಚನೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಹೈದರಾಬಾದ್ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡುವುದಿಲ್ಲ ಎಂದಿರುವ ಕೇಂದ್ರ ಸರ್ಕಾರ ಜಂಟಿ ರಾಜಧಾನಿ ಮಾಡುವುದಾಗಿ ಹೇಳಿದೆ. ಕರಡು ಮಸೂದೆಯ ಬಹುತೇಕ ಅಂಶಗಳನ್ನು ಹಾಗೆಯೇ ಉಳಿಸಿಕೊಂಡಿರುವ ಕೇಂದ್ರ ಸರ್ಕಾರ, ಹೈದರಾಬಾದ್ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂಬ ಸೀಮಾಂಧ್ರ ಭಾಗದ ನಾಯಕರ ಒತ್ತಡಕ್ಕೆ ಮಣಿದಿಲ್ಲ. ಬದಲಾಗಿ […]

ಶಿವಮೊಗ್ಗದಲ್ಲೇ ಸ್ಪರ್ಧೆ: ಬಿಎಸ್‌ವೈ

Wednesday, February 5th, 2014
yeddyurappa

ಶಿಕಾರಿಪುರ: ಮಾತೃಪಕ್ಷಕ್ಕೆ ಮರಳಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಹಾಗೂ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರು ಕಣಕ್ಕಿಳಿಯುವಂತೆ ಭಾರಿ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸ್ಪರ್ಧಿಸುವ ಅನಿವಾರ್ಯತೆ ಎದುರಾಗಿದ್ದರಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. ಮಂಗಳವಾರ ಶಿಕಾರಿಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ಒಂದಾಗಿ, ಒಗ್ಗಟ್ಟಾಗಿ, ಸಾಮೂಹಿಕ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಲಾಗುವುದು. ರಾಜ್ಯಾದ್ಯಂತ […]