ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ

Tuesday, August 4th, 2020
hoisala

ಮಂಗಳೂರು : 2020-21 ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು […]

14ನೇ ಶತಮಾನದ ಹೊಯ್ಸಳರ ಕಾಲದ ಶಿಲ್ಪ ಪತ್ತೆ

Friday, January 31st, 2014
Ancient sculptural vestiges

ಕಾಪು: ಸ್ವಾಮಿ ವಿವೇಕಾನಂದ ಜಯಂತಿ ಸಪ್ತಾಹದ ಅಂಗವಾಗಿ ಎಳ್ಳಂಪಳ್ಳಿ ವಿಷ್ಣುಮೂರ್ತಿ ದೇವಾಲಯದ ಸಮೀಪ ಕೈಗೊಂಡ ಪುರಾತತ್ವ ಅನ್ವೇಷಣೆಯಲ್ಲಿ ಹೊಯ್ಸಳರ ಕಾಲದ ಪುರಾತನ ವಿಗ್ರಹದ ಅವಶೇಷಗಳು ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್‌ ರಾಮ್‌ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರೊ| ಟಿ. ಮುರುಗೇಶಿ ತಿಳಿಸಿದ್ದಾರೆ. 14ನೇ ಶತಮಾನದ ಹೊಯ್ಸಳರ ಕಾಲದ ಶಿಲ್ಪ ಕಲೆಯಾಗಿರಬುಹುದಾದ ಈ ಆಕೃತಿ ಸುಮಾರು 24 ಸೆಂ.ಮೀ. ಉದ್ದದ ಬಳಪದ ಕಲ್ಲಿನ ಪೀಠಭಾಗದ ಮೇಲೆ ಎರಡು ಪಾದದ ಭಾಗ ಮಾತ್ರ […]