ನೆಹರು ಮೈದಾನದಲ್ಲಿ ಆಕರ್ಷಕ ಕವಾಯತಿನೊಂದಿಗೆ 62 ನೇ ಗಣರಾಜ್ಯೋತ್ಸವ ಆಚರಣೆ

Wednesday, January 26th, 2011
62 ನೇ ಗಣರಾಜ್ಯೋತ್ಸವ

ಮಂಗಳೂರು:   62 ನೇ ಗಣರಾಜ್ಯೋತ್ಸವದ ಅಂಗವಾಗಿ ಸನ್ಮಾನ್ಯ ದ.ಕ ಜಿಲ್ಲಾ ಉಸ್ತುವಾರಿ ಸಚಿವ  ಶ್ರೀ ಕೃಷ್ಣ ಜೆ. ಪಾಲೆಮಾರ್ ರವರು ಇಂದು ಬೆಳಿಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡದಲ್ಲಿ ನಡೆದ ಹಾಗೂ ನಡೆಯಲಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಮಗ್ರ ವರದಿಯನ್ನು ತನ್ನ ಗಣರಾಜೋತ್ಸವದ ಭಾಷಣದಲ್ಲಿ ವಿವರಿಸಿದರು. ದೈರ್ಯ ಸಾಹಸಕ್ಕಾಗಿ ನೀಡುವ ರಾಜ್ಯಮಟ್ಟದ ಹೊಯ್ಸಳ ಪ್ರಶಸ್ತಿಯನ್ನು ಪ್ರವೀಣ ಎ.ಕೆ. ಸುಳ್ಯ ಹಾಗೂ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ   […]