ಕದ್ರಿ ಶ್ರೀ ಮಂಜುನಾಥ ದೇವರ ಸನ್ನಿಧಿಗೆ ಹಸಿರು ಹೊರೆಕಾಣಿಕೆ

Monday, January 20th, 2020
kadri

ಮಂಗಳೂರು : ಪುರಾಣ ಪ್ರಸಿದ್ಧ ಕ್ಷೇತ್ರಕದ್ರಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿದಾನದ ವಾರ್ಷಿಕಜಾತ್ರಾ ಮಹೋತ್ಸವ ಸಂದರ್ಭದಲ್ಲಿ ನಡೆಯುವ ಅನ್ನ ಸಂತರ್ಪಣೆಗೆ ಕದ್ರಿ ರಿಕ್ಷಾ ಚಾಲಕರು ಮತ್ತು ಮಾಲಕರು ಮತ್ತುಕದ್ರಿ ಪರಿಸರದ ಹಿತೈ ಷಿಗಳಿಂದ ಸಂಗ್ರಹಗೊಂಡ ಸುಮಾರು 55 ಸಾವಿರರೂಪಾಯಿ ಮೌಲ್ಯದಹಸಿರು ಹೊರೆಕಾಣಿಕೆಯನ್ನು ಶನಿವಾರ ಶ್ರೀ ಮಂಜುನಾಥ ಸ್ವಾಮಿಯ ಸನ್ನಿದಾನಕ್ಕೆ ವಿಜೃಂಭಣೆಯ ಮೆರವಣಿಗೆಯೊಂದಿಗೆಒಪ್ಪಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕಾ ಸದಸ್ಯರಾದ ಶ್ರೀಮತಿ ಶಕಿಲ ಕಾವ ಮತ್ತು ಶ್ರೀ ಮನೋಹರ ಶೆಟ್ಟಿ, ಉದ್ಯಮಿಗಲಾದ ಶ್ರೀ ಗಣೇಶ್ ಶಿರ್ವ, ಗೋಕುಲ್‌ಕದ್ರಿ, […]

ಬೋಂದೆಲ್ ಸಂತ ಲಾರೆನ್ಸ್ ಚರ್ಚಿನ ವಾರ್ಷಿಕ ಮಹೋತ್ಸವಕ್ಕೆ ಹೊರೆಕಾಣಿಕೆ

Thursday, August 2nd, 2018
Bondel church

ಮಂಗಳೂರು  :  ಮಂಗಳೂರಿನ ಬೋಂದೆಲ್ ನಲ್ಲಿರುವ ಸಂತ ಲಾರೆನ್ಸ್ ಚರ್ಚಿನ ವಾರ್ಷಿಕ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆಯನ್ನು ಮೌಂಟ್ ಕಾರ್ಮೆಲ್ ಶಾಲೆಯ ಆವರಣದಿಂದ ವಿಜೃಂಭಣೆಯಿಂದ ಚರ್ಚಿಗೆ ತರಲಾಯಿತು. 9 ದಿನಗಳ ನೊವೆನಾದ ಬಳಿಕ ದಿನಾಂಕ 10-08-2018 ರಂದು ನಡೆಯುವ ಈ ಹಬ್ಬದ ಪ್ರಯುಕ್ತ ಹೊರೆಕಾಣಿಕೆಯನ್ನು ಚರ್ಚಿನ ಭಕ್ತಾದಿಗಳಲ್ಲದೇ ಭಂದತಿ ಜುಮಾದಿ ಬಂಟರ ದೈವಸ್ಥಾನ ಪಚ್ಚನಾಡಿ, ಶ್ರೀದೇವಿ ಫ್ರೆಂಡ್ಸ್ ಪಚ್ಚನಾಡಿ, ಹಿಂದೂ ಜಾಗರಣ ವೇದಿಕೆ ಪಚ್ಚನಾಡಿ, ಹಿಂದೂ ಧಾರ್ಮಿಕ ಸೇವಾ ಸಮಿತಿ, ರಾಜಶ್ರೀ ಸೌಂಡ್ಸ್. ಮಹಾಲಸ ದೇವಸ್ಥಾನ, ವೆಂಕಟ್ರಮಣ ದೇವಸ್ಥಾನ, ಸಾಂಗಾತಿ ವಾಮಂಜೂರು, […]

ಕುಡುಪು ಕ್ಷೇತ್ರಕ್ಕೆ ಮೂಡಬಿದ್ರೆ, ಗುರುಪುರ, ವಾಮಂಜೂರಿನಿಂದ ಬೃಹತ್ ಹೊರೆಕಾಣಿಕೆ

Friday, February 23rd, 2018
horekanike

ಮಂಗಳೂರು: ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೂಡುಬಿದಿರೆ, ಕೈಕಂಬ, ಗುರುಪುರ, ವಾಮಂಜೂರು ಹಾಗೂ ಸುತ್ತಮುತ್ತಲ ಪ್ರದೇಶದ ದೇವಸ್ಥಾನಗಳ ಮೂಲಕ ಗುರುವಾರ ದೇವಳಕ್ಕೆ ಹಸಿರುವಾಣಿ ಹೊರೆಕಾಣಿಕೆಯ ಹೊಳೆಯಂತೆಯೇ ಹರಿದು ಬಂತು. ಮೂಡುಬಿದಿರಿ, ಗಂಜಿಮಠ, ಮಿಜಾರು, ಕೈಕಂಬ , ಮಣಿಪಾಲ್, ಬಜ್ಪೆ, ಕಿನ್ನಿಕಂಬಳ, ಗುರುಪುರ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ವೈದ್ಯನಾಥ ದೈವಸ್ಥಾನದಲ್ಲಿ ಸಂಗ್ರಹವಾದ ಹೊರೆಕಾಣಿಕೆ ವಾಹನಗಳು ವಾಮಂಜೂರಿಗೆ ಸಾಗಿ, ಅಲ್ಲಿಂದ ಮುಂದಕ್ಕೆ ಭವ್ಯ ಮೆರವಣಿಗೆಯಿಂದ ಕುಡುಪಿನತ್ತ ಸಾಗಿದವು. ವಾಮಂಜೂರಿನ ಶ್ರೀ ರಾಮ […]

ಕರಾವಳಿ ಜಿಲ್ಲೆಯಲ್ಲಿ ಕೋಮುಸಾಮರಸ್ಯಕ್ಕೆ ಸಾಕ್ಷಿಯಾದ ಉಳ್ಳಾಲದ ಬ್ರಹ್ಮಕಲಶೋತ್ಸವ ಮೆರವಣಿಗೆ

Saturday, January 7th, 2017
Ullala

ಮಂಗಳೂರು: ಕೋಮು ಗಲಭೆಯಿಂದಲೇ ಸುದ್ದಿಯಲ್ಲಿರುವ ಕರಾವಳಿ ಜಿಲ್ಲೆ ಇದೀಗ ಕೋಮುಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಹೌದು, ಉಳ್ಳಾಲದ ಬ್ರಹ್ಮಕಲಶೋತ್ಸವ ಮೆರವಣಿಗೆಯನ್ನು ಮುಸ್ಲಿಂ ಬಾಂಧವರು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ, ಭಕ್ತರಿಗೆ ತಂಪುಪಾನೀಯ ಪೂರೈಸಿದರು. ಉಳ್ಳಾಲದ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ತೊಕ್ಕೊಟ್ಟಿನಿಂದ ಕ್ಷೇತ್ರದವರೆಗೆ ಹಸಿರುವಾಣಿ ಹೊರೆಕಾಣಿಕೆ ವೈಭವದ ಮೆರವಣಿಗೆ ನಡೆಯಿತು. ಈ ವೇಳೆ ಮೆರವಣಿಗೆಯನ್ನು ಮಾಸ್ತಿಕಟ್ಟೆಯಲ್ಲಿ ಮುಸ್ಲಿಂ ಬಾಂಧವರು ಸ್ವಾಗತಿಸಿದರು. ಜೊತೆಗೆ ತಂಪುಪಾನೀಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕೂಡಾ ಮಾಡಿದರು. ಸಾವಿರಕ್ಕೂ ಹೆಚ್ಚು ಮಂದಿ […]