ವೃದ್ಧಾಪ್ಯ ಪಿಂಚಣಿ ಫಲಾನುಭವಿಗಳ ಮನೆ ಬಾಗಿಲಿಗೆ: ಕಂದಾಯ ಸಚಿವ ಅಶೋಕ

Thursday, September 2nd, 2021
R Ashok

ಹೊಸದುರ್ಗ  : ತಾಲ್ಲೂಕು ಕಚೇರಿಗೆ ವೃದ್ಧರು, ವಿಧವೆಯರು, ಬಡವರು ನಿತ್ಯ ಅಲೆಯುತ್ತಾರೆ. ಅವರ ಕೆಲಸಗಳೆಲ್ಲಾ ಸರಾಗವಾಗಿ ಆಗುವಂತೆ ಆಗಬೇಕು. ಅವರಿಗೆಲ್ಲಾ ಸೌಲಭ್ಯಗಳು ಸಿಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇರಿಸುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. “ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ರೂ.10ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಮಿನಿ ವಿಧಾನಸೌಧಕ್ಕೆ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ಜಿಲ್ಲಾಡಳಿತ ಹಳ್ಳಿಗೆ ಹೋಗುವಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿದ್ದೇವೆ. ಆಧಾರ್ ಕಾರ್ಡ್ ನಲ್ಲಿ […]

ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಗೆ ಹೊಸದುರ್ಗ ನ್ಯಾಯಾಲಯದಿಂದ ಜಾಮೀನು ಮಂಜೂರು

Wednesday, February 10th, 2021
kamruddin

ಮಂಜೇಶ್ವರ : ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಗೆ ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಹೆಸರಿನಲ್ಲಿ ಹಲವಾರು ಮಂದಿಯಿಂದ ಠೇವಣಿ ಪಡೆದು ಚಿನ್ನ ಮತ್ತು ನಗದು ಹಿಂತಿರುಗಿಸದೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಶ್ಯೂರ್ ನಲ್ಲಿ ದಾಖಲಾದ ಆರು ದೂರುಗಳನ್ನು ಹೊರತು ಪಡಿಸಿ     ಉಳಿದ ಪ್ರಕರಣಗಳಲ್ಲಿ ಜಾಮೀನು ಲಭಿಸಿದೆ. ಹೊಸದುರ್ಗ ನ್ಯಾಯಾಲಯ ಬುಧವಾರ ಆರು ಪ್ರಕರಣಗಳಿಗೆ ಜಾಮೀನು ಮಂಜೂರುಗೊಳಿಸಿದ್ದು ಇದರಿಂದ 142 ಪ್ರಕರಣಗಳಲ್ಲೂ ಜಾಮೀನು ಲಭಿಸಿದಂತಾಗಿದೆ. ಈ ಹಿನ್ನಲೆಯಲ್ಲಿ ಶಾಸಕನಿಗೆ ಜೈಲು ಮುಕ್ತಗೊಳ್ಳಲು ಅವಕಾಶ ಲಭಿಸಿದಂತಾಗಿದೆ. ಕಮರುದ್ದೀನ್ ವಿರುದ್ಧ ತೃಶ್ಯೂರ್ ನಲ್ಲಿ ಆರು ದೂರುಗಳು […]