ಖಾಸಗಿ ಆಸ್ಪತ್ರೆಯಲ್ಲಿ 9 ಬೆರಳುಳ್ಳ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Thursday, May 27th, 2021
9 finger baby

ವಿಜಯನಗರ : ಜಿಲ್ಲೆಯ ಹೊಸಪೇಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ  9 ಬೆರಳುಳ್ಳ ಗಂಡು ಮಗುವಿಗೆ ಮಹಿಳೆ ಜನ್ಮ ನೀಡಿ ಅಚ್ಚರಿ‌ ಮೂಡಿಸಿದ್ದಾಳೆ. ಜಗತ್ತಿನಲ್ಲಿ 9 ಬೆರಳುಗಳುಳ್ಳ ಮಕ್ಕಳಲ್ಲಿ ಇದು 20ನೇ ಕೇಸ್, ಒಂಬತ್ತು ಬೆರಳುಳ್ಳ ಮಗು ಜನನವಾಗುವುದು ತೀರಾ ವಿರಳ ಎಂದು ವೈದ್ಯರು ತಿಳಿಸಿದ್ದಾರೆ. ಮನೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ ಕೆಲ‌ ಸಮಯದವರೆಗೂ ನೋಡಿ ಬಳಿಕ ಕುಟುಂಬಸ್ಥರು ಹೊಸಪೇಟೆ ನಗರದ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ. ವೈದ್ಯರು ಸಿಜರೀನ್ ಮಾಡುವ ಮೂಲಕ ಹೆರಿಗೆಯನ್ನು ಮಾಡಿಸಿದ್ದು,ಮಗುವನ್ನು ಹೊರಗೆ ತೆಗೆದಿದ್ದಾರೆ. ಗಂಡು ಮಗುವಿನ […]

ಹೊಸಪೇಟೆ ಬಳಿ ಅಪಘಾತ ಪ್ರಕರಣ : ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಡಿಸಿಎಂ ಅಶ್ವತ್ಥ್ ನಾರಾಯಣ್

Friday, February 14th, 2020
Ashwath-Narayan

ಶಿವಮೊಗ್ಗ : ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು ಹೀಗಾಗಿ ಹೊಸಪೇಟೆ ಬಳಿಯ ಅಪಘಾತ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಸೂಕ್ತ ಶಿಕ್ಷೆ ಖಂಡಿತ ಆಗುತ್ತದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಫೆ.10 ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಬಳಿ ಒಂದು ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಸಚಿನ್ ಮತ್ತು ರವಿನಾಯ್ಕ್ ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ವೇಳೆ ಕಾರು ಚಲಾಯಿಸುತ್ತಿದ್ದದ್ದು ಸಚಿವ ಆರ್. ಅಶೋಕ್ ಅವರ ಮಗ ಶರತ್. ಹೀಗಾಗಿ ಪೊಲೀಸರು […]

ಹೊಸಪೇಟೆ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೈ ಕಾರ್ಯಕರ್ತರ ಆಕ್ರೋಶ

Friday, December 13th, 2019
Balaari

ಬಳ್ಳಾರಿ : ವಿಜಯನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಹಿನ್ನೆಲೆ ಹೊಸಪೇಟೆಯ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಕೈ ಕಾರ್ಯಕರ್ತರು ಆಕ್ರೋಶಗೊಂಡು ಬ್ಯಾನರ್ ಹರಿದುಹಾಕಿದ್ದಾರೆ. ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವೇದಿಕೆಗೆ ಹಾಕಲಾಗಿದ್ದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಗೂ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಇರುವ ಬ್ಯಾನರ್ ಹರಿದು ಹಾಕಿ ತಮ್ಮ ಆಕ್ರೋಶವನ್ನ ಹೊರ ಹಾಕಿದರು. ಸದ್ಯ ವಿಜಯನಗರ ಉಪ ಚುನಾವಣೆಯ ನಂತರ ಬಳ್ಳಾರಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ವಿಜಯನಗರ ಚುನಾವಣೆಯ ಸೋಲಿನ […]