ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ

Thursday, December 16th, 2021
pfi-protest

ಮಂಗಳೂರು: ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿರುವುದರಿಂದ  ಪುತ್ತೂರು ಉಪವಿಭಾಗವಾದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ ವಿಧಿಸಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ. ಪುತ್ತೂರು, ಕಡಬ, ಬೆಳ್ಳಾರೆ, ಸವಣೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಕಡೆಯಿಂದ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿಗೆ ಆಗಮಿಸಿ ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿದ್ದು, ಮುಂದುವರಿದು ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ […]

ನಿಷೇದಾಜ್ಞೆ ಇದ್ದರೂ ಗುಂಪು ಸೇರಿ ಪೊಲೀಸರ ಮೇಲೆ ಕಲ್ಲು ತೂರಾಟ, ಲಾಠಿಚಾರ್ಜ್

Thursday, December 19th, 2019
lati Charge

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿಸೆಂಬರ್ 19, ಗುರುವಾರ 144  ಸೆಕ್ಷನ್ ಜಾರಿ ಇದ್ದರೂ, ಗುಂಪೊಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಎಚ್ಚರಿಕೆ ನೀಡಿದರು.  ಅಷ್ಟಕ್ಕೂ ಚದುರದೆ ಇದ್ದಾಗ ಪೊಲೀಸರು ಲಾಠಿ ಪ್ರಹಾರ ಮಾಡಿ ಗುಂಪನ್ನು ಓಡಿಸಿದರು. ಬಳಿಕ ಆ ಗುಂಪು ನೆಲ್ಲಿಕಾಯಿ ರಸ್ತೆ ಬಳಿ ಇರುವ ಮಸೀದಿ ಬಳಿಯಲ್ಲಿ ನಿಂತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾರಂಭಿಸಿತು. ಇನ್ನೊಂದು ಗುಂಪು ರಾವ್ ಅಂಡ್ ರಾವ್ ಸರ್ಕಲ್ ಬಳಿ ನಿಂತು ಕಲ್ಲು ತೂರಾಟ ನಡೆಸಲಾರಂಭಿಸಿತು, ಈ ಸಂದರ್ಭ ಪೊಲೀಸರು ವಿಧಿ […]